ಕಾಂಗ್ರೆಸ್ ನವರು 2013 ರಿಂದ ನ್ಯಾ. ಸದಾಶಿವ ಆಯೊಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳುತ್ತ ಬಂದಿದ್ದಾರೆ. ಇವರಿಗೆ ಬದ್ದತೆ ಇದ್ದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಅಪ್ಪಟ ದೇಶಭಕ್ತ ಪ್ರಧಾನಿ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿಯನ್ನು ಮಾಡಿದ್ದು, ಅವರ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯನವರು ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಟೀಕಿಸಿದ್ದಾರೆ.
Haveri gang rape : ತನಿಖೆ ನೆಪದಲ್ಲಿ ಸಂತ್ರಸ್ಥೆಯನ್ನು ಶಿರಸಿಗೆ ಕರದೊಯ್ಯಲಾಗುತ್ತಿದೆ. ಬಿಜೆಪಿ ಮಹಿಳಾ ನಿಯೋಗ ಅಲ್ಲಿಗೆ ಭೇಟಿ ಕೊಡುತ್ತಿದೆ ಅಂತ ಈ ರೀತಿ ಮಾಡುತ್ತಿದ್ದಾರೆ. ಇದೆಲ್ಲ ರಾಜಕಾರಣವನ್ನು ಕಾಂಗ್ರೆಸ್ನವರು ಮಾಡುತ್ತಾರೆ. ಅವರಿಂದ ನಾವೇನು ಜಾಸ್ತಿ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Basavaraj Bommai: ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ನಡೆದಿರುವ ನೈತಿಕ ಪೊಲಿಸ್ ಗಿರಿಯ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಪರಿಹಾರ ಹಣ ಬಿಡುಗಡೆಗೆ ಸರ್ಕಾರ ಕುಂಟು ನೆಪ ಹೇಳ್ತಿದೆ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ ರೈತರ ಬಗ್ಗೆ ಚಿಂತೆ ಇಲ್ಲ, ಸತ್ತರೂ ಇವರಿಗೆ ಚಿಂತೆ ಇಲ್ಲ ಈಗಾಗಲೇ ಲೇಟಾಗಿದೆ, ತಕ್ಷಣ ಪರಿಹಾರ ಬಿಡುಗಡೆ ಆಗಬೇಕು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.