Kavya Shaiva : ಕೆಂಡ ಸಂಪಿಗೆ ಸೀರಿಯಲ್ ನಿಂದ ಏಕಾಏಕಿ ಕಾವ್ಯ ಶೈವ ಹೊರಬಂದಿದ್ದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ರೋಚಕ ಹಂತ ತಲುಪಿರುವ ಸಿರೀಯಲ್ ನಲ್ಲಿ ಇತ್ತೀಚಿಗೆ ಉಂಟಾದ ಬದಲಾವಣೆ ಅಭಿಮಾನಿಗಳಿಗೆ ಅರ್ಥವಾಗದ ಪ್ರಶ್ನೆಯಂತಾಗಿದೆ.
Tiger Shroff Sister: ಜಾಕಿ ಶ್ರಾಫ್ ಅವರ ಮಗಳು ಕೃಷ್ಣ ಶ್ರಾಫ್ ರೋಹಿತ್ ಶೆಟ್ಟಿ ಅವರ ಪ್ರಸಿದ್ಧ ರಿಯಾಲಿಟಿ ಶೋ ಖತ್ರೋನ್ ಕೆ ಕಿಲಾಡಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಹೋದರ ಟೈಗರ್ ಶ್ರಾಫ್ ಅವರಂತೆ ಕೃಷ್ಣ ಕೂಡ ಫಿಟ್ನೆಸ್ ಫ್ರೀಕ್ ಆಗಿದ್ದಾರೆ..
Kaustubha Mani Honeymoon Photos: ಕನ್ನಡ ಕಿರುತೆರೆಯಲ್ಲಿ ʻನನ್ನರಸಿ ರಾಧೆʼ ಹಾಗೂ ʻಗೌರಿಶಂಕರʼ ಸೀರಿಯಲ್ಗಳ ಮೂಲಕ ಜನಪ್ರಿಯರಾದ ನಟಿ ಕೌಸ್ತುಭ ಮಣಿ, ಮದುವೆಯ ನಂತರ ಹನಿಮೂನ್ಗೆ ಬಾಲಿಗೆ ಹಾರಿದ್ದಾರೆ. ಅಲ್ಲಿ ಸಖತ್ ಎಂಜಾಯ್ ಮಾಡುತ್ತಿರುವ ಫೋಟೊಗಳನ್ನು ಸೋಶಿಯಲ್ ಮಿಡಿಯದಲ್ಲಿ ಶೇರ್ ಮಾಡಿದ್ದಾರೆ.
Actress Padmaja Family: ಕನ್ನಡ ಟಾಪ್ ನಟಿಯರಲ್ಲಿ ಒಬ್ಬರಾದ ಪದ್ಮಜಾ ರಾವ್ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದ್ದಾರೆ.. ಸಿನಿಪ್ರೇಮಿಗಳಿಗೆ ಇವರ ವಿಶೇಷ ಪರಿಚಯದ ಅಗತ್ಯವೇ ಇಲ್ಲ.. ಏಕೆಂದರೇ ಆ ಮಟ್ಟಿಗೆ ತಮ್ಮ ಅದ್ಭುತ ಅಭಿನಯದ ಮೂಲಕ ಜನಮನ ಗೆದ್ದಿದ್ದಾರೆ.
Lady Superstar Nayanthara: ಟಾಕ್ಸಿಕ್ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಸಹೋದರಿ ಪಾತ್ರದಲ್ಲಿ ನಟಿಸಲು ನಟಿ ನಯನತಾರಾ ಭಾರೀ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿ ಬಂದಿದೆ.
Priya Prakash Varrier Hot Photoshoot: ಮಾಲಿವುಡ್ನಲ್ಲಿ ಕಣ್ಸನ್ನೆ ಚೆಲುವೆಯಂದೆ ಜನಪ್ರಿಯತೆ ಪಡೆದಿರುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಇತೀಚೆಗೆ ದಟ್ಟ ಕಾಡಿನ ಮಧ್ಯೆ ಸಖತ್ ಹಾಟ್ ಆಂಡ್ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಸದ್ಯ ಈ ಪೋಟೋಗಳು ವೈರಲ್ ಆಗಿವೆ.
Rashmika Mandanna : ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ನಾಯಕಿಯಾಗಿ ತಮ್ಮ ಶಕ್ತಿಯನ್ನು ತೋರಿಸುತ್ತಿದ್ದಾರ. ಇದೀಗ ನಟಿ ಸಲ್ಮಾನ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುವದಾಗಿ ಅಧಿಕೃತವಾಗಿ ಘೋಷಿಸಲಾಗಿದೆ.
Chiranjeevi Receives Padma Vibhushan : 2024 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಟ ಚಿರಂಜೀವಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಚಿರಂಜೀವಿಯವರು ರಾಷ್ಟ್ರಪತಿಯವರ ಕೈಯಿಂದ ಈ ಅತ್ಯುನ್ನತ ಪ್ರಶಸ್ತಿಯನ್ನು ಸ್ವೀಕರಿಸಿದರು.
Ankita Basappa Konnur : ಮುಧೋಳ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ್ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ತಮ್ಮ ಟ್ಟಿಟರ್ ಖಾತೆಯಲ್ಲಿ ಪೋಸ್ಟ್ ಮೂಲಕ ವಿದ್ಯಾರ್ಥಿನಿಗೆ ಶುಭ ಕೋರಿದ್ದಾರೆ.
Janhavi Kapoor : ರಾಜ್ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
HBD Vijay Devarakonda : ವಿಜಯ್ ದೇವರಕೊಂಡ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಅವರ ಕಿರಿಯ ಸಹೋದರ ಆನಂದ್ ದೇವರಕೊಂಡ ಅವರು ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು, ವಿಜಯ್ ಬಾಲ್ಯದ ಫೋಟೋಗಳನ್ನು ಶೇರ್ ಮಾಡಿದ್ದಾರೆ.
Heeramandi : ಹೀರಾಮಂಡಿಗಾಗಿ ರೇಖಾ ತನ್ನನ್ನು ಹೇಗೆ ಹೊಗಳಿದರು ಎಂಬುದನ್ನು ಮನೀಶಾ ಕೊಯಿರಾಲಾ ಬಹಿರಂಗಪಡಿಸಿದ್ದಾರೆ. 'ಅವರಿಗೆ ಈ ಪಾತ್ರವನ್ನು 20 ವರ್ಷಗಳ ಹಿಂದೆ ನೀಡಲಾಗಿತ್ತು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.