T20 World cup 2024: ಐಪಿಎಲ್’ನಲ್ಲಿ ಐದು ಬಾರಿ ಮುಂಬೈ ಇಂಡಿಯನ್ಸ್ಗೆ ಪ್ರಶಸ್ತಿ ತಂದುಕೊಟ್ಟಿರುವ ರೋಹಿತ್ ಶರ್ಮಾ ಈ ಋತುವಿನಲ್ಲಿ ತಂಡವನ್ನು ಮುನ್ನಡೆಸುತ್ತಿಲ್ಲ. ಇವರಿಂದ ನಾಯಕತ್ವವನ್ನು ಕಿತ್ತು ಹಾರ್ದಿಕ್ ಪಾಂಡ್ಯಗೆ ಹಸ್ತಾಂತರಿಸಲಾಯಿತು.
Ajit Agarkar statement on Virat Kohli selection: ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ವಿರಾಟ್ ಕೊಹ್ಲಿ ಹಾಗೂ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಹೊಗಳಿದ್ದಾರೆ.
Shreyas Iyer: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇತ್ತೀಚೆಗೆ ತನ್ನ ವಾರ್ಷಿಕ ಒಪ್ಪಂದ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.. ಅದರಿಂದ ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ಹೊರಗುಳಿದ್ದಿದ್ದರು.. ಇದೀಗ ಶ್ರೇಯಸ್ ಅವರನ್ನು ಕೇಂದ್ರ ಒಪ್ಪಂದದಿಂದ ಕೈಬಿಟ್ಟಿದ್ದು ಯಾಕೆ ಎನ್ನುವುದರ ಶಾಕಿಂಗ್ ಸತ್ಯ ರಿವೀಲ್ ಆಗಿದೆ..
ODI World Cup 2023: ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗದ ಯುಜ್ವೇಂದ್ರ ಚಾಹಲ್ಗೆ ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಸಿಕ್ಕಿಲ್ಲ. ಆದರೆ 50 ಓವರ್ ಮಾದರಿಯಲ್ಲಿ ರನ್ ಗಳಿಸಲು ಪರದಾಡುತ್ತಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.
Team India for Asia Cup 2023: ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಮೂವರು ಕ್ರಿಕೆಟಿಗರಿಗೆ ಸ್ಥಾನ ನೀಡಿದ್ದು, ಅವರಿಂದ ಟೀಂ ಇಂಡಿಯಾಗೆ ಸಂಕಷ್ಟ ಎದುರಾಗುವ ಭೀತಿ ಇದೆ. ಆ ಆಟಗಾರರು ಯಾರೆಂದು ತಿಳಿಯೋಣ.
Team India Captain: 36 ವರ್ಷದ ರೋಹಿತ್ ಶರ್ಮಾ ಪ್ರಸ್ತುತ ಟೀಂ ಇಂಡಿಯಾದ ನಾಯಕತ್ವವನ್ನು ನಿಭಾಯಿಸುತ್ತಿದ್ದಾರೆ. ಅವರಿಗೆ ವಿಶ್ರಾಂತಿ ನೀಡಿದಾಗ, ಈ ಜವಾಬ್ದಾರಿಯನ್ನು ಬೇರೆ ಆಟಗಾರರಿಗೆ ವಹಿಸಲಾಗುತ್ತದೆ. ರೋಹಿತ್ ನಂತರ ತಂಡದ ನಾಯಕತ್ವ ಯಾರಿಗೆ ಸಿಗಲಿದೆ ಎಂದು ಹಿರಿಯ ಆಟಗಾರರೊಬ್ಬರು ಬಹಿರಂಗವಾಗಿ ಹೇಳಿದ್ದಾರೆ.
