ಲೋಕಸಭೆಗೆ ಹಾವೇರಿ ಟಿಕೆಟ್ ಆಕಾಂಕ್ಷಿಯಲ್ಲ : ಬಸವರಾಜ ಬೊಮ್ಮಾಯಿ

ನಾನು ಹಾವೇರಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Written by - Prashobh Devanahalli | Edited by - Manjunath Naragund | Last Updated : Feb 18, 2024, 12:38 AM IST
 ಲೋಕಸಭೆಗೆ ಹಾವೇರಿ ಟಿಕೆಟ್ ಆಕಾಂಕ್ಷಿಯಲ್ಲ : ಬಸವರಾಜ ಬೊಮ್ಮಾಯಿ title=
file photo

ದೆಹಲಿ: ನಾನು ಹಾವೇರಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಎರಡು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದರು. ಹಾವೇರಿ ಲೋಕಸಭಾ ಟಿಕೆಟ್ ಗೆ ಆಕಾಂಕ್ಷಿಯ ನಾನು ಯಾವುದೇ ಆಕಾಂಕ್ಷೆಯನ್ನು ಇಟ್ಟುಕೊಂಡಿಲ್ಲ. ಹಿಂದೆಯೂ ನಾನು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿ: ನೋಂದಣಿಗೆ ಆಹ್ವಾನ

ಹೈಕಮಾಂಡ್ ನಾಯಕರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ನಾವು ಕೆಲಸವನ್ನು ಮಾಡುತ್ತೇವೆ. ಈಗಾಗಲೇ ಹಾವೇರಿ ಮತ್ತು ಗದಗನ ಬಿಜೆಪಿಯ ನಾಯಕರ ಜೊತೆಗೆ ಸಭೆ ಮಾಡಲಾಗಿದೆ. ಶಿವಕುಮಾರ್ ಉದಾಸಿಯನ್ನು ಮತ್ತೊಮ್ಮೆ ಮನವೊಲಿಸುವ ಕೆಲಸ ಮಾಡಲಾಗುತ್ತದೆ. ಆದರೆ, ಅವರು ಈ ಬಾರಿ ಗಟ್ಟಿಯಾಗಿ ನಿಂತಿದ್ದಾರೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News