ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ನೋಂದಣಿಗೆ ಜೂನ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 30 ರಂದು ಖರೀದಿ ಮುಕ್ತಾಯದ ಅವಧಿಯಾಗಿದೆ. ಬೆಂಗಳೂರಿನ ರಾಜ್ಯ ಕೃಷಿ ಮಾರಾಟ ಮಂಡಳಿಯು ಖರೀದಿ ಏಜೆನ್ಸಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಸನದ ಹೊಳೆನರಸೀಪುರ, ಬೆಂಗಳೂರಿನ ಸಿಐಡಿ-ಎಸ್ಐಟಿ ಮತ್ತು ಸೈಬರ್ ಪೊಲೀಸರು ದಾಖಲಿಸಿರುವ ಮೂರು ಪ್ರಕರಣಗಳಲ್ಲಿಯೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ನಡೆಸಿದರು.
ಪ್ರಕರಣ ಸಂಬಂಧ ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಜರಂಗ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ಕೆ. ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಘನ ಸರ್ಕಾರವು ಪರಿಸರ(ಸಂರಕ್ಷಣೆ), ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ ಅಪಜೀ 17 ಇಪಿಸಿ 2012 ಬೆಂಗಳೂರು ದಿನಾಂಕ: 11-03-2016 ರಂತೆ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸಲಾಗಿದೆ.
ಮೊನ್ನೆಯಷ್ಟೇ ದೇವೇಗೌಡ್ರು ತಮ್ಮ ಮೊಮ್ಮಗನಿಗೆ ಪತ್ರ ಬರೆದು ವಾರ್ನ್ ಮಾಡಿದ್ರು.ಈ ನಡುವೆ ನಾಳೆಯೇ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ಅವಧಿ ಲಾಸ್ಟ್ ದಿನ. ಈ ಮಧ್ಯೆ ವಿಡಿಯೋ ಬಿಟ್ಟು ಬೆಂಗಳೂರಿಗೆ ಬರ್ತೀನಿ ಎಂದಿದ್ದ ಪ್ರಜ್ವಲ್ ರೇವಣ್ಣ ಬರೋದು ಆಲ್ಮೋಸ್ಟ್ ಕನ್ಫರ್ಮ್ ಆಗಿದೆ.
ಪ್ರಜ್ವಲ್ ಅಶ್ಲೀಲ ವೀಡಿಯೋ ಪೆನ್ಡ್ರೈವ್ ವೈರಲ್ ಪ್ರಕರಣ
ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು
ಹೆಚ್ಚಿನ ವಿಚಾರಣೆಗಾಗಿ ಹಾಸನಕ್ಕೆ ಕರೆತಂದಿದ್ದ ಎಸ್ಐಟಿ
ರಾತ್ರಿ ಹಿಮ್ಸ್ ಆಸ್ಪತ್ರೆಗೆ ಆರೋಗ್ಯ ತಪಾಸಣೆ ಕರೆತಂದ ಎಸ್ಐಟಿ
UPSC Coaching Centres In Bengaluru: ಬೆಂಗಳೂರಿನ ಚಂದ್ರಾಲೇ ಔಟ್ ನಲ್ಲಿರುವ ಈ ಸಂಸ್ಥೆ ಯುಪಿಎಸ್ ಸಿ ಪರೀಕ್ಷೆ ಬರೆಯುವ ಪ್ರತಿಯೊಬ್ಬ ಅಭ್ಯರ್ಥಿಗೂ ಕಳೆದೆರಡು ವರ್ಷಗಳಿಂದ ಅತ್ಯುತ್ತಮ ತರಬೇತಿ ನೀಡುತ್ತಾ ಬಂದಿದೆ.
ಬೆಂಗಳೂರು: ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡುಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.