Arecanut today price (01-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Lokshabha Elections 2024: ಲೋಕಸಭೆಯ 7 ಹಂತಗಳ ಚುನಾವಣೆ ವೇಳೆ ದೇಶದ ವಿವಿಧೆಡೆ ದಾಳಿ ನಡೆಸಿದ್ದ ಐಟಿ ಇಲಾಖೆ ಅಧಿಕಾರಿಗಳು ಬರೋಬ್ಬರಿ 1,100 ಕೋಟಿ ರೂ. ನಗದು ಮತ್ತು ಚಿನ್ನಾಭರಣವನ್ನು ಸೀಜ್ ಮಾಡಿದ್ದಾರೆ.
Prajwal Revanna Case: ವಿಚಾರಣೆ ವೇಳೆ ಜಡ್ಜ್ ಮುಂದೆ ಪ್ರಜ್ವಲ್, ʼನನಗೆ ಕೊಟ್ಟಿರುವ ರೂಂ ಸರಿಯಿಲ್ಲ. ಕೆಟ್ಟ ವಾಸನೆ ಬರುತ್ತಿದ್ದು, ಉಸಿರಾಟಕ್ಕೆ ತೊಂದರೆಯಾಗುತ್ತಿದೆ. ಇಲ್ಲಿ ಇರುವುದಕ್ಕೆ ಆಗುತ್ತಿಲ್ಲ, ನನಗೆ ಹಿಂಸೆ ಆಗುತ್ತಿದೆ ಅಂತಾ ಹೇಳಿದ್ದಾರೆ.
ಸಿಐಡಿ ತನಿಖೆ ಎನ್ನುವುದು ಕಾಟಾಚಾರದ ತನಿಖೆ. ಇಂತಹ ತನಿಖೆ ಮಾಡಲು ಕುಟುಂಬದವರು ಅಥವಾ ವಿರೋಧ ಪಕ್ಷದವರು ಕೇಳಬೇಕು. ಆದರೆ ಯಾರೂ ಕೇಳದೆ ಸರ್ಕಾರವೇ ಪ್ರಕರಣ ಮುಚ್ಚಿಹಾಕಲು ತನಿಖೆ ಮಾಡಿಸುತ್ತಿದೆ. ದಲಿತರ 187 ಕೋಟಿ ರೂ. ಹಣ ಗುಳುಂ ಆದರೂ ಒಬ್ಬರನ್ನೂ ಬಂಧಿಸಿಲ್ಲ. ಅದೇ ಸಣ್ಣ ವಿಚಾರಗಳಿಗೆ ಮನೆಗೆ ಹೋಗಿ ಬಂಧಿಸುತ್ತಾರೆ. ಆರೋಪಿಗಳನ್ನು ಬಂಧಿಸಿದರೆ ಮುಖ್ಯಮಂತ್ರಿ ಮೇಲೆಯೇ ಆರೋಪ ಬರುತ್ತದೆ ಎಂಬ ಭಯವಿದೆ. ಅದಕ್ಕಾಗಿ ಸರಿಯಾಗಿ ತನಿಖೆ ಮಾಡಿಸುತ್ತಿಲ್ಲ ಎಂದು ದೂರಿದರು.
MP Prajwal Revanna Arrest: ಲೋಕಸಭಾ ಚುನಾವಣೆ ಮುಗಿಸಿ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ್ದ 33 ವರ್ಷದ ಪ್ರಜ್ವಲ್ ರೇವಣ್ಣ ಇಂದು ಬೆಳಗ್ಗೆ ಮ್ಯೂನಿಚ್ನಿಂದ ವಾಪಸ್ಸಾದರು. ವಿಮಾನ ನಿಲ್ದಾಣದಲ್ಲಿಯೇ ಪ್ರಜ್ವಲ್ನನ್ನು ಬಂಧಿಸಿ ವಿಚಾರಣೆಗೆ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು.
