Bigg Boss Kannada 10 : ಭರಪೂರ ಭಾವುಕತೆಯಲ್ಲಿಯೇ ಈ ವಾರ ಕಳೆದಿದೆ. ಬಿಗ್ಬಾಸ್ ಮನೆಯೊಳಗೆ ಪ್ರವೇಶಿಸಿದ ಎಲ್ಲ ಸದಸ್ಯರ ಕುಟುಂಬದವರು, ಎಲ್ಲ ಸದಸ್ಯರಿಗೂ ಕಿವಿಮಾತು ಹೇಳಿ ಹೋಗಿದ್ದಾರೆ. ಬಿಗ್ಬಾಸ್ ಕುಟುಂಬದ ಬಂಧವನ್ನು ಇನ್ನಷ್ಟು ಗಟ್ಟಿ ಮಾಡಿದ್ದಾರೆ. ವಾರವಿಡೀ ಹಲವು ಹೃದಯಸ್ಪರ್ಶಿ ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದ ಬಿಗ್ಬಾಸ್ ಮನೆ ವಾರಾಂತ್ಯದಲ್ಲಿ ಮತ್ತೆ ಮೊದಲಿನ ಹಳಿಗೆ ಮರಳುತ್ತಿದೆ.
Bigg Boss Kannada: ಬಿಗ್ಬಾಸ್ ಮನೆಯೊಳಗೆ ಈ ವಾರ ಭಾವುಕತೆಯ ಸಮುದ್ರವೇ ಮೊರೆಯುತ್ತಿದೆ. ಇಷ್ಟು ದಿನಗಳ ಕಾಲ ಮನೆಯವರಿಂದ ದೂರವಿದ್ದ ಮನೆಯ ಸದಸ್ಯರಿಗೆ ಬಿಗ್ಬಾಸ್ ಕುಟುಂಬದವರೊಂದಿಗೆ ಬೆರೆಯುವ ಅವಕಾಶ ನೀಡುತ್ತಿದ್ದಾರೆ.
Bigg Boss Kannada: ಈ ವಾರದ ನಾಮಿನೇಷನ್ ಗುಮ್ಮ ಬಂದೇಬಿಟ್ಟಿದೆ. ಅದಕ್ಕೆ ಇರುವ ಚಟುವಟಿಕೆ ಕೂಡ ಭಿನ್ನವಾಗಿದೆ. ಆ ಚಟುವಟಿಕೆಯ ಸ್ವರೂಪ ಸದ್ಯ ಬಿಡುಗಡೆಯಾಗಿರುವ ಪ್ರೋಮೊದಲ್ಲಿ ಜಾಹೀರಾಗಿದೆ.
Bigg Boss Pavi Poovappa: ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ಬಾಸ್ ಮನೆಯೊಳಗೆ ಪ್ರವೇಶಿಸಿದ್ದ ಪವಿ ಪೂವಪ್ಪ ಅವರ ಮೇಲಿನ ನಿರೀಕ್ಷೆಗಳೂ ಜಾಸ್ತಿಯೇ ಇದ್ದವು. ಆದರೆ ಇದೀಗ ಪವಿ ದೊಡ್ಮನೆಯಿಂದ ಹೊರಬಿದ್ದಿದ್ದಾರೆ..
