Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Air India : ದೆಹಲಿಗೆ ಹೊರಟಿದ್ದ 180 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನವು ಪುಣೆ ವಿಮಾನ ನಿಲ್ದಾಣದ ರನ್ವೇ ಕಡೆಗೆ ಟ್ಯಾಕ್ಸಿ ನಡೆಸುತ್ತಿದ್ದಾಗ ಟಗ್ ಟ್ರಾಕ್ಟರ್ಗೆ ಡಿಕ್ಕಿಯಾಗುವುದನ್ನು ಸ್ವಲ್ಪದರಲ್ಲೇ ತಪ್ಪಿಸಿರುವ ಘಟನೆ ನಡೆದಿದೆ ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
JEE Advanced 2024 Admit Card: JEE ಅಡ್ವಾನ್ಸ್ಡ್ ಪ್ರವೇಶ ಕಾರ್ಡ್ಗಳನ್ನು ಮೇ 26 ರವರೆಗೆ ಆನ್ಲೈನ್ನಲ್ಲಿ ಲಭ್ಯವಿದ್ದು, ಡೌನ್ಲೋಡ್ ಮಾಡಿಕೊಳ್ಳಬಹುದು. ಮೇ 26 ರಂದು IIT ಮದ್ರಾಸ್ JEE ಅಡ್ವಾನ್ಸ್ಡ್ 2024 ಪರೀಕ್ಷೆಯನ್ನು ಆನ್ಲೈನ್ನಲ್ಲಿ ನಡೆಸುತ್ತದೆ.
Chardham : ಉತ್ತರಖಂಡದ ಚಾರ್ ಧಾಮ್ ಯಾತ್ರೆಯು ಕಳೆದ ವಾರ ಪ್ರಾರಂಭವಾದಾಗಿನಿಂದ ಯಾತ್ರಿಕರ ನೂಕುನುಗ್ಗಲು ಕಂಡುಬಂದಿದೆ. ಈ ಕಾರಣದಿಂದ ಉತ್ತರಾಖಂಡ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಮೇ 31ರವರೆಗೆ VIP ದರ್ಶನಕೆ ಅವಕಾಶವಿಲ್ಲ ಹಾಗೂ ವಿಡಿಯೋಗ್ರಫಿ ನಿಷೇಧಿಸಲಾಗಿದೆ.
ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Z-Plus : ಎನ್ಐಎ ಮಾಜಿ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರಿಗೆ ಖಲಿಸ್ತಾನ್ ಪರ ಅಂಶಗಳಿಂದ ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಇತ್ತೀಚೆಗೆ ಉನ್ನತ 'ಝಡ್-ಪ್ಲಸ್' ವರ್ಗದ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
sweetest water river in India: ಜಗತ್ತಿನಲ್ಲಿ ಸುಮಾರು 1.5 ಲಕ್ಷ ನದಿಗಳು ಜನರ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುತ್ತವೆ.. ಅದರಂತೆ ನಮ್ಮ ದೇಶದಲ್ಲಿ ಸುಮಾರು 200 ನದಿಗಳಿವೆ. ಹಾಗಾದರೆ ಜಗತ್ತಿನ ಅತ್ಯಂತ ಸಿಹಿಯಾದ ನೀರಿನ ನದಿ ಯಾವುದು ಎನ್ನುವುದನ್ನು ಇದೀಗ ತಿಳಿಯೋಣ..
ICSI CSEET 2024 Result: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ, 2024ರ ಕಂಪನಿ ಕಾರ್ಯದರ್ಶಿ ಕಾರ್ಯನಿರ್ವಾಹಕ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಇಂದು ಪ್ರಕಟಣೆ ಮಾಡಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Modi : ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವ ಪ್ರಬಲ ಸರ್ಕಾರವನ್ನು ನಡೆಸುವ ನಾಯಕನನ್ನು ಆಯ್ಕೆ ಮಾಡಲು ಈ ಲೋಕಸಭೆ ಚುನಾವಣೆ ದೇಶಕ್ಕೆ ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
Indian citizenship certificate: ಪೌರತ್ವ (ತಿದ್ದುಪಡಿ) ನಿಯಮಗಳು, 2024 ರ ಅಧಿಸೂಚನೆಯ ನಂತರ, ಬುಧವಾರ ಮೊದಲ ಬಾರಿಗೆ 300 ಜನರಿಗೆ ಭಾರತೀಯ ಪೌರತ್ವವನ್ನು ನೀಡಲಾಗಿದೆ. ಗೃಹ ಸಚಿವಾಲಯವು ಆನ್ಲೈನ್ ಮಾಧ್ಯಮದ ಮೂಲಕ ಎಲ್ಲರಿಗೂ ಪ್ರಮಾಣಪತ್ರಗಳನ್ನು ಲಭ್ಯವಾಗುವಂತೆ ಮಾಡಿದೆ.
CBSE Revaluation of Exams:ವೇಳಾಪಟ್ಟಿಯ ಪ್ರಕಾರ, 12ನೇ ತರಗತಿ ವಿದ್ಯಾರ್ಥಿಗಳು ಮೇ 17 ರಿಂದ ಮೇ 21 ರವರೆಗೆ ಅಂಕಗಳ ಪರಿಶೀಲನೆಗೆ ಅರ್ಜಿ ಸಲ್ಲಿಸಬಹುದು.10 ನೇ ತರಗತಿ ವಿದ್ಯಾರ್ಥಿಗಳು ಮೇ 20ರಿಂದ ಮೇ 24 ರವರೆಗೆ ಅರ್ಜಿ ಸಲ್ಲಿಸಬಹುದು.
4ನೇ ದಿನಕ್ಕೆ ತಲುಪಿದ ಪ್ರೊಟೆಸ್ಟ್, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ
ರಿಯಾಯಿತಿ ದರದಲ್ಲಿ ಗೋಧಿ ಹಿಟ್ಟು ಪೂರೈಸಲು ಜನರ ಆಗ್ರಹ
ಕಡಿಮೆ ವೆಚ್ಚದಲ್ಲಿ ವಿದ್ಯುತ್ ಪೂರೈಸಬೇಕು ಎಂದು ಆಗ್ರಹ
Rahul Gandhi : ರಾಹುಲ್ ಗಾಂಧಿ ಮದುವೆ ಹೇಳಿಕೆ ವೈರಲ್: ದೇಶದ ಅತಿ ದೊಡ್ಡ ಬ್ರಹ್ಮಚಾರಿ ರಾಹುಲ್ ಗಾಂಧಿಗೆ ಶುಭ ಸುದ್ದಿಯೊಂದು ಕೇಳಿಬಂದಿದೆ. ಶೀಘ್ರದಲ್ಲೇ ಮದುವೆಯಾಗಬೇಕು ಎಂದು ಘೋಷಿಸಿದರು. ವಿಡಿಯೋ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.