PM Narendra Modi Guarantee For Third Term:ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲುವಿನೊಂದಿಗೆ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕದ ಬಳಿಕ ಕೇಂದ್ರದ ವಿರುದ್ಧ ಕೇರಳ ಕಹಳೆ - ಅನುದಾನ ತಾರತಮ್ಯ.. ಸಾಲಮಿತಿ ಕಡಿತಕ್ಕೆ ಡೆಲ್ಲಿಯಲ್ಲಿ ಘರ್ಜನೆ - ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಪ್ರೊಟೆಸ್ಟ್
Ram photo in 500rs note : ರಾಮಮಂದಿರ ಮತ್ತು ರಾಮನ ಫೋಟೋದೊಂದಿಗೆ ಹೊಸ 500 ರೂಪಾಯಿ ನೋಟುಗಳನ್ನು ಜನವರಿ 22ರಂದು ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತ ಸತ್ಯಾಂಶ ಇಲ್ಲಿದೆ ನೋಡಿ..
ಚಿತ್ರ ನಟ ಕಬೀರ್ ಬೇಡಿ ಅವರ ಆತ್ಮಕಥನ ಸ್ಟೋರಿಸ್ ಐ ಮಸ್ಟ್ ಟೆಲ್; ದಿ ಎಮೋಷನಲ್ ಲೈಫ್ ಆಫ್ ಆನ್ ಆಕ್ಟರ್’ ರಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಕೃತಿಯ ಪ್ರಕಟಣೆ ಮತ್ತು ಮಾರಾಟಕ್ಕೆ ನಿರ್ಬಂಧ ವಿಧಿಸಲು ಕೋರಿ ಕಬೀರ್ ಬೇಡಿಯ ಹಿರಿಯ ಸಹೋದರ ಟಿ.ಆರ್. ಬೇಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಕಬೀರ್ ಬೇಡಿ ಅವರ ಆತ್ಮ ಕತನವನ್ನು ನಿರ್ಬಂಧಿಸಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಟಿ.ಆರ್.ಬೇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
Pragati Maidan Tunnel: ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಸುರಂಗ ನಿರ್ಮಿಸಿದ ಲಾರ್ಸನ್ ಆ್ಯಂಡ್ ಟೂಬ್ರೊ (ಎಲ್ ಆ್ಯಂಡ್ ಟಿ) ಕಂಪನಿಗೆ ಹಲವು ಬಾರಿ ನೋಟಿಸ್ ಜಾರಿ ಮಾಡಿದೆ. 'ಗಂಭೀರ ತಾಂತ್ರಿಕ ಮತ್ತು ವಿನ್ಯಾಸದ ಲೋಪಗಳಿಗಾಗಿ' 500 ಕೋಟಿ ರೂ.ಗಳನ್ನು ಠೇವಣಿ ಇಡುವಂತೆ L&Tಗೆ ಸೂಚನೆ ನೀಡಲಾಗಿದೆ. ಕೂಡಲೇ ದುರಸ್ತಿ ಕಾರ್ಯ ಆರಂಭಿಸುವಂತೆ ಸಂಸ್ಥೆಗೆ ಸೂಚಿಸಲಾಗಿದೆ.
Goa High Court relief Arvind Kejriwal: 2017ರ ಗೋವಾ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯವು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್ ಅನ್ನು ಗೋವಾ ಹೈಕೋರ್ಟ್ ರದ್ದುಗೊಳಿಸಿದೆ.
Madhya Pradesh factory blast: ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ರಿಷಿ ಗರ್ಗ್ ತಿಳಿಸಿದ್ದಾರೆ. ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ
Lok Sabha Election 2024, Rahul Gandhi: ಮೋದಿ ಅಲೆಯಿಂದಾಗಿ ಅಮೇಥಿಯಲ್ಲಿ ಕಾಂಗ್ರೆಸ್’ನ ಸ್ಥಾನ ಕ್ಷೀಣಿಸುತ್ತಲೇ ಇತ್ತು. 1977ರಲ್ಲಿ ಸಂಜಯ್ ಗಾಂಧಿ ಇಲ್ಲಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ಬಾರಿ 2019ರ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಅವರು ರಾಹುಲ್ ಅವರನ್ನು ಸೋಲಿಸಿದ್ದರು.
Gyanvapi Case: ಜನವರಿ 31 ರಂದು ನೀಡಿದ ತನ್ನ ಆದೇಶದಲ್ಲಿ ವಾರಣಾಸಿ ನ್ಯಾಯಾಲಯವು ಹಿಂದೂ ಭಕ್ತರಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು.
