ಬಕ್ಸಾರ್ನ ಸೋನ್ಬರ್ಸಾ ಪೊಲೀಸ್ ಠಾಣೆಯ ಒಪಿ ಪ್ರದೇಶದ ಗಿರ್ಧರ್ ಬರಾವೊ ಗ್ರಾಮದಲ್ಲಿ ಆಲೂಗೆಡ್ಡೆ ಬೆಳೆದಿದ್ದ ಜಮೀನಿನಲ್ಲಿ ಕೆಲಸ ಮಾಡುವಾಗ ಮಹಿಳೆಯೊಬ್ಬರಿಗೆ ಪುರಾತನ ಚಿನ್ನದ ನಾಣ್ಯಗಳು ಸಿಕ್ಕಿವೆ.
Spurious Liquor Consumption - ಸಂಪೂರ್ಣ ಮದ್ಯಪಾನ ನಿಷೇಧವಿರುವ ಕೆಲವೇ ಕೆಲವು ರಾಜ್ಯಗಳಲ್ಲಿ ಬಿಹಾರ ಕೂಡ ಒಂದು, ಆದರೆ ಹೋಳಿ ಹಬ್ಬದ (Holi 2022) ಸಂದರ್ಭದಲ್ಲಿ ರಾಜ್ಯದಲ್ಲಿ ಮದ್ಯ ಸೇವಿಸಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ.
ಫೆಬ್ರವರಿ 14 ರಿಂದ ಇತ್ತೀಚಿನ ಕೋವಿಡ್ -19 ಉಲ್ಬಣದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಎಲ್ಲಾ ನಿರ್ಬಂಧಗಳನ್ನು ಬಿಹಾರ ತೆಗೆದುಹಾಕಲಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಘೋಷಿಸಿದ್ದಾರೆ.ಮುಖ್ಯಮಂತ್ರಿ ನೇತೃತ್ವದಲ್ಲಿ ಶನಿವಾರ ನಡೆದ ಬಿಕ್ಕಟ್ಟು ನಿರ್ವಹಣಾ ಗುಂಪಿನ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮಾಹಿತಿಯ ಪ್ರಕಾರ, ಈ ಪ್ರಕರಣವು ಸಮಸ್ತಿಪುರದ ಉಜಿಯಾರಪುರ ಪಿಎಚ್ಸಿಯಲ್ಲಿ ನಡೆದಿದೆ. ಹರ್ಪುರ್ ರೆಬಾರಿ ಗ್ರಾಮದ ಮಹಿಳೆಯೊಬ್ಬರು ಉಜಿಯಾರ್ಪುರ ಆಸ್ಪತ್ರೆಯಲ್ಲಿ ಎರಡು ಬಾರಿ ದಾಖಲಾಗಿರುವುದಾಗಿ ತೋರಿಸಲಾಗಿದೆ.
ಬಿಹಾರದ ಮುಜಾಫರ್ಪುರ ಜಿಲ್ಲೆಯ ನೂಡಲ್ ತಯಾರಿಕಾ ಕಾರ್ಖಾನೆಯ ಬಾಯ್ಲರ್ಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Explosion at a snacks factory: ಬಿಹಾರದ ಮುಜಾಫರ್ಪುರದಲ್ಲಿರುವ ಸ್ನ್ಯಾಕ್ಸ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದೆ. ಈ ಅವಘಡದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ.
Tej Pratap Yadav: ಲಾಲೂ ಪ್ರಸಾದ್ ಯಾದವ್ ಪುತ್ರ ಹಾಗೂ ಆರ್ಜೆಡಿ ಶಾಸಕ ತೇಜ್ ಪ್ರತಾಪ್ ಅವರು 50,000 ರೂಪಾಯಿ ಮೌಲ್ಯದ ಐಫೋನ್ ಖರೀದಿಸಿ ಪಾಟ್ನಾದ ಬೀದಿಗಳಲ್ಲಿ ಪೆನ್ನುಗಳನ್ನು ಮಾರುತ್ತಿದ್ದ ಬಾಲಕಿಗೆ ಉಡುಗೊರೆಯಾಗಿ ನೀಡಿದ್ದಾರೆ.
Poverty Index:ನೀತಿ ಆಯೋಗವು ರಾಜ್ಯವಾರು ಬಡತನ ಪ್ರಮಾಣವನ್ನು ಸೂಚಿಸುವ ಸೂಚ್ಯಂಕ ಬಿಡುಗಡೆ ಮಾಡಿದೆ. ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ. ಕೇರಳ, ಗೋವಾ, ಸಿಕ್ಕಿಂ, ತಮಿಳುನಾಡು ಮತ್ತು ಪಂಜಾಬ್ ಕಡಿಮೆ ಬಡತನವನ್ನು ದಾಖಲಿಸಿವೆ.
Viral News: ಭಾರತದಲ್ಲಿ ಬಾವಲಿಗಳನ್ನು ಪೂಜಿಸುವ ಗ್ರಾಮವೊಂದಿದೆ ಎಂಬುದನ್ನು ನೀವು ಎಂದಾದರೂ ಕೇಳಿದ್ದೀರಾ? ಹೌದು, ಜನರು ಇಲ್ಲಿ ಬಾವಲಿಗಳನ್ನು ಮಂಗಳಕರವೆಂದು ಪರಿಗಣಿಸುತ್ತಾರೆ. ಇದರ ಹಿಂದಿನ ರೋಚಕ ಕಥೆ ಇಲ್ಲಿದೆ.
Sonia Gandhi Calls Lalu Yadav: ಬಿಹಾರದಲ್ಲಿ ಆರ್ಜೆಡಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಕೊನೆಗೊಳ್ಳಲಿದೆ ಎಂಬ ಚರ್ಚೆ ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಬಿಹಾರ ಉಪಚುನಾವಣೆಗೆ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರದಂದು ಪರೋಕ್ಷವಾಗಿ ಲಾಲೂ ಪ್ರಸಾದ್ ವಿರುದ್ಧ ವಾಗ್ದಾಳಿ ನಡೆಸಿದರು.ಜನರು ಬಿಹಾರದ 15 ವರ್ಷಗಳ ಅವಧಿಯಲ್ಲಿನ 'ಜಂಗಲ್ ರಾಜ್' ಮತ್ತು ಕಾನೂನುಬಾಹಿರತೆಯನ್ನು ಮರೆತಿಲ್ಲ ಎಂದು ಹೇಳಿದರು.
Bihar Boat Accident - ಬಿಹಾರದ (Bihar) ಮೋತಿಹಾರಿಯಲ್ಲಿ (Motihari) ಭಾನುವಾರ ಬೆಳಗ್ಗೆ 10 ಗಂಟೆಗೆ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿರಾಯ ಬ್ಲಾಕ್ ನ ಸಿಕರ್ಹಾನಾ ನದಿಯಲ್ಲಿ 25 ಜನರ ತುಂಬಿದ್ದ ದೋಣಿಯೊಂದು (Boat Capsized) ಮುಳುಗಿದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಳೆ ದೆಹಲಿಗೆ ಭೇಟಿ ನೀಡಲಿದ್ದು, ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಅವರು 10 ಸದಸ್ಯರ ನಿಯೋಗವನ್ನು ಮುನ್ನಡೆಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.