Makar Sankranti 2024: ಸಂಕ್ರಾಂತಿ ಹಬ್ಬದಂದು ಅದ್ಭುತ ಯೋಗಗಳ ನಿರ್ಮಾಣ ಈ 3 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ

Makar Sankranti 2024: ಈ ವರ್ಷ ಮಕರ ಸಂಕ್ರಾಂತಿಯಲ್ಲಿ ಅದ್ಭುತ ಯೋಗಗಳು ನಿರ್ಮಾಣವಾಗುತ್ತಿದ್ದು, ಇದರ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದನ್ನು ಮೂರು ರಾಶಿಯವರಿಗೆ ಬಂಗಾರದ ಸಮಯ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಸೂರ್ಯದೇವನು ಧನು ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸುವುದನ್ನು ಮಕರ ಸಂಕ್ರಾಂತಿ ಎಂದು ಹೇಳಲಾಗುತ್ತದೆ. ಪ್ರತಿ ವರ್ಷ ಜನವರಿ 14/15ರಂದು ಮಕರ ಸಂಕ್ರಾಂತಿ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತದೆ. 

2 /5

ಮಕರ ಸಂಕ್ರಾಂತಿಯಲ್ಲಿ ಅದ್ಭುತ ಯೋಗಗಳ ನಿರ್ಮಾಣ:  ಈ ವರ್ಷ ಜನವರಿ 15ರಂದು ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಹಲವು ಶುಭ ಯೋಗಗಳು ನಿರ್ಮಾಣಗೊಳ್ಳುತ್ತಿವೆ. ಅದರಲ್ಲೂ, ವಿಶೇಷವಾಗಿ ಮಕರ ಸಂಕ್ರಾಂತಿಯಲ್ಲಿ ರವಿ ಯೋಗ ಮತ್ತು ವರಿಯಾನ್ ಯೋಗಗಳು ರೂಪುಗೊಳ್ಳುತ್ತಿದ್ದು ಕೆಲವು ರಾಶಿಯವರಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

3 /5

ಮೇಷ ರಾಶಿ:  ಮಕರ ಸಂಕ್ರಾಂತಿಯಲ್ಲಿ ರೂಪುಗೊಳ್ಳುತ್ತಿರುವ ಅದ್ಭುತ ಯೋಗಗಳ ಪರಿಣಾಮವಾಗಿ ಮೇಷ ರಾಶಿಯವರು ವಿಶೇಷ ಲಾಭವನ್ನು ಪಡೆಯುತ್ತಾರೆ. ತಾಯಿ ಲಕ್ಷ್ಮಿ ಅನುಗ್ರಹದಿಂದ ನಿಮ್ಮ ಆದಾಯ ಹೆಚ್ಚಾಗಲಿದ್ದು ದೀರ್ಘ ಸಮಯದ ಆರ್ಥಿಕ ಸಂಕಷ್ಟಗಳಿಂದ ಪರಿಹಾರ ಪಡೆಯುವಿರಿ. 

4 /5

ಮಿಥುನ ರಾಶಿ:  ಮಕರ ಸಂಕ್ರಾಂತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ರವಿ ಯೋಗ ಮತ್ತು ವರಿಯಾನ್ ಯೋಗಗಳು ಮಿಥುನ ರಾಶಿಯವರ ಬದುಕಿನಲ್ಲಿ ಒಳ್ಳೆಯ ಸಮಯವನ್ನು ತರಲಿವೆ. ಆಯುರ್, ಆರೋಗ್ಯ್ ಆವೃದ್ಧಿಯಾಗಲಿದೆ. ವೈವಾಹಿಕ ಜೀವನವೂ ಉತ್ತಮವಾಗಿರಲಿದೆ. 

5 /5

ಸಿಂಹ ರಾಶಿ:  ಮಕರ ಸಂಕ್ರಾಂತಿಯ ದಿನ ರೂಪುಗೊಳ್ಳುತ್ತಿರುವ ಅದ್ಭುತ ಯೋಗಗಳ ಪರಿಣಾಮವಾಗಿ ಸಿಂಹ ರಾಶಿಯವರು ವೃತ್ತಿ ಬದುಕಿನಲ್ಲಿ ಬಂಪರ್ ಪ್ರಯೋಜನವನ್ನು ಪಡೆಯಲಿದ್ದಿರಿ. ಹಠಾತ್ ಧನಲಾಭ ನಿಮ್ಮ ಹಣಕಾಸಿನ ಸ್ಥಿತಿಯನ್ನು ಉತ್ತಮಗೊಳಿಸಲಿದೆ. ಪ್ರೇಮ ಜೀವನ ಸುಮಧುರವಾಗಿರಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.