ಸಂಕೇತ್ ಆಗಾಗ ಬೆಂಗಳೂರಿನಲ್ಲಿರುವ ತಮ್ಮ ಅಕ್ಕನ ಬಗ್ಗೆ ಹೋಗಿ ಬರುತ್ತಿದ್ದ. ಈ ವೇಳೆ ಕರೀಂಖಾನ್ ಎಂಬುವರ ಪರಿಚಯವಾಗಿತ್ತು. ಸಂಕೇತ್ನ ವೃತ್ತಿ ಬಗ್ಗೆ ತಿಳಿದುಕೊಂಡು ಕರೀಂಖಾನ್ ತನ್ನ ಅಳಿಯ ದುಬೈನಿಂದ ಕಡಿಮೆ ಬೆಲೆಗೆ ಚಿನ್ನ ತಂದು ಮಾರಾಟ ಮಾಡ್ತಾನೆ. ನಿಮಗೆ ಬೇಕಾದರೆ ಖರೀದಿಸಿ ಸುಲಭವಾಗಿ ಹಣ ಸಂಪಾದನೆ ಮಾಡಬಹುದು ಎಂದು ಆಸೆ ಹುಟ್ಟಿಸಿದ್ದ.
New Year Guidelines: ಬೆಂಗಳೂರು ನಗರ ಪೊಲೀಸರ ಜೊತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿದ್ದಪಡಿಸಿರುವ ಮಾರ್ಗಸೂಚಿ 2023ರ ಕಡೆಯ ದಿನವಾದ ಡಿಸೆಂಬರ್ 31ರ ರಾತ್ರಿ ಜಾರಿಗೆ ಬರಲಿದೆ. ಈ ಮಾರ್ಗಸೂಚಿಗಳು ಯಾವ ರೀತಿ ಪಾಲನೆಯಾಗುತ್ತಿವೆ ಎಂಬುದನ್ನು ತಿಳಿಯಲು, ಸಂಭ್ರಮಾಚರಣೆ ಗುಂಗಿನಲ್ಲಿರುವವರ ಮೇಲೆ ಹದ್ದಿನ ಕಣ್ಣಿಡಲು ನಗರದಾದ್ಯಂತ ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಸಲಾಗುತ್ತಿದೆ.
ಆರೋಪಿ ಒಳ್ಳೆ ದುಬೈ ಶೇಕ್ ರೀತಿ ಬಿಲ್ಡಪ್ ಕೊಡ್ತಿದ್ದ. ನನ್ನ ಹತ್ರ ದುಬೈ ಧಿರಾಮ್ ಕರೆನ್ಸಿ ಇದೆ ಕಡಿಮೆ ಬೆಲೆಗೆ ಅಂದ್ರೆ ಅರ್ಧ ರೇಟ್ ಕೊಡ್ತೀನಿ ಅಂತಾ ವಂಚಿಸಲು ಹೊಂಚು ಹಾಕ್ತಿದ್ದ.ಆದರೆ ವಿಚಾರ ಗೊತ್ತಾಗ್ತಿದ್ದಂತೆ ಸಿಸಿಬಿ ಪೊಲೀಸರು ಆಸಾಮಿಯನ್ನ ಬಲೆಗೆ ಕೆಡವಿದ್ದಾರೆ.
ಇಂದು ರಾಜಧಾನಿಯ ವಿವಿಧ ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ ಮೇಲ್ನಲ್ಲಿ ಪಕ್ಕಾ ಟೆರರಿಝಂ ಶಬ್ಧಗಳೇ ಉಲ್ಲೇಖವಾಗಿತ್ತು. ಹಾಗಿದ್ರೆ ಅನಾಮಿಕರು ಕಳುಹಿಸಿದ ಆ ಮೇಲ್ನಲ್ಲಿ ಇದ್ದ ಭಯಾನಕ ವಿಷಯಗಳು ಯಾವುವು ಅಂತ ಡಿಟೈಲ್ ಆಗಿ ತಿಳಿಯಲು.. ಮುಂದೆ.. ಓದಿ..
Bengaluru Bomb Threat : ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು. ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು. ಪೋಷಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ, ಧೈರ್ಯದಿಂದ ಇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Bomb threat to bangalore schools : ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವರ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎಲ್ಲ ಸ್ಕ್ವೈಡ್ಗಳನ್ನು ಕಳುಹಿಸಿ ತಪಾಸಣೆ ನಡೆಸುವಂತೆ ಸೂಚಿಸಿದ್ದಾರೆ.
Chief Minister Siddaramaiah: ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು.
ಬಿಬಿಎಂಪಿ ಲೋಗೊವನ್ನ ಗೂಗಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ನಕಲಿ ನೇಮಕಾತಿ ಆದೇಶ ಪ್ರತಿಯನ್ನ ಉದ್ಯೋಗಾಂಕ್ಷಿಗಳ ವಾಟ್ಸಾಪ್ ಗಳಿಗೆ ಕಳುಹಿಸುತ್ತಿದ್ದ. ಅಸಲಿ ನೇಮಕಾತಿ ಆದೇಶ ಪತ್ರವೆಂದು ಭಾವಿಸಿ ಬಿಬಿಎಂಪಿ ಕಚೇರಿಗೆ ಹೋದಾಗ ಆರೋಪಿಯು ವಂಚಸಿರುವುದು ಗೊತ್ತಾಗಿದೆ.
ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಹಾಗೂ ಉದ್ದೇಶಿತ MAR ಗೆ ಭೂಸ್ವಾಧೀನಪಡಿಸಿಕೊಂಡಿದ್ದು, ಇದರಲ್ಲಿ ಅನಧಿಕೃತವಾಗಿ ಕಂದಾಯ ನಿವೇಶನದಾರರು ಒತ್ತುವರಿ ಮಾಡಿಕೊಂಡು ಕಾಮಗಾರಿಗೆ ಅಡಚಣೆ ಉಂಟುಮಾಡುತ್ತಿದ್ದರಿಂದ ಸುಮಾರು 5 ಎಕರೆ ಜಮೀನನ್ನು ತೆರವುಗೊಳಿಸಿ ಪ್ರಾಧಿಕಾರವು ತನ್ನ ಸುಪರ್ಧಿಗೆ ತೆಗೆದುಕೊಂಡಿದೆ.
Bengaluru Bandh: ರಾಜ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು ಇಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. 95ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿದ್ದು ರಾಜ್ಯ ರಾಜಧಾನಿಯ ಮೂಲೆ ಮೂಲೆಯಲ್ಲೂ ಕಾವೇರಿ ಕಿಚ್ಚು ಹೆಚ್ಚಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಾರಾಯಣ ಎಂಬಾತ ತನ್ನ ಸಹೋದರನ ಜೊತೆ ಜಗಳವಾಡುತ್ತಿದ್ದಾಗ ಮಧ್ಯ ಪ್ರವೇಶಿಸಿದ್ದ ಗಣೇಶ್ ನಾಯ್ಕ್ ತಲೆಗೆ ದೊಣ್ಣೆಯಿಂದ ಹೊಡೆದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ಗಣೇಶ್ ನಾಯ್ಕ್ ಸಾವನ್ನಪ್ಪಿದ್ದಾನೆ. ಆರೋಪಿ ನಾರಾಯಣ ಪರಾರಿಯಾಗಿದ್ದಾನೆ.
Bangalore Bandh: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಈಗಾಗಲೇ ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾವೇರಿ ಕಿಚ್ಚು ಹೆಚ್ಚಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.