Bigg Boss Kannada: ಭಾನುವಾರದ ‘ಸೂಪರ್ ಸಂಡೆ ವಿತ್ ಸುದೀಪ್’ ಎಪಿಸೋಡಿನಲ್ಲಿ ಮಡಿಕೆ ಒಡೆಯುವ ‘ಅಗ್ರೆಸಿವ್’ ಆಕ್ಟಿವಿಟಿ ನಡೆಸಿದ್ದ ಸ್ಪರ್ಧಿಗಳ ಕಿಚ್ಚು ಇನ್ನೂ ಆರಿದಂತಿಲ್ಲ. ಬದಲಿಗೆ ಹೊಸ ವಾರದ ಮೊದಲ ದಿನ ಅದು ಜೊರಾಗೇ ಭಗಭಗಿಸುತ್ತಿದೆ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ 9ನೇ ವಾರ ಸ್ನೇಹಿತ್ ಮನೆಯಿಂದ ಎಲಿಮಿನೇಟ್ ಆದಾಗಿನಿಂದ ನಮ್ರತಾ ಸ್ನೇಹಿತ್ನ ಮಿಸ್ ಮಾಡಿಕೊಳ್ಳುತ್ತಿದ್ದಾರಾ..? ಎಂಬ ಪ್ರಶ್ನೆಗೆ ದೊಡ್ಮನೆ ಮಂದಿ ಏನು ಹೇಳಿದ್ದಾರೆ ಅಂತ ತಿಳಿಯೋಣ. ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ವಿನಯ್ ಗೌಡ, ಕಾರ್ತಿಕ್ ಇಬ್ಬರು ಒಂದಾಗಿರೋದು ಸಂಗೀತಾಗೆ ಸಹಿಸಲಾಗದೇ, ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಜಗಳ ಆಗಿದೆ. ಆಗ ಕಾರ್ತಿಕ್ ಅವರು ಸಂಗೀತಾಗೆ ಸ್ಟುಪ್ಪಿಡ್ ಎಂದು ಕರೆದಿದ್ದಾರೆ.
Bigg Boss Kannada 10: ಬಿಗ್ಬಾಸ್ ಕನ್ನಡ ಸೀಸನ್ 10 ಶೋದಲ್ಲಿ ನಿನ್ನೆ ನಡೆದ ಕಿಚ್ಚನ ಪಂಚಾಯಿತಿಯಲ್ಲಿ, ಸ್ಪರ್ಧಿಗಳ ಅಶಿಸ್ತು ಬಗ್ಗೆ ಬೇಸರ ಹೊರಹಾಕಿದ ಸುದೀಪ್, ಸಿರಿಗೆ ವಿಶೇಷ ಅಧಿಕಾರವನ್ನು ನೀಡಿದ್ದಾರೆ. ಹಾಗಾದ್ರೆ ಸುದೀಪ್ ಸಿರಿಗೆ ಯಾವ ಅಧಿಕಾರ ನೀಡಿದರು? ಯಾಕೆ ನೀಡಿದರು? ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ 10ನೇ ವಾರಾಂತ್ಯದ ‘ವಾರದ ಕಥೆ ಕಿಚ್ಚನ ಜೊತೆ’ ಸಂಚಿಕೆಯ ಆರಂಭದಲ್ಲೇ, ಸ್ಕೂಲ್ ಟಾಸ್ಕ್ ಇದ್ದ ವಾರವೇ ಸ್ಪರ್ಧಿಗಳಲ್ಲಿ ಶಿಸ್ತು ಇರಲಿಲ್ಲ ಎಂಬ ಕಾರಣಕ್ಕೆ ಕಿಚ್ಚ ಸುದೀಪ್ ಬೇಸರಗೊಂಡಿದ್ದಾರೆ. ಪದೇ ಪದೇ ಬಝರ್ ಹಾಕಿದ್ದರೂ, ಸ್ಪರ್ಧಿಗಳು ರೆಡಿಯಾಗಿರದ ಕಾರಣ ಕಿಚ್ಚ ಸುದೀಪ್ ಫುಲ್ ಗರಂ ಆಗಿದ್ದಾರೆ.
Bigg Boss Kannada 10: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋದಲ್ಲಿ ಈ ವಾರ ಸ್ಕೂಲ್ ಟಾಸ್ಕ್ನಲ್ಲಿ ತುಕಾಲಿ ಸಂತು ಉತ್ತಮ ಪಡೆದಿದ್ದಾರೆ. ಇತ್ತ ಪವಿ ಪೂವಪ್ಪ ಚೆನ್ನಾಗಿ ಪರ್ಫಾಮೆನ್ಸ್ ನೀಡದೆ ಕಳೆ ಪಟ್ಟ ಪಡೆದು ಜೈಲು ಸೇರಿದ್ದಾರೆ.