ಈಗ ಅಜಿತ್ ಅಗರ್ಕರ್ ಬಿಸಿಸಿಐ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿದ್ದಾರೆ.ಫೆಬ್ರವರಿ, 2023 ರಲ್ಲಿ ಚೇತನ್ ಶರ್ಮಾ ರಾಜೀನಾಮೆ ನೀಡಿದ ನಂತರ ಮುಖ್ಯ ಆಯ್ಕೆದಾರರ ಹಾಟ್ ಸೀಟ್ ನಾಲ್ಕು ತಿಂಗಳ ಕಾಲ ಖಾಲಿಯಾಗಿತ್ತು.ಈ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದ ಅಗರ್ಕರ್ ಅವರು ಅಂತಿಮವಾಗಿ ಉನ್ನತ ಹುದ್ದೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಅಗರ್ಕರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅಪಾರ ಅನುಭವನ್ನು ಹೊಂದಿದ್ದಾರೆ.ಬದಲಾಗುತ್ತಿರುವ ಕ್ರೀಡೆಯ ಸ್ವರೂಪವನ್ನು ಅರ್ಥಮಾಡಿ ಕೊಂಡಿದ್ದಾರೆ.
Former Indian pacer Ajit Agarkar: ಜ್ಯೇಷ್ಠತೆ (ಒಟ್ಟು ಟೆಸ್ಟ್ ಪಂದ್ಯಗಳ ಸಂಖ್ಯೆ) ಆಧಾರದ ಮೇಲೆ ಪುರುಷರ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಅಗರ್ಕರ್ ಅವರನ್ನು ಸಮಿತಿ ಶಿಫಾರಸು ಮಾಡಿದೆ.
Indian Cricket News: ಅಜಿತ್ ಅಗರ್ಕರ್ ಈಗ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿದ್ದಾರೆ ಎಂಬ ಸುದ್ದಿಯೊಂದಿಗೆ, ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಟಿ 20 ತಂಡವನ್ನು ಆಯ್ಕೆ ಮಾಡುವಾಗ ಅವರು ಮುಖ್ಯ ಆಯ್ಕೆಗಾರರಾಗಿ ಸ್ಥಾನ ಪಡೆದುಕೊಳ್ಳಬಹುದು ಎಂಬುದು ಸ್ಪಷ್ಟವಾಗಿದೆ.
ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗಾಗಿ ಟೀಮ್ ಇಂಡಿಯಾದ ವೇಗ ವಿಭಾಗದಲ್ಲಿ ಮೊಹಮ್ಮದ್ ಶಮಿ ಅವರನ್ನು ತಮ್ಮ ಮೊದಲ ಆಯ್ಕೆ ಎಂದು ಅಜಿತ್ ಅಗರ್ಕರ್ ಅವರು ಹೆಸರಿಸಿದ್ದಾರೆ.
ಇತ್ತೀಚಿನ ದಶಕಗಳಲ್ಲಿ ಇಶಾಂತ್ ಶರ್ಮಾ ಭಾರತ ತಂಡವು ಕಂಡಂತಹ ಅತ್ಯುತ್ತಮ ವೇಗದ ಬೌಲರ್ ಎನ್ನಬಹುದು.ಈಗ ಅವರು ಉತ್ತಮ ವೇಗದ ಬೌಲರ್ ಆಗಿದ್ದು ಹೇಗೆ ಎನ್ನುವ ವಿಚಾರವಾಗಿ ಭಾರತ ತಂಡದ ಮಾಜಿ ಆಟಗಾರ ಅಜಿತ್ ಅಗರ್ಕರ್ ವಿವರಿಸಿದ್ದಾರೆ.
ಭಾರತದ ಮಾಜಿ ವೇಗಿ ಅಜಿತ್ ಅಗರ್ಕರ್ ಅವರು ಶುಕ್ರವಾರ ರಾಷ್ಟ್ರೀಯ ಆಯ್ಕೆದಾರರ ಹುದ್ದೆ ಸ್ಪರ್ಧೆಗೆ ಪ್ರವೇಶಿಸಿದ್ದು, ಈಗ ಅಧ್ಯಕ್ಷರ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ.ರಾಷ್ಟ್ರೀಯ ಆಯ್ಕೆ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ಅಗರ್ಕರ್ ಪಿಟಿಐಗೆ ಖಚಿತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.