ಪ್ರಜಾಪ್ರಭುತ್ವದಲ್ಲಿ ಸಂವಿಧಾನವು ಸರ್ವೋಚ್ಚವಾಗಿದೆ. ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗ ಇದರ ಆಧಾರಸ್ತಂಭಗಳು. ಸರ್ಕಾರ ಸಂವಿಧಾನದ ಬಗ್ಗೆ ಕಾಳಜಿ ವಹಿಸಿದರೆ, ಪ್ರತಿಪಕ್ಷಗಳು ಕಾಲಕಾಲಕ್ಕೆ ಸಂವಿಧಾನದ ಕಾರ್ಯವನ್ನು ಎಚ್ಚರಿಸುತ್ತಲೇ ಇರುತ್ತವೆ.
ಹಲ್ದ್ವಾನಿಯ ಬಂಭುಲ್ಪುರದಲ್ಲಿ ನಡೆದ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ನನ್ನು ಉತ್ತರಾಖಂಡ ಪೊಲೀಸರು ದೆಹಲಿಯಿಂದ ಬಂಧಿಸಿದ್ದಾರೆ ಎಂದು ಅಜಯ್ ಬಹುಗುಣ ಮತ್ತು ಶಲಭ್ ಪಾಂಡೆ ವಕೀಲರು ಹೇಳಿದ್ದಾರೆ. ಫೆಬ್ರವರಿ 8 ರಂದು ಬಂಭುಲ್ಪುರ ಹಿಂಸಾಚಾರದ ನಂತರ ಅಬ್ದುಲ್ ಮಲಿಕ್ ತಲೆಮರೆಸಿಕೊಂಡಿದ್ದನು ಎನ್ನಲಾಗಿದೆ.
ರಾಮಮಂದಿರ ದೇಣಿಗೆ ಸಂಗ್ರಹ: ಒಂದು ತಿಂಗಳ ಅವಧಿಯಲ್ಲಿ 60 ಲಕ್ಷಕ್ಕೂ ಹೆಚ್ಚು ಭಕ್ತರು ಬಾಲರಾಮನ ದರ್ಶನ ಪಡೆದು 25 ಕೋಟಿ ರೂ.ಗೂ ಹೆಚ್ಚು ದೇಣಿಗೆ ನೀಡಿದ್ದಾರೆ. ಈ ವೇಳೆ ಭಕ್ತರು 25 ಕೆಜಿ ಬೆಳ್ಳಿ ಮತ್ತು 10 ಕೆಜಿ ಚಿನ್ನವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ.
UP Kasganj Accident: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ಘೋಷಿಸಿದ್ದಾರೆ.
Sugarcane FRP: ಕಬ್ಬು ಬೆಳೆಗಾರರನ್ನು ಗಮನದಲ್ಲಿಟ್ಟುಕೊಂಡು ಸರಕಾರ ಕೈಗೊಂಡಿರುವ ಕ್ರಮಗಳಿಂದ ಕೋಟ್ಯಂತರ ರೈತರಿಗೆ ಅನುಕೂಲವಾಗಲಿದೆ. ಎಫ್ಆರ್ಪಿಯಲ್ಲಿ ಶೇಕಡಾ 8 ರಷ್ಟು ಹೆಚ್ಚಳವು ಸರ್ಕಾರವು ಇದುವರೆಗೆ ಮಾಡಿದ ಅತ್ಯಧಿಕ ಹೆಚ್ಚಳವಾಗಿದೆ.
Prime Minister Modi : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರಂದು ಕೇರಳಕ್ಕೆ ಭೇಟಿ ನೀಡಲಿದ್ದು ಈ ವರ್ಷದಲ್ಲಿ ಅವರು ಕೇರಳ ರಾಜ್ಯಕ್ಕೆ ಕೈಗೊಳ್ಳುತ್ತಿರುವ ಮೂರನೇ ಪ್ರವಾಸ ಇದಾಗಿದೆ
Delhi chalo protest : ಫೆಬ್ರವರಿ ೧೩ ರಂದು ದೆಹಲಿಯಲ್ಲಿ ಪ್ರಾರಂಭವಾದ ದಿಲ್ಲಿ ಚಲೋ ಹೋರಾಟ ನಡೆಯುತ್ತಿದ್ದು, ಶುಕ್ರವಾರ ತಮ್ಮ ಹೋರಾಟದ ಮುಂದಿನ ನಿರ್ಧಾರವನ್ನು ಫೆಬ್ರವರಿ 29 ರಂದು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Blue aadhaar card : ವಯಸ್ಕರಿಂದ ಹಿಡಿದು ಭಾರತೀಯ ಎಲ್ಲಾ ನಿವಾಸಿಗಳಿಗೆ ಆಧಾರ್ ಕಾರ್ಡ್ ತುಂಬ ಅವಶ್ಯಕ. ಚಿಕ್ಕ ಮಕ್ಕಳಿಗೂ ಸಹ ಆಧಾರ ಕಾರ್ಡ್ ನೀಡಲಾಗುತ್ತದೆ. ಆಧಾರ್ ಕಾರ್ಡ್ನಲ್ಲಿ ವಿಧಗಳಿವೆ, ಈ ಪೈಕಿ ನಿಮ್ಗೆ ನೀಲಿ ಆಧಾರ್ ಕಾರ್ಡ್ ಅಥವಾ ಶಿಶು ಆಧಾರ್ ಕಾರ್ಡ್ ಬಗ್ಗೆ ಗೊತ್ತೆ..? ಬನ್ನಿ ತಿಳಿಯೋಣ..
