Actor Rajinikanth life story : ಹಿರಿಯ ನಟ ರಜನಿಕಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದಾರಾ..? ಹೀಗೊಂದು ಪರಿಸ್ಥಿತಿ ಅವರಿಗೆ ಏಕೆ ಬಂತು...? ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದ ರಜನಿ ಸೂಪರ್ ಸ್ಟಾರ್ ಆದದ್ದು ಹೇಗೆ..? ಅವರೇ ಬಹಿರಂಗಪಡಿಸಿದ ಅಚ್ಚರಿ ವಿಷಯಗಳು ಇಲ್ಲಿವೆ..
Allu Sneha Reddy : ಸಮಯ ಸಿಕ್ಕಾಗೆಲ್ಲ ಅಲ್ಲು ಅರ್ಜುನ್ ತಮ್ಮ ಪತ್ನಿ ಅಲ್ಲು ಸ್ನೇಹಾರೆಡ್ಡಿ ಅವರನ್ನು ಎಷ್ಟು ಪ್ರೀತಿ ಮಾಡ್ತಾರೆ ಅಂತ ಹೇಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಬನ್ನಿ ಈ ಐಶಾರಾಮಿ ಕಾರನ್ನು ಬುಕ್ ಮಾಡಿದ್ದರು. ಈಗಷ್ಟೇ ಕಾರು ಮನೆಗೆ ಬಂದಿದೆ. ಈ ಕುರಿತ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ..
Rashmika Mandanna Upcoming Movies: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕೊನೆಯದಾಗಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಚಿತ್ರದಲ್ಲಿ ಕಾಣಿಸಿಕೊಂಡಿರುವ ನಟಿ , ಇದೀಗ ಸತತ ಆರು ಸಿನಿಮಾಗಳನ್ನು ಒಪ್ಪಿಕೊಂಡು ಸಹಿ ಹಾಕಿದ್ದಾರೆ. ಹಾಗಿದ್ರೇ ಈ ನಟಿ ಯಾವೆಲ್ಲಾ ಚಿತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ ಅದರ ಪಟ್ಟಿ ಇಲ್ಲಿದೆ.
Ram charan Campaign Janasena party : ಜನಸೇನೆಗೆ ಬೆಂಬಲ ಸೂಚಿಸಲು ಹಲವು ಸೆಲೆಬ್ರಿಟಿಗಳು ಪಿಠಾಪುರಕ್ಕೆ ಆಗಮಿಸುತ್ತಿದ್ದಾರೆ. ಪವನ್ಗೆ ಬೆಂಬಲ ಸೂಚಿಸಿ ಈಗಾಗಲೇ ಹಲವು ನಾಯಕರು ಹಾಗೂ ಚಿತ್ರ ಕಲಾವಿದರು ಪ್ರಚಾರ ನಡೆಸುತ್ತಿದ್ದಾರೆ. ದೇ ವೇಳೆ ಚಿರು ಪುತ್ರ ತಮ್ಮ ಚಿಕ್ಕಪ್ಪ ಪವನ್ ಕಲ್ಯಾಣ್ಗೆ ಬೆಂಬಲ ಸೂಚಿಸಿ ಫಿಠಾಪುರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದು, ಮತ ಪ್ರಚಾರದಲ್ಲಿ ತೊಡಗಿದ್ದಾರೆ.
Happy birthday Adah Sharma : ಅದಾ ಶರ್ಮಾ ಬಗ್ಗೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ, ತನ್ನ ಮುಗ್ದ ಸೌಂದರ್ಯ, ಕ್ಯೂಟ್ ಸ್ಮೈಲ್, ಅದ್ಭುತ ನಟನೆಯ ಮೂಲಕ ಭಾರತೀಯ ಸಿನಿರಂಗದಲ್ಲಿ ಪಸಿದ್ಧರಾಗಿದ್ದಾರೆ. 2015 ರಲ್ಲಿ ಬಿಡುಗಡೆಯಾದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ರಣ ವಿಕ್ರಮ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟ ಬೆಡಗಿಗೆ ಇಂದು ಹುಟ್ಟು ಸಂಭ್ರಮ. ಬನ್ನಿ ಅದಾ ಕುರಿತು ಕೆಲ ಇಂಟ್ರಸ್ಟಿಂಗ್ ವಿಚಾರಗಳನ್ನು ತಿಳಿಯೋಣ..
Bhagyalakshmi Kannada Serial: ಭಾಗ್ಯಲಕ್ಷ್ಮಿ ಧಾರವಾಹಿಯಲ್ಲಿ ದೇವಸ್ಥಾನದಲ್ಲಿ ಭಾಗ್ಯಾಗೆ ಶ್ರೇಷ್ಠಾ- ತಾಂಡವ್ ಮದುವೆ ಪತ್ರಿಕೆ ಸಿಗುತ್ತದೆ. ಹೆಂಡತಿ ಕೇಳಿದ ಪ್ರಶ್ನೆಗೆ ತಾಂಡವ್ ಗಡಗಡ ನಡುಗಿದ್ದಾನೆ. ಇದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
chef chidambara movie: ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ "chef ಚಿದಂಬರ" ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ.