ಮಾಟಮಂತ್ರದ ಯಾಗದಲ್ಲಿ ಕೆಲವು ಅಘೋರಿಗಳು ಭಾಗಿಯಾದ್ದಾರೆ, ಈ ಮಾಟಮಂತ್ರಕ್ಕಾಗಿ 21 ಕೆಂಪು ಮೇಕೆ, ಮೂರು ಎಮ್ಮೆ, 21 ಕಪ್ಪು ಕುರಿ, ಐದು ಹಂದಿಗಳನ್ನು ಕರೆತಂದಿರುವ ಮಾಹಿತಿ ಬಂದಿದ್ದು, ಇವುಗಳನ್ನು ಬಲಿ ನೀಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
BJP vs CONGRESS: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಪಿ.ಎಸ್.ಗೌಡರ್ ಆತ್ಮಹತ್ಯೆ ಪ್ರಕರಣವು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಗೆ ಮತ್ತೊಂದು ಅಸ್ತ್ರವನ್ನು ನೀಡಿದಂತಾಗಿದೆ.
Arecanut today price (31-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Outsourcing Recruitment Reservation: ರಾಜ್ಯ ಸರ್ಕಾರಿ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ʼಡಿʼ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Arecanut today price (28-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (27-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Anna Bhagya scheme: ʼ10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲ, ಇದೊಂದು ರೀತಿ ಉಂಡು ಹೋದ ಕೊಂಡು ಹೋದದ ಅಪರಾವತಾರ. ಸಿಎಂ ಸಿದ್ದರಾಮಯ್ಯನವರೇ, 3 ತಿಂಗಳಿನಿಂದ ಅಕ್ಕಿ ದುಡ್ಡು ಬಂದಿಲ್ಲ, ದುಡ್ಡು ಕೊಡ್ತಿರೋ ಇಲ್ವೋ ಅನ್ನೊದನ್ನ ಹೇಳ್ಬಿಡಿ ಎಂದು ಬಿಜೆಪಿ ಕುಟುಕಿದೆ.
Car-truck accident in Hassan: ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ನಂತರ ಹಾರಿ ಕಂಟೇನರ್ಗೆ ಗುದ್ದಿದೆ. ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು, ಇಬ್ಬರು ಮಹಿಳೆಯರು ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ.
Arecanut today price (26-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Udupi Gang War: ʼಇದು ಕರ್ನಾಟಕ ಮಾಡೆಲ್! ಗ್ಯಾಂಗ್ ವಾರ್ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆʼ ಎಂದು ಬಿಜೆಪಿ ಟೀಕಿಸಿದೆ.
Rameswaram Cafe Blast Case: ರಾಮೇಶ್ವರಂ ಕೆಫೆಯಲ್ಲಿ ನಡೆದ ಅಘಾತಕಾರಿ ಬಾಂಬ್ ಬ್ಲಾಸ್ಟ್ ಘಟನೆ ಮತ್ತೆ ತಲೆ ಎತ್ತುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ, ಇದರಿಂದ ರಾಜ್ಯದ ಜನತೆ ತೀವ್ರ ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ, ಎಲ್ಲಿ? ಯಾವಾಗ ಏನಾಗುತ್ತದೋ? ಯಾವ ದುಷ್ಕೃತ್ಯ, ಏನು ಅವಘಡ ಸೃಷ್ಠಿಸುತ್ತದೋ? ಎಂಬ ದಿಗಿಲು ಜನರನ್ನು ಬಾಧಿಸುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.
Udupi Gang War: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪೊಲೀಸರ ಕೈ ಕಟ್ಟಿ ಹಾಕಿದ್ದೀರಾ? ಜನರ ಶಾಂತಿ-ನೆಮ್ಮದಿ ಕಾಪಾಡಲಾರದ ಸರ್ಕಾರ ಅಧಿಕಾರದಲ್ಲಿದ್ದು ಪ್ರಯೋಜನವುಂಟೇ? ಕ್ರಿಮಿನಲ್ಗಳ ಅಟ್ಟಹಾಸ ನಿಲ್ಲಿಸದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಭಯವೇಕೆ? ಎಂದು ವಿ.ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.
ಬೆಂಗಳೂರು: ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಅನೇಕಸಲ ಹೇಳಿದ್ದಾರೆ. ಇದಕ್ಕೆ ನಿಗದಿತವಾದ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ.
Arecanut today price (25-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.