Bigg Boss Kannada 10: ಬಿಗ್ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ ಮೊದಲ ವಾರದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಲಕ್ಷುರಿ ಬಜೆಟ್ನ ಸ್ಪರ್ಧಿಗಳು ಕಳೆದುಕೊಳ್ಳುತ್ತಿದ್ದು, ಈ ಬಾರಿ ಲೆಕ್ಕಾಚಾರ ಉಲ್ಟಾ ಪಲ್ಟಾ ಆಗಿ, ನಿಗದಿಗಿಂತ ಹೆಚ್ಚಿನ ಮೌಲ್ಯದ ಸಾಮಾಗ್ರಿಗಳನ್ನು ಬರೆದ ಕಾರಣ ಲಕ್ಷುರಿ ಬಜೆಟ್ ಮಿಸ್ ಆಗಿದೆ. ಇದಕ್ಕೆ ಕಾರಣ ಏನು? ಇಲ್ಲಿದೆ ಸಂಪೂರ್ಣ ಸ್ಟೋರಿ.
Bigg Boss Kannada Contestants with Highest Followers: ಕನ್ನಡದ ಬಿಗ್ ಬಾಸ್ ಸೀಸನ್ 10ರಲ್ಲಿ ಪ್ರತೀ ದಿನ ಒಂದಿಲ್ಲೊಂದು ವಿಚಾರಗಳಲ್ಲಿ ಗಲಾಟೆ, ಮನಸ್ತಾಪ ಕೇಳಿಬರುತ್ತಲೇ ಇದೆ. ಈ ಎಲ್ಲದರ ಮಧ್ಯೆ ಬಿಗ್ ಬಾಸ್ ಮನೆಯ ಸ್ಪರ್ಧಿಗಳು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಫಾಲೋವರ್ಸ್ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದ್ದಾರೆ. ಒಟ್ಟಾರೆಯಾಗಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಟಾಪ್ 5 ಬಿಗ್ ಬಾಸ್ ಸ್ಪರ್ಧಿಗಳ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದೇವೆ.
BBK 10: ಈ ವಾರದ ಬಿಗ್ಬಾಸ್ ಪ್ರಾಥಮಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಈಗ ಹೈಯರ್ ಎಜುಕೇಷನ್ಗೆ ಕಾಲಿಟ್ಟಂತಿದೆ. ಚೇಷ್ಟೆಗಳು ಮುಗಿದು ಗಂಭೀರ ಚರ್ಚೆಗಳು ತರಗತಿಯಲ್ಲಿ ನಡೆಯುತ್ತಿದೆ. ಚರ್ಚೆಗೆ ಬುನಾದಿ ಹಾಕಿಕೊಟ್ಟವರು ಇಂದಿನ ಬಿಗ್ಬಾಸ್ ವಿದ್ಯಾಲಯದಲ್ಲಿ ಪಾಠ ಮಾಡುತ್ತಿರುವ ಕಾರ್ತಿಕ್.
Namrata Gowda negative comment: ನಮ್ರತಾ, ವಿನಯ್ ಹಾಗೂ ಮೈಕಲ್ ಒಂದೆಡೆ ಕುಳಿತಿದ್ದ ಸಂದರ್ಭದಲ್ಲಿ ಕಿಚ್ಚನ ಚಪ್ಪಾಳೆ ಬಗ್ಗೆ ಚರ್ಚೆ ನಡೆದಿದೆ. ಆಗ ನಮ್ರತಾ, “ಯಾರೂ ಇಲ್ಲ ಅಂತಾ ಅವರಿಗೆ ಚಪ್ಪಾಳೆ ಕೊಟ್ರಾ? ಅಥವಾ ಅವರ ಸಾಮರ್ಥ್ಯ ನೋಡಿ ಕೊಟ್ಟಿದ್ದಾರಾ?” ಎಂದು ಪ್ರಶ್ನೆ ಮಾಡಿದ್ದಾರೆ.
Snehit Gowda: ಬಿಗ್ ಬಾಸ್ ಸೀಸನ್ 10ರಲ್ಲಿ 64 ದಿನಗಳ ಜರ್ನಿ ಮುಗಿಸಿರುವ ಸ್ನೇಹಿತ್ ಇದೀಗ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.