Mangal Gochar 2024: ಶನಿಯ ರಾಶಿಗೆ ಮಂಗಳನ ಪ್ರವೇಶ, 5 ರಾಶಿಯವರಿಗೆ ಭಾಗ್ಯೋದಯದ ಸಮಯ

Mangal Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಕಮಾಂಡರ್ ಎಂದು ಕರೆಯಲ್ಪಡುವ ಮಂಗಳನನ್ನು ಉತ್ಸಾಹ, ಧೈರ್ಯ, ಶೌರ್ಯದ ಅಂಶ ಎಂದು ಕರೆಯಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಸದ್ಯ ಮಕರ ರಾಶಿಯಲ್ಲಿ ಸಂಚರಿಸುತ್ತಿರುವ ಗ್ರಹಗಳ ಕಮಾಂಡರ್ ಮಂಗಳ ಗ್ರಹ ಮಾರ್ಚ್ ತಿಂಗಳಿನಲ್ಲಿ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. 

2 /8

ಮಾರ್ಚ್ 15, 2024ರಂದು ಮಂಗಳನು ಶನಿಯ ಎರಡನೇ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ.  

3 /8

ಮಂಗಳನ ರಾಶಿ ಪರಿವರ್ತನೆಯಿಂದ ಕುಂಭ ರಾಶಿಯಲ್ಲಿ ಮಂಗಳ ಶನಿ ಯುತಿ ಏರ್ಪಡಲಿದೆ.  ಮಂಗಳ ಮತ್ತು ಶನಿ ಎರಡನ್ನೂ ಕ್ರೂರ ಗ್ರಹಗಳೆಂದು ಪರಿಗಣಿಸಲಾಗಿದೆ. ಆದಾಗ್ಯೂ, ಮಂಗಳ-ಶನಿ ಯುತಿಯು ಕೆಲವು ರಾಶಿಯವರಿಗೆ ಮಂಗಳಕರ ಎಂದು ಸಾಬೀತುಪಡಿಸಲಿದೆ. ಆ ಅದೃಷ್ಟದ ರಾಶಿಗಳೆಂದರೆ.... 

4 /8

ಮೇಷ ರಾಶಿ:  ಕುಂಭ ರಾಶಿಯಲ್ಲಿ ಮಂಗಳನ ಸಂಚಾರವು ಮೇಷ ರಾಶಿಯವರಿಗೆ ಮಂಗಳಕರ ಫಲಗಳನ್ನು ತರಲಿದೆ. ಈ ಸಮಯದಲ್ಲಿ ಕೌಟುಂಬಿಕ ಸಂಬಂಧಗಳು ಬಲಗೊಳ್ಳಲಿದೆ. ಉದ್ಯೋಗಸ್ಥರಿಗೆ ಉತ್ತಮ ಸಮಯ. 

5 /8

ಮಿಥುನ ರಾಶಿ:  ಶನಿ ಮಂಗಳ ಯುತಿಯು ಮಿಥುನ ರಾಶಿಯ ಜನರ ಜೀವನದಲ್ಲೂ ಉತ್ತಮ ಫಲಿತಾಂಶಗಳನ್ನು ತರಲಿದೆ. ಅದರಲ್ಲೂ ಈ ರಾಶಿಯ ವ್ಯಾಪಾರಸ್ಥರಿಗೆ ಇದು ಅತ್ಯುತ್ತಮ ಸಮಯ, ಉದ್ಯೋಗಸ್ಥರಿಗೆ ಬಡ್ತಿಯ ಅವಕಾಶಗಳಿವೆ. 

6 /8

ಕರ್ಕಾಟಕ ರಾಶಿ:  ಕುಂಭ ರಾಶಿಗೆ ಪದಾರ್ಪಣೆ ಮಾಡಲಿರುವ ಮಂಗಳನು ಕರ್ಕಾಟಕ ರಾಶಿಯ ಜನರಿಗೆ ಆತ್ಮಸ್ಥೈರ್ಯವನ್ನು ಹೆಚ್ಚಿಸಲಿದ್ದಾನೆ. ಈ ವೇಳೆ ಭೂಮಿ, ವಾಹನ ಖರೀದಿ ಯೋಗವೂ ಇದೆ. 

7 /8

ತುಲಾ ರಾಶಿ:  ತುಲಾ ರಾಶಿಯ ಜನರಿಗೆ ಮಂಗಳ ರಾಶಿ ಪರಿವರ್ತನೆಯು ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಈ ವೇಳೆ ಉದ್ಯೋಗಸ್ಥರಿಗೆ ವೇತನ ಹೆಚ್ಚಳವಾಗಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ವೈವಾಹಿಕ ಜೀವನವೂ ಸಂತೋಷದಿಂದ ಕೂಡಿರಲಿದೆ. 

8 /8

ಮಕರ ರಾಶಿ:  ಕುಂಭ ರಾಶಿಗೆ ಪ್ರವೇಶಿಸಲಿರುವ ಮಂಗಳನು ಮಕರ ರಾಶಿಯವರಿಗೆ ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಲಿದ್ದಾನೆ. ಈ ಸಮಯದಲ್ಲಿ ಹೊಸ ಹಣಕಾಸಿನ ಮೂಲಗಳು ಸೃಷ್ಟಿಯಾಗಲಿದ್ದು, ದೀರ್ಘ ಸಮಯದ ಆರ್ಥಿಕ ಮುಗ್ಗಟ್ಟಿನಿಂದ ಮುಕ್ತಿ ದೊರೆಯಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.