RRB Assistant Loco Pilot: ಭಾರತದಲ್ಲಿ ರೈಲ್ವೆ ಜಾಲವನ್ನು ವಿಸ್ತರಿಸುವ ನಿಟ್ಟಿನಲ್ಲಿ ನುರಿತ ಸಿಬ್ಬಂದಿಗೆ ಬೇಡಿಕೆ ಹೆಚ್ಚಿದೆ. ALP ನೇಮಕಾತಿಯ ಜೊತೆಗೆ ತಾಂತ್ರಿಕ, ತಾಂತ್ರಿಕೇತರ ಮತ್ತು ಗುಂಪು ʼDʼ ವಿಭಾಗಗಳಲ್ಲಿ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳುವ ನಿರೀಕ್ಷೆಗಳಿವೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
NDA will get over 400 seats in Lok Sabha polls: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಮತ್ತು ಎನ್ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೃಢವಾದ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
What is the Places of Worship Act, 1991: ನಾವಿಂದು ಈ ವರದಿಯಲ್ಲಿ ಆರಾಧನಾ ಸ್ಥಳಗಳ ಕಾಯ್ದೆ 1991 ಅಥವಾ ಪೂಜಾ ಸ್ಥಳಗಳ ಕಾಯ್ದೆ 1991 ಎಂದರೇನು? ಈ ಕಾನೂನು ಹೇಳುವುದೇನು? ಎಂಬ ವಿಚಾರದ ಕುರಿತು ನಿಮಗೆ ಮಾಹಿತಿ ನೀಡಲಿದ್ದೇವೆ.
Aam Aadmi Party leader Sanjay Singh MP: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (AAP) ನಾಯಕ ಸಂಜಯ್ ಸಿಂಗ್ ಸೋಮವಾರ ೨ನೇ ಬಾರಿಗೆ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಅವರ ವಿರುದ್ಧದ ಪ್ರಕರಣವು ವಿಶೇಷಾಧಿಕಾರಗಳ ಸಮಿತಿಯ ಮುಂದೆ ಬಾಕಿಯಿದೆ ಎಂದು ರಾಜ್ಯಸಭೆಯ ಮೂಲಗಳು ತಿಳಿಸಿವೆ.
Dogs attack on Snake Viral Video: ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಸಿಕ್ಕಾಪಟ್ಟೆ ವೀಕ್ಷಣೆ ಕಂಡಿದೆ. ಜೊತೆಗೆ ಕಾಮೆಂಟ್ ವಿಭಾಗದಲ್ಲಿ ವಿವಿಧ ದೃಷ್ಟಿಕೋನಗಳನ್ನು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ. ಕೆಲವರು ನಾಯಿಗಳನ್ನು ಬೆಂಬಲಿಸಿದರೆ, ಇನ್ನೂ ಕೆಲವರು ವಿಷಕಾರಿ ಕಿಂಗ್ ಕೋಬ್ರಾದಿಂದ ಉಂಟಾಗುವ ಸಂಭಾವ್ಯ ಅಪಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
Uttarakhand UCC: ಸಂಪುಟ ಸಭೆಯ ನಂತರ ಕರಡನ್ನು ವಿಧಾನಸಭೆಯಲ್ಲಿ ಮಂಡಿಸಿ ಕಾನೂನಿನ ರೂಪ ನೀಡಲಾಗುವುದು ಎಂದು ತಿಳಿಸಲಾಗಿದೆ. UCC ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳನ್ನು ಒದಗಿಸುತ್ತದೆ. ಲಿಂಗ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಉತ್ತೇಜಿಸುತ್ತದೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Hindu Mythology: ಗಾಂಧಾರಿ ತನ್ನ 100 ಮಕ್ಕಳನ್ನು ಕಳೆದುಕೊಂಡು ದುಃಖವನ್ನು ಅನುಭವಿಸಿದಳು, ಆ ಕೋಪದಿಂದ ಶ್ರೀಕೃಷ್ಣನನ್ನು ದೂಷಿಸಿದಳು. ನಾನು ವಿಷ್ಣುವನ್ನು ಶುದ್ಧ ಭಕ್ತಿಯಿಂದ ಪೂಜಿಸಿದರೆ, ನನ್ನ ಕುಟುಂಬವು ನಾಶವಾದಂತೆ ನಿಮ್ಮ ಕುಟುಂಬವೂ ನಾಶವಾಗುತ್ತದೆ. ವಿನಾಶವು ನಿಮ್ಮ ಕಣ್ಣುಗಳ ಮುಂದೆ ಸಂಭವಿಸುತ್ತದೆ. ನೀವು ನೋಡುತ್ತಿರಿ. ಆದರೆ ಆ ವಿನಾಶವನ್ನು ಯಾವ ರೀತಿಯಲ್ಲಿಯೂ ತಡೆಯಲು ಸಾಧ್ಯವಿಲ್ಲ ಎಂದು ಗಾಂಧಾರಿ ಕೃಷ್ಣನಿಗೆ ಶಾಪ ಕೊಟ್ಟಳು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.