Telangana MLA Lasya Nanditha Killed In Crash: ಸಿಕಂದರಾಬಾದ್ ಕಂಟೋನ್ಮೆಂಟ್ (SC) ಶಾಸಕರಾಗಿದ್ದ ಲಾಸ್ಯ ಅವರನ್ನು ಅಪಘಾತ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಗೆ ಬರುವಾಗಲೇ ಶಾಸಕಿ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಅನುಪಮ್ ಮದನ್ ಎಂಬಾತ ತನ್ನ ತಂಗಿಗೆ ಪರೀಕ್ಷೆಯಲ್ಲಿ ಕಾಪಿ ಮಾಡಲು ನೆರವಾಗಲು ಪೊಲೀಸ್ ಧಿರಿಸಿನಲ್ಲಿ ಶಾಲೆಗೆ ಬಂದಿದ್ದ. ಪರೀಕ್ಷಾ ಕೇಂದ್ರದ ಭದ್ರತೆಗೆ ನಿಂತು ಅಲ್ಲಿಂದ ಉತ್ತರ ಪತ್ರಿಕೆಯನ್ನು ತೆಗೆದುಕೊಂಡು ಹೋಗಲು ಆತ ಪ್ಲ್ಯಾನ್ ಮಾಡಿಕೊಂಡಿದ್ದನಂತೆ.
BYJU's Crisis: EGMನ್ನು ಕರೆದಿದ್ದ ಷೇರುದಾರರು ಬೈಜುಸ್ನಲ್ಲಿ ಶೇ.30ಕ್ಕಿಂತ ಹೆಚ್ಚಿನ ಪಾಲನ್ನು ಹೊಂದಿದ್ದಾರೆ. ರವೀಂದ್ರನ್ ಮತ್ತು ಅವರ ಕುಟುಂಬದವರು ಕಂಪನಿಯಲ್ಲಿ ಸುಮಾರು ಶೇ.26ರಷ್ಟು ಪಾಲನ್ನು ಹೊಂದಿದ್ದಾರೆ.
National Pension System: ಕೇಂದ್ರ ದಾಖಲೆ ಕೀಪಿಂಗ್ ಏಜೆನ್ಸಿ (CRA) ವ್ಯವಸ್ಥೆಗೆ ಲಾಗಿನ್ ಮಾಡಲು ಆಧಾರ್ ಆಧಾರಿತ ದೃಢೀಕರಣದ ಮೂಲಕ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಹೊಸ ಲಾಗಿನ್ ಪ್ರಕ್ರಿಯೆಯು ಏಪ್ರಿಲ್ 1, 2024 ರಿಂದ ಜಾರಿಗೆ ಬರಲಿದೆ ಎಂದು PFRDA ತಿಳಿಸಿದೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Cleanest River: ಗಂಗಾ ನದಿಯನ್ನು ಭಾರತದ ಅತಿದೊಡ್ಡ ಮತ್ತು ಪವಿತ್ರ ನದಿ ಪರಿಗಣಿಸಲಾಗಿದೆ.. ಆದರೆ ಅತ್ಯಂತ ಸ್ವಚ್ಛ ನದಿ ಯಾವುದು ಎನ್ನುವುದು ನಿಮಗೇನಾದರು ಗೊತ್ತಾ? ಇಲ್ಲವಾದರೆ ಇದೀಗ ತಿಳಿಯೋಣ ಬನ್ನಿ..
CBSE : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 9 ರಿಂದ 12ನೇ ತರಗತಿಗಳಿಗೆ ಪ್ರಾಯೋಗಿಕವಾಗಿ ತೆರೆದ ಪುಸ್ತಕ ಪರೀಕ್ಷೆಗಳಿಗೆ ಚಾಲನೆ ನೀಡಲು ಯೋಚಿಸುತ್ತಿದೆ ಎಂದು ಸಿಬಿಎಸ್ಇ ಅಧಿಕಾರಿಗಳು ತಿಳಿಸಿದ್ದಾರೆ.
Wildlife Protection Act : ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಸೆಕ್ಷನ್ 11ರ ಅಡಿ ಕಾಡು ಹಂದಿಗಳನ್ನು ಉಪದ್ರವಿಪ್ರಾಣಿ ಎಂದು ಘೋಷಿಸಲು ಮುಖ್ಯವಾಗಿ ವನ್ಯಜೀವಿ ರಕ್ಷಕರಿಗೆ ಅಧಿಕಾರವಿದೆ ಮತ್ತು ಈ ಕಾರಣದಿಂದ ಕಾಯ್ದೆಯಲ್ಲಿ ಯಾವುದೇ ತಿದ್ದುಪಡಿ ತರುವ ಅಗತ್ಯವಿಲ್ಲ ಎಂದು ಸಚಿವ ಭೂಪೇಂದ್ರ ಯಾದವ್ ಅವರು ಗುರುವಾರ ತಿಳಿಸಿದ್ದಾರೆ
Tirupati : ತಿರುಪತಿ ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಫೆಬ್ರವರಿ 24ರ ಶನಿವಾರದಂದು ಗರುಡಸೇವೆ ನಡೆಯಲಿದ್ದು, ಪ್ರತಿ ಹುಣ್ಣಿಮೆಯಂದು ಈ ಗರುಡ ಸೇವೆ ನಡೆಯುತ್ತದೆ ಎಂದು ತಿರುಮಲ ಶ್ರೀವಾರಿಯ ಭಕ್ತರಿಗೆ ಟಿಟಿಡಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.