Election Commission Notice to Rahul Gandhi: ಬಿಜೆಪಿ ಮತ್ತು ಕಾಂಗ್ರೆಸ್ ಧರ್ಮ, ಜಾತಿ, ವರ್ಗ ಮತ್ತು ಭಾಷೆಯ ಆಧಾರದ ಮೇಲೆ ದ್ವೇಷ ಸೃಷ್ಟಿಸುತ್ತಿವೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆಯೋಗವು ಇಬ್ಬರು ನಾಯಕರಿಗೂ ನೋಟಿಸ್ ಜಾರಿ ಮಾಡಿಲಾಗಿದೆ.
ಏಪ್ರಿಲ್ 26ರಂದು ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಅಬ್ಬರ
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೊಟ್ಟ ಭರವಸೆ ಈಡೇರಿಸಿದೆ
ಬಿಜೆಪಿ ಭರವಸೆ ಈಡೇರಿಸದೇ ದೇಶಕ್ಕೆ ಅನ್ಯಾಯ ಮಾಡಿದೆ
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಹೇಳಿಕೆ
ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಸಂಸದರಿಂದ ಅಭಿವೃದ್ಧಿ ಶೂನ್ಯ
ರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
Lok Sabha Elections 2024: ನಾನು ನನ್ನ ದೇಶವಾಸಿಗಳಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ನಿಮ್ಮ ಗಳಿಕೆ ಮತ್ತು ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
Rahul Gandhi Marriage: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇದೀಗ 53 ವರ್ಷ ವಯಸ್ಸು. ಆದರೆ ಇದುವರೆಗೆ ಮದುವೆಯಾಗಿಲ್ಲ. ಈ ಬಗ್ಗೆ ಅನೇಕ ವದಂತಿಗಳು ಹರಿದಾಡಿದರೂ, ಸತ್ಯ ಏನು ಎಂಬುದನ್ನು ಸ್ವತಃ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
ಈ ಲೋಕಸಭಾ ಚುನಾವಣೆ ಬಹಳ ಮಹತ್ತರವಾದ ಚುನಾವಣೆ ಎಂದು ಭಾವಿಸಬೇಕು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಲವರು ರಾಜಕೀಯ ಎಂದರೆ ಚದುರಂಗದ ಆಟ ಎಂದುಕೊಂಡಿದ್ದಾರೆ. ಆದರೆ ಅಜ್ಜಿ ಇಂದಿರಾ ಗಾಂಧಿ ಅವರು ನಾಯಕನಾದವನು ಸಮಾಜದಲ್ಲಿ ತಾರತಮ್ಯಗಳನ್ನು ಹುಡುಕಿ ಬಗೆಹರಿಸಬೇಕು ಎಂದು ಪಾಠ ಹೇಳಿಕೊಟ್ಟರು ಎಂದು ರಾಹುಲ್ ಗಾಂಧಿ ಹೇಳಿದರು.
Loksabha election 2024: ಡಾ.ಬಿ.ಆರ್.ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂಬುದು ಪ್ರಧಾನಿ ಮೋದಿಯವರ ಮನಸಿನ ಮಾತಾಗಿದ್ದರೆ ಸಂವಿಧಾನ ಬದಲಿಸುತ್ತೇವೆಂದ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್, ಯಾವಾಗಲೆಲ್ಲ ರಾಹುಲ್ ಗಾಂಧಿ ಅವರನ್ನು ಲಾಂಚ್ ಮಾಡಿದ್ದಾರೋ ಆಗೆಲ್ಲ ನಮಗೆ ಹೆಚ್ಚಿನ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿ (Rahul Gandhi) ಎಂಬ ಪ್ರಾಡಕ್ಸ್ ಸರಿಯಿಲ್ಲ. ಹೀಗಾಗಿ ಅವರು ಅಧಿಕಾರಿಕ್ಕೆ ಬರುವುದೇ ಇಲ್ಲ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದಿದ್ದೆವು. ಈ ಬಾರಿ 375 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಏಪ್ರಿಲ್ 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಎಂಟ್ರಿ
ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ-2ನಲ್ಲಿ ರಾಹುಲ್ ಗಾಂಧಿ ಭಾಗಿ
17ಕ್ಕೆ ಮಂಡ್ಯ, ಕೋಲಾರದಲ್ಲಿ ಯಾತ್ರೆಯಲ್ಲಿ ರಾಹುಲ್ ಭಾಗಿ
ಪ್ರಧಾನಿ ಮೋದಿ ಬಂದು ಹೋದ ಬಳಿಕ ರಾಹುಲ್ ಗಾಂಧಿ ಯಾತ್ರೆ
17ರಂದು ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ರ್ಯಾಲಿ
Lok Sabha Election 2024 : ರಾಹುಲ್ ಗಾಂಧಿ ನಾನು ಪ್ರಧಾನಿ ಆಗುವುದಿಲ್ಲ ಅಂತ ಹೇಳಿದ್ದಾರೆ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ. ಅದು ರಾಹುಲ್ ಗಾಂಧಿ. ಸವಾಲನ್ನು ಸ್ವೀಕಾರ ಮಾಡಿ ಅದನ್ನು ಗೆಲುವಾಗಿ ಪರಿವರ್ತಿಸುವ ಛಲ ನರೇಂದ್ರ ಮೋದಿಯವರಿಗೆ ಮಾತ್ರ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಲೋಕಸಭೆ ಚುನಾವಣೆ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳು ಮತ್ತು ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ವೀಕ್ಷಿಸಲು ಭಾರತಕ್ಕೆ ಭೇಟಿ ನೀಡುವಂತೆ ಬಿಜೆಪಿ ಹಲವು ದೇಶಗಳ ರಾಜಕೀಯ ಪಕ್ಷಗಳಿಗೆ ಆಹ್ವಾನ ಕಳುಹಿಸಿದೆ. ಬಿಜೆಪಿಯಿಂದ 25 ದೇಶಗಳ ರಾಜಕೀಯ ಪಕ್ಷಗಳಿಗೆ ಆಹ್ವಾನ ಕಳುಹಿಸಲಾಗಿದೆ.
ಕೈ ನಾಯಕರ ಪ್ರವಾಸದ ಬಗ್ಗೆ ಶಾಸಕ ರವಿಕುಮಾರ್ ಮಾಹಿತಿ ನೀಡಿದ್ದು ಕಾಂಗ್ರೆಸ್ನಿಂದ ತ್ರಿಮೂರ್ತಿ ಅಸ್ತ್ರ ಪ್ರಯೋಗ ಮಾಡಲಿದ್ದಾರೆ. ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ, ಡಿಕೆ. ಶಿವಕುಮಾರ್ ಸಹ ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.
ದೇಶದ ಆದಿವಾಸಿಗಳ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಅತ್ಯಲ್ಪ ಪ್ರಮಾಣದ ಹಣವನ್ನು ಖರ್ಚು ಮಾಡುತ್ತಿದೆ ಮತ್ತು ಆರ್ಥಿಕ ಸಮೀಕ್ಷೆಯ ನಂತರದ ಜಾತಿ ಗಣತಿಯು ಈ ವಿಷಯದಲ್ಲಿ ಸರ್ಕಾರದ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.
ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರನ್ನು ಕೂಲ್ ಕ್ಯಾಪ್ಟನ್ ಎಂ.ಎಸ್.ಧೋನಿಗೆ ಹೋಲಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ನನಗೆ ತಿಳಿದಿರುವಂತೆ ಕ್ರಿಕೆಟ್ನಲ್ಲಿ ಈಗಲೂ ಅಭಿಮಾನಿಗಳು ಧೋನಿಯನ್ನು ಉತ್ತಮ ಫಿನಿಶರ್ ಎನ್ನುತ್ತಾರೆ. ಕ್ರಿಕೆಟ್ನಲ್ಲಿ ಧೋನಿ ಅತ್ಯುತ್ತಮ ಫಿನಿಶರ್ ಹೇಗೋ.. ಅದೇ ರೀತಿ ರಾಜಕಾರಣದಲ್ಲಿ ರಾಹುಲ್ ಗಾಂಧಿ ಕೂಡ ಓರ್ವ ಉತ್ತಮ ಫಿನಿಶರ್ ಅಂತಾ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.