ಕೆಲವು ನಟ ನಟಿಯರು ಎಷ್ಟೇ ಹಣ ಆಫರ್ ಕೊಟ್ಟರೂ ಸಹ ಇಂತಹ ಜಾಹೀರಾತಿನಲ್ಲಿ ನಟಿಸುವುದಿಲ್ಲ. ಅಂಥವರ ಪೈಕಿ ನಟಿ ಸಾಯಿ ಪಲ್ಲವಿ ಕೂಡ ಒಬ್ಬರು. 2019 ರಲ್ಲಿ, ಕಂಪನಿಯೊಂದು ಜಾಹೀರಾತಿನಲ್ಲಿ ನಟಿಸುವಂತೆ ಸಾಯಿ ಪಲ್ಲವಿಗೆ 2 ಕೋಟಿ ರೂ. ಕೊಡುವುದಾಗಿ ಬೇಡಿಕೆ ಇಟ್ಟಿತ್ತು. ಆದರೆ...
Actress Bhama Divorce : 2010 ರಲ್ಲಿ ಬಿಡುಗಡೆಯಾದ ಮೊದಲ ಸಲ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಪರಿಚಯವಾದ ಚೆಲುವೆ ಭಾಮಾಗೆ ಸಂಬಂಧಿಸಿದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ಮದುವೆಯಾದ ನಾಲ್ಕೇ ವರ್ಷಕ್ಕೆ ಡಿವೋರ್ಸ್ ಪಡೆದಿದ್ದು, ಅವರ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
Teju Ashwini in Premaloka 2 : ಕನ್ನಡ ಸಿನಿ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ್ದ, ವಿ ರವಿಚಂದ್ರನ್ ನಟಿಸಿ ನಿರ್ದೇಶನದ ಸಿನಿಮಾ ಪ್ರೇಮಲೋಕ. ಈ ಸಿನಿಮಾದ ಸಾಂಗ್ಗಳು ಇಂದಿಗೂ ಫೆಮಸ್. ಸಧ್ಯ ರವಿಮಾಮ ಪ್ರೇಮಲೋಕ 2 ಮೂಲಕ ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಲು ಸಜ್ಜಾಗುತ್ತಿದ್ದು, ಇದೀಗ ಈ ಚಿತ್ರಕ್ಕೆ ಸಂಬಂಧಿಸಿ ಬಿಗ್ ಅಪ್ಡೇಟ್ ಹೊರಬಿದ್ದಿದೆ.
Devil Glimpse: ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಡಿವಿಲ್ ದಿ ಹೀರೋ ಸಿನಿಮಾದ ಹೊಸ ಮೇಕಿಂಗ್ ವಿಡಿಯೋ ಗ್ಲಿಂಪ್ಸ್ ಅನ್ನು ಚಿತ್ರತಂಡ ಅಕ್ಷಯ ತೃತೀಯದಂದು ರಿಲೀಸ್ ಮಾಡಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
God Promise: ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ಗಾಡ್ ಪ್ರಾಮಿಸ್ ಸಿನಿಮಾಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿಂದು ಮುಹೂರ್ತ ನೆರವೇರಿದಿದ್ದು, ನಟ ಪ್ರಮೋದ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ರವಿ ಬಸ್ರೂರು ಸೂಚನ್ ಕನಸಿಗೆ ಸಾಥ್ ಕೊಟ್ಟಿದ್ದಾರೆ.
Jyothi Rai viral video : ಜ್ಯೋತಿ ರೈ ಖಾಸಗಿ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೆ, ನಟಿ ಮೌನ ಮುರಿದಿದ್ದು, ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ತಮ್ಮ ಹಾಗು ತಮ್ಮ ಕುಟುಂಬದ ಮಾನಹಾನಿಗೆ ಪ್ರಯತ್ನ ನಡೆಯುತ್ತಿದೆ ಅಂತ ದೂರಿದ್ದಾರೆ.
Super Star Rajinikanth: ಸೌತ್ ಸೂಪರ್ ಸ್ಟಾರ್ ರಜನಿಕಾಂತ್ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಇದೀಗ ಇವರ ಕುರಿತಾದ ಇಂಟೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
Kannada Serial Actress Swathi: ಸಾಕಷ್ಟು ಧಾರವಾಹಿಗಳ ಮೂಲಕ ಗುರಿತಿಸಿಕೊಂಡ ನಟಿ ಸ್ವಾತಿ ಹೆಚ್ಚಾಗಿ ನೆಗೆಟಿವ್ ಶೇಡ್ ಪಾತ್ರಗಳಲ್ಲಿಯೇ ಕಾಣಿಸಿಕೊಂಡಿದ್ದಾರೆ.. ಅನೀರಿಕ್ಷಿತವಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಇವರು ಸಿರೀಯಲ್ ಪ್ರಿಯರ ನೆಚ್ಚಿನ ನಟಿ ಎಂದರೇ ತಪ್ಪಾಗುವುದಿಲ್ಲ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.