Indian Premier League 2024: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2023ರ ಐಪಿಎಲ್ ಟೂರ್ನಿಯ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಿಂಕು ಸಿಂಗ್ ಕೈಲಿ 5 ಎಸೆತಗಳಲ್ಲಿ ಸತತ 5 ಸಿಕ್ಸರ್ಗಳನ್ನು ಯಶ್ ದಯಾಳ್ ಹೊಡೆಸಿಕೊಂಡಿದ್ದರು.
ಮಾಡು ಇಲ್ಲವೆ ಮಡಿ ಎನ್ನುವಂತಿದ್ದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಚೆನ್ನೈ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಒಂದು ಹಂತದಲ್ಲಿ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿತ್ತು. ಇದೆ ವೇಳೆ ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ತಂಡವು ವಿರಾಟ್ ಕೊಹ್ಲಿ 47,ದುಫ್ಲೆಸಿಸ್ 54,ರಜತ್ ಪತಿದಾರ್ 41,ಹಾಗೂ ಕ್ಯಾಮರೂನ್ ಗ್ರೀನ್ ಅವರ ಅಜೇಯ 38 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.
IPL 2024, RCB vs CSK: ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಆರ್’ಸಿಬಿಗೆ ಅದ್ಭುತ ಆರಂಭ ನೀಡಿದ್ದರು. ಆದರೆ, ಮಳೆಯ ಅಡಚಣೆಯ ನಂತರ ಆರಂಭವಾದ ಪಂದ್ಯದಲ್ಲಿ ಸಿಎಸ್’ಕೆ ಸ್ಪಿನ್ನರ್’ಗಳು ಉತ್ತಮ ಪ್ರದರ್ಶನ ತೋರಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮೈಸೂರಿನ ಸರ್ಕಾರಿ ಅಂದ ಮಕ್ಕಳ ಪಾಠಶಾಲೆಯ ಆವರಣದಲ್ಲಿ ಕಳೆದ 24 ವರ್ಷಗಳಿಂದಲೂ ಅಂದ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೋಮೊ ಇನ್ ಸ್ಪೇಷಲ್ ಎಜ್ಯುಕೇಷನ್ (ಹೆಚ್.ಐ) ಹಾಗೂ (ವಿ.ಐ)ನ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Virat Kohli Chinnaswamy Maidan Record: 13 ರನ್ ತಲುಪುತ್ತಿದ್ದಂತೆ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 17 ಆವೃತ್ತಿಗಳಲ್ಲಿ ಒಂದೇ ಮೈದಾನದಲ್ಲಿ 3000 ರನ್ ತಲುಪಿದ ಮೊದಲ ಐಪಿಎಲ್ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
Virat Kohli Statement: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮಹತ್ವದ ಐಪಿಎಲ್ ಪಂದ್ಯಕ್ಕೂ ಮುನ್ನ ಟ್ರೋಲ್’ಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದು, ತೀವ್ರವಾಗಿ ನಿಂದಿಸಿದ್ದಾರೆ. “ನನಗೆ ಯಾರಿಂದಲೂ ಒಪ್ಪಿಗೆ ಅಗತ್ಯವಿಲ್ಲ. ಅಥವಾ ಪಂದ್ಯಗಳನ್ನು ಹೇಗೆ ಗೆಲ್ಲಬೇಕು ಎಂದು ಯಾರನ್ನೂ ಕೇಳಬೇಕಿಲ್ಲ” ಎಂದು ಹೇಳಿದ್ದಾರೆ.
Virat Kohli statement about MS Dhoni retirement: ಬೆಂಗಳೂರಿನಲ್ಲಿ ಆರ್’ಸಿಬಿ ತಂಡವು ಸಿಎಸ್’ಕೆಯನ್ನು ಎದುರಿಸುತ್ತಿದ್ದು, ಭಾರತೀಯ ಕ್ರಿಕೆಟ್’ನ ಇಬ್ಬರು ಶ್ರೇಷ್ಠರಾದ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಐಪಿಎಲ್ ವೇದಿಕೆಯಲ್ಲಿ ಕೊನೆಯ ಬಾರಿಗೆ ಮುಖಾಮುಖಿಯಾಗುತ್ತಿದ್ದಾರೆ
Virat Kohli IPL 2024: ವಿರಾಟ್ ಕೊಹ್ಲಿ ಐಪಿಎಲ್ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಸಾಕಷ್ಟು ಹೆಸರು ಮಾಡಿರುವ ಆಟಗಾರ. ವಿಶ್ವದ ಅಗ್ರ ಆಟಗಾರರ ಪಟ್ಟಿಯಲ್ಲಿ ಇವರೂ ಕೂಡ ಒಬ್ಬರು.
Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
IPL : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮುಂಬರುವ ಐಪಿಎಲ್ ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸುತ್ತಿದ್ದ 28 ವರ್ಷದ ಬೆಂಗಳೂರು ಯುವಕ ₹ 3 ಲಕ್ಷ ವಂಚನೆಗೊಳಗಾಗಿದ್ದಾನೆ .
RCB vs CSK Match: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ನಿರ್ಣಾಯಕ ಪಂದ್ಯ ಶನಿವಾರ ನಡೆಯಲಿದ್ದು, ಈ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.