ಶನಿವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಕೊಚ್ಚಿಹೋದ ಘಟನೆ ಚಾಮರಾಜನಗರ ತಾಲೂಕಿನ ಹಿರೇಬೇಗೂರು, ಕುಲಗಾಣ, ಅರಳಿಕಟ್ಟೆ ಗ್ರಾಮಗಳಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾತ್ರಿಯಿಡೀ ಹಲವೆಡೆ ಭಾರಿ ಮಳೆಯಾಗಿದೆ. ಭಾರಿ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ.
ಶಾಸಕರ ಅನುಗುಣವಾಗಿ ಬಿಜೆಪಿಗೆ ದೊರೆಯಲಿದೆ ಮೂರು ಸ್ಥಾನಗಳು
ಮೂರರಲ್ಲಿ 1 ಸ್ಥಾನ ಮಾಜಿ ಸಚಿವ ಸಿ.ಟಿ.ರವಿಗೆ ನೀಡಲು ಚಿಂತನೆ
ಲೋಕಸಭಾ ಟಿಕೆಟ್ ಮಿಸ್ ಆಗಿರುವ ಕಾರಣ ಮೇಲ್ಮನೆ ಟಿಕೆಟ್..?
ಬೆಂಗಳೂರಿನ ಸಿಐಡಿಯಲ್ಲಿರುವ ಕಚೇರಿಗೆ ಕರೆತಂದಿರುವ ಅಧಿಕಾರಿಗಳು
ಪೆನ್ ಡ್ರೈವ್ ಹಂಚಿಕೆ ಬಗ್ಗೆ ಈಗಾಗಲೇ 2 ಬಾರಿ ಸಾಕ್ಷಿಯಾಗಿ ಹೇಳಿಕೆ
ಎಸ್ಐಟಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದ ದೇವರಾಜೇಗೌಡ
ಈಗ ಕಸ್ಟಡಿಗೆ ಪಡೆದು ಕಚೇರಿಗೆ ಕರೆತಂದಿರುವ SIT ಅಧಿಕಾರಿಗಳು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.