ಇದರೊಂದಿಗೆ ಬಲವಾದ ಗಾಳಿಯಿಂದಾಗಿ ವಿದ್ಯುತ್ ತಂತಿಯ ಮೇಲೆ ಬ್ಯಾನರ್ ಬಿದ್ದ ಕಾರಣ ಅಂಧೇರಿ ಪೂರ್ವ ಮೆಟ್ರೋ ನಿಲ್ದಾಣದ ನಡುವೆ ಮೆಟ್ರೋ ಸೇವೆಗಳನ್ನು ನಿಲ್ಲಿಸಲಾಗಿದೆ ಎಂದು ಮೆಟ್ರೋ ರೈಲ್ ವಕ್ತಾರರು ತಿಳಿಸಿದ್ದಾರೆ.ಮುಖ್ಯ ಮಾರ್ಗದಲ್ಲಿ ಉಪನಗರ ಸೇವೆಗಳನ್ನು ನಿಲ್ಲಿಸಲಾಗಿದೆ ಎಂದು ಕೇಂದ್ರ ರೈಲ್ವೆಯ ಮುಖ್ಯ ವಕ್ತಾರರು ತಿಳಿಸಿದ್ದಾರೆ. ಅಕಾಲಿಕ ಮಳೆಯಿಂದಾಗಿ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರು ಕೊಂಚ ನಿರಾಳರಾಗಿದ್ದಾರೆ.
Karnataka Rain update Today : ಕಳೆದ ಎರಡು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
Fish rain Video :ನಾವಿಲ್ಲಿ ಮೀನಿನ ಮಳೆ ಅಥವಾ ಮತ್ಸ್ಯ ಮಳೆಯ ಬಗ್ಗೆ ಹೇಳುತ್ತಿದ್ದೇವೆ. ಇಲ್ಲಿ ಮಳೆ ಬೀಳುವಾಗ ಬರೀ ನೀರಲ್ಲ ಅದರ ಜೊತೆ ಸಾವಿರಾರು ಮೀನುಗಳು ಕೂಡಾ ಬಿದ್ದಿವೆ.ಈ ರೀತಿ ಮೀನಿನ ಮಳೆ ಕಂಡು ಜನ ಬೆರಗಾಗಿದ್ದಾರೆ.
Rain Alert : ನಿನ್ನೆಯಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಿದೆ. ಮುಂದಿನ ನಾಲ್ಕು ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Rain Update: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಮೇ 06) ಸುರಿದ ಭಾರೀ ಮಳೆಯಿಂದಾಗಿ ಕೆಲವೆಡೆ ರಸ್ತೆಗಳು ಜಲವೃತಗೊಂಡಿದ್ದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ bruhat ಮರಗಳು ಧರೆಗುರುಳಿವೆ.
ಬಿಸಿಲಿನಿಂದ ತತ್ತರಿಸಿ ಹೋಗಿದ್ದ ರಾಜ್ಯದ ಜನತೆಗೆ ಸಮಾಧಾನಕಾರ ಸುದ್ದಿ ಇದು. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Weather Update in Karnataka: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಮಧ್ಯೆ ಮುಂದಿನ ವಾರದಲ್ಲಿ ಸುಮಾರು 2 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಬೆಂಗಳೂರು ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ.
Rain Alert Karnataka :ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆಯಾಗಲಿದೆ ಎನ್ನಲಾಗಿದೆ. ಅಂದರೆ ಇಂದಿನಿಂದ ಮಾರ್ಚ್ ೨೩ರವರೆಗೆ ರಾಜ್ಯದ ಈ ಭಾಗಗಳಲ್ಲಿ ವರುಣ ಅಬ್ಬರಿಸಲಿದ್ದಾನೆ.
Rain Alert Karnataka : ರಾಜ್ಯದಲ್ಲಿ ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆ ಆರಂಭವಾಗಿತ್ತು. ಬಿಸಿಲು ಏಕಾ ಏಕಿ ಹೆಚ್ಚಿದ್ದು ಜನ ತತ್ತರಿಸುವಂತಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಜನ ವರುಣನ ಆಗಮನವನ್ನು ಎದುರು ನೋಡುತ್ತಿದ್ದಾರೆ.ಮಳೆ ಆಗಮನದ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ಇದೀಗ ನೆಮ್ಮದಿಯ ಸುದ್ದಿ ಹೊರ ಬಿದ್ದಿದೆ.
Weather Update: ಮಾರ್ಚ್ 19 ರಿಂದ 20 ರ ಅವಧಿಯಲ್ಲಿ ದೇಶದ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದ್ದು, ಇನ್ನೂ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
Rain Alert in South India: ಶುಕ್ರವಾರ ರಾತ್ರಿ 11.30 ರವರೆಗೆ ಕೇರಳ ಕರಾವಳಿ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ 0.5 ರಿಂದ 1.5 ಮೀಟರ್ ಎತ್ತರದ ಅಲೆಗಳು ಎದ್ದಿದ್ದು, ಚಂಡಮಾರುತ ಆರ್ಭಟದ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.