Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
IPL : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮುಂಬರುವ ಐಪಿಎಲ್ ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸುತ್ತಿದ್ದ 28 ವರ್ಷದ ಬೆಂಗಳೂರು ಯುವಕ ₹ 3 ಲಕ್ಷ ವಂಚನೆಗೊಳಗಾಗಿದ್ದಾನೆ .
RCB vs CSK Match: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ನಿರ್ಣಾಯಕ ಪಂದ್ಯ ಶನಿವಾರ ನಡೆಯಲಿದ್ದು, ಈ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ..
Ishan Kishan and Tim David: ಇದೀಗ ಅಭ್ಯಾಸದ ವೇಳೆ ಮುಂಬೈ ತಂಡದ ಇಬ್ಬರು ಆಟಗಾರರು ಹೊಡೆದಾಡಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮುಂಬೈನ ಇಬ್ಬರು ಸ್ಟಾರ್ ಆಟಗಾರರಾದ ಇಶಾನ್ ಕಿಶನ್ ಮತ್ತು ಟಿಮ್ ಡೇವಿಡ್ ಜಟಾಪಟಿ ಮಾಡಿಕೊಂಡಿದ್ದಾರೆ.
Highest Paid Cricketer in India 2024: ಟೀಂ ಇಂಡಿಯಾದಲ್ಲಿ ಇದುವರೆಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅತಿಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗ ಎಂದು ಹೇಳಲಾಗುತ್ತಿತ್ತು. ಆದರೆ ಈ ಬಾರಿ ಐಪಿಎಲ್ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಈ ಹೆಗ್ಗಳಿಕೆ ಬೇರೊಬ್ಬ ಆಟಗಾರನ ಕಡೆ ತಿರುಗಿದೆ.
Irfan Pathan: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ಲೇಆಫ್ ಸನಿಹದಲ್ಲಿ ರಾಜಸ್ಥಾನ್ ತಂಡಕ್ಕೆ ಸೋಲು
ರಾಜಸ್ಥಾನ್ ರಾಯಲ್ಸ್ಗೆ ಸೋಲುಣಿಸಿದ ಪಂಜಾಬ್ ಕಿಂಗ್ಸ್
ಪಂಜಾಬ್ಗೆ 5 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು
ಅರ್ಧಶತಕ ಬಾರಿಸಿದ ಸ್ಯಾಮ್ ಕರ್ರನ್ ಪಂದ್ಯಶ್ರೇಷ್ಠ
Sunil Chhetri Life story: ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ನಿವೃತ್ತಿ ಹೊಂದಲು ನಿರ್ಧರಿಸಿದ್ದಾರೆ. ಜೂನ್ 6 ರಂದು ಕುವೈತ್ ವಿರುದ್ಧ ಫಿಫಾ ವಿಶ್ವಕಪ್ 2026 ಕ್ವಾಲಿಫೈಯರ್ ಪಂದ್ಯದ ನಂತರ ನಿವೃತ್ತಿ ಹೊಂದುವುದಾಗಿ ಮೇ 16ರಂದು ಘೋಷಿಸಿದ್ದಾರೆ.
Virat Kohli:ಮೇ 18 ರಂದು ಬೆಂಗಳೂರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುವ ಪಂದ್ಯಕ್ಕೂ ಮುನ್ನ ಆರ್ಸಿಬಿಯ ಕಾರ್ಯಕ್ರಮವೊಂದರಲ್ಲಿ ವಿರಾಟ್ ಕೊಹ್ಲಿಗೆ ನಿವೃತ್ತಿಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು.
Nandini logo on Scotland Jersey :ಕರ್ನಾಟಕದ ನಂದಿನಿ ಡೈರಿಯ ಲೋಗೋದೊಂದಿಗೆ ಸ್ಕಾಟ್ಲೆಂಡ್ ಜರ್ಸಿಯನ್ನು ಅನಾವರಣಗೊಳಿಸಲಾಗಿದೆ. ಬುಧವಾರ ಬಿಡುಗಡೆಯಾದ ಸ್ಕಾಟ್ಲೆಂಡ್ ಜರ್ಸಿಯ ತೋಳುಗಳಲ್ಲಿ ಕನ್ನಡದಲ್ಲಿ ನಂದಿನಿ ಬ್ರಾಂಡ್ ಹೆಸರು ಮತ್ತು ಲೋಗೋವನ್ನು ಕಾಣಬಹುದು.
Neeraj Chopra: ಫೆಡರೇಶನ್ ಕಪ್’ನಲ್ಲಿ ನೀರಜ್ ಚೋಪ್ರಾ 2021 ರಿಂದ ಚಿನ್ನದ ಬೇಟೆ ಮುಂದುವರೆಸಿಕೊಂಡು ಬಂದಿದ್ದಾರೆ. ಆ ವೇಳೆ 87.80 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದಿದ್ದರು.
Sachin Tendulkar Security Guard Suicide: ಆತ್ಮಹತ್ಯೆ ಮಾಡಿಕೊಂಡ ಕಾನ್ಸ್ಟೆಬಲ್ ಸಚಿನ್ ತೆಂಡೂಲ್ಕರ್ ಅವರ ನಿವಾಸದ ಭದ್ರತಾ ತಂಡದ ಸದಸ್ಯರಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣಗಳ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.