Sanganna Karadi resigns from BJP: ಸಂಗಣ್ಣರಿಗೆ ಈ ಬಾರಿ ಟಿಕೆಟ್ ನೀಡದೆ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ಗೆ ಟಿಕೆಟ್ ನೀಡಲಾಗಿತ್ತು. ಹೀಗಾಗಿ ಆರಂಭದಿಂದಲೂ ಅಸಮಾಧಾನ ಹೊರಹಾಕಿದ್ದ ಸಂಗಣ್ಣ ಅವರು, ತಮಗೇ ಟಿಕೆಟ್ ನೀಡಬೇಕು ಅಂತಾ ಪಟ್ಟು ಹಿಡಿದಿದ್ದರು.
ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ನಾಯಕರು
ರೆಬೆಲ್ ನಾಯಕ ಮನವೊಲಿಸಲು ಡೆಲ್ಲಿಗೆ ಬುಲಾವ್
ಈಶ್ವರಪ್ಪಗೆ ಕರೆ ಮಾಡಿದ ಮಾತುಕತೆಗೆ ಆಹ್ವಾನಿಸಿದ ಶಾ
ಶಾ ಬುಲಾವ್ ಹಿನ್ನೆಲೆಯಲ್ಲಿ ಈಶ್ವರಪ್ಪ ಇಂದು ದಿಲ್ಲಿಗೆ
ದಿಲ್ಲಿಗೆ ಬರುತ್ತೇನೆ, ಸ್ಪರ್ಧೆಯಿಂದ ಹಿಂದೆ ಸರಿಯಲ್ಲ- ಈಶ್ವರಪ್ಪ
ಎನ್ಡಿಎ ಅಭ್ಯರ್ಥಿ 2 ಲಕ್ಷ ಅಧಿಕ ಮತಗಳ ಅಂತರದಲ್ಲಿ ಗೆಲ್ತಾರೆ
ಬಿಜೆಪಿ-ಜೆಡಿಎಸ್ ಮೈತ್ರಿಯಾದ ದಿನದಿಂದ ಕಾಂಗ್ರೆಸ್ಗೆ ನಿದ್ದೆ ಬರ್ತಿಲ್ಲ
ನಮ್ಮ ಒಗ್ಗಟ್ಟು ಕಂಡು ಕಾಂಗ್ರೆಸ್ಗೆ ನಿದ್ದೆಯಿಲ್ಲ-ವಿಜಯೇಂದ್ರ
ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋದಲ್ಲಿ ಹೇಳಿಕೆ
ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಬ್ಬರ..!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ
ಚನ್ನಪಟ್ಟಣದ ನಡೆಯುವ ಬೃಹತ್ ರ್ಯಾಲಿಯಲ್ಲಿಯೂ ಭಾಗಿ
ಡಿಕೆ ಸುರೇಶ್ ಕ್ಷೇತ್ರದಲ್ಲಿಯೂ ಅಮಿತ್ ಶಾ ರೋಡ್ ಶೋ
ಕಾರ್ಯಕರ್ತರ ಸಮಾವೇಶದಲ್ಲಿ ಅಮಿತ್ ಶಾ ಭಾಷಣ
ಕಮಲ ಪಾಳದಲ್ಲಿ ಭಿನ್ನಮತದ ಹೊಗೆ. ಶಮನ ಮಾಡಲು ರಾಜ್ಯನಾಯಕರ ಯತ್ನ. ಕುಟುಂಬ ರಾಜಕಾರಣಕ್ಕೆ ಮಣೆ ಹಾಕದಂತೆ ಭಿನ್ನಮತಿಯರ ಒತ್ತಾಯ. ಮಾಜಿ ಸಚಿವರು, ಶಾಸಕರಿಂದ ಸಂಧಾನಸಭೆಯಲ್ಲಿ ಅಸಮಾಧಾನ ವ್ಯಕ್ತ. ಅಂತಮವಾಗಿ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾದ ರಾಜಾಹುಲಿ. ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆದ ಭಿನ್ನಮತಿಯರ ಸಭೆಯ ಹೈಲೇಟ್ಸ್.
ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲ್ಲಿಸಲು ಪ್ಲ್ಯಾನ್
ಬೆಳಗಾವಿಗೆ ಲೋಕಸಭೆ ಕ್ಷೇತ್ರದಲ್ಲಿ ರಾಜಾಹುಲಿ ಮೈಂಡ್ಗೇಮ್
ಬಿಜೆಪಿ ಮುಖಂಡರ ಸಭೆ ನಡೆಸಿ ಗೆಲುವಿಗೆ ಕೆಲಸ ಮಾಡಲು ಸೂಚನೆ
ಜಿಲ್ಲಾ ಮುಖಂಡರಿಗೆ ಯಡಿಯೂರಪ್ಪರಿಂದ ಪ್ರಮುಖ ಟಾಸ್ಕ್
Lok Sabha Election 2024: ವಿ.ಸೋಮಣ್ಣ ಗೆಲ್ಲುವುದು ಸಂಸದ ಬಸವರಾಜು ಸೇರಿ ನನಗೂ ಇಷ್ಟವಿಲ್ಲ. ಸೋಮಣ್ಣರನ್ನು ಬಲಿಕೊಡಲು ಬಸವರಾಜು ಕರೆದುಕೊಂಡು ಬಂದಿದ್ದಾರೆ. ಸೋಮಣ್ಣ ಪರ ನಾನು ಕೆಲಸ ಮಾಡಲ್ಲವೆಂದು ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
Sexual harassment Case: ಪ್ರಕರಣ ಸಂಬಂಧ ಸುದ್ದಿಗಾರರ ಜೊತೆಗೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯಡಿಯೂರಪ್ಪನವರು ಮಾಜಿ ಮುಖ್ಯಮಂತ್ರಿ. ಹೀಗಾಗಿ ಎಲ್ಲಾ ಆಯಾಮಗಳಿಂದ ತನಿಖೆ ನಡೆಯಲಿದೆ. ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥರು ಅಂತಾ ಹೇಳಲಾಗುತ್ತಿದೆ. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದಿರಂದ ಸರ್ಕಾರ ಕೂಡ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
KS Eshwarappa Slams BS Yeddyurappa: ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿಹಾಕಿಕೊಂಡಿದೆ. ಕುಟುಂಬದ ಕೈಯಿಂದ ಪಕ್ಷವನ್ನು ರಕ್ಷಿಸಬೇಕೆಂಬ ಒತ್ತಾಯವಿದೆ. ಕರ್ನಾಟಕದಲ್ಲಿ ಬೇರೆ ಯಾರು ಲಿಂಗಾಯತ ನಾಯಕರು ಇಲ್ವಾ? ಅಂತಾ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
Prahlad Joshi: ಯಡಿಯೂರಪ್ಪ ಅವರು ಹುಟ್ಟು ಹೋರಾಟಗಾರರು. ಕರ್ನಾಟಕದ ಜನತೆಗೂ ಅವರೆಂದರೆ ಒಂದು ರೀತಿ ಶಕ್ತಿ, ಸ್ಫೂರ್ತಿ ಎಂದ ಸಚಿವರು, ತಮ್ಮ ಕ್ಷೇತ್ರದಲ್ಲಿ ಚುನಾವಣೆ ವೇಳೆ ಪ್ರತಿ ಬಾರಿಯೂ ಬಂದು ಸಭೆ, ಸಮಾವೇಶ ಮಾಡಿ ನನಗೆ ಅಭೂತಪೂರ್ವ ಗೆಲುವು ದಕ್ಕಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿಯಿಂದ 28ಕ್ಕೆ 28ಸ್ಥಾನ ಗೆಲ್ಲುವ ಸಂಕಲ್ಪ ಮಾಡಿದೆ, ಸಂಸದ ಜಿಎಂ ಸಿದ್ದೇಶ್ವರ್ ದಾವಣಗೆರೆ ಮಾತ್ರವಲ್ಲದೇ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ, ಈ ಹಿನ್ನಲೆ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಬೇಕಿದೆ ಎಂದು ಪರೋಕ್ಷವಾಗಿ ಸಿದ್ದೇಶ್ವರ್ರನ್ನ ಗೆಲ್ಲಿಸಿ ಎಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಯಡಿಯೂರಪ್ಪ ಆಪ್ತ ಬಳಗಕ್ಕೆ ರಾಜ್ಯ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ
ಯತ್ನಾಳ್ ವಿರೋಧಿ ಮುರುಗೇಶ್ ನಿರಾಣಿಗೂ ಪಟ್ಟೀಲಿ ಸಿಕ್ಕಿದೆ ಅವಕಾಶ
ಬೆಲ್ಲದ್, ಜಾರಕಿಹೊಳಿ ಸೋಮಣ್ಣ, ಯತ್ನಾಳ್ಗೆ ಇಲ್ಲ ಯಾವುದೇ ಹುದ್ದೆ
ಪಕ್ಷ ಸಂಘಟನೆ ದೃಷ್ಟಿಯಿಂದ ಯಡಿಯೂರಪ್ಪ ಆಪ್ತ ಬಳಗಕ್ಕೆ ಅವಕಾಶ
ಪದಾಧಿಕಾರಿಗಳ ಪಟ್ಟಿಯ ಕಿಚ್ಚು, ಮತ್ತೆ ಗುಡುಗ್ತಾರಾ ಅಸಮಾಧಾನಿತರು..?
ಇಂದು 11ನೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ
ಬೆಳಗ್ಗೆ 9:30ಕ್ಕೆ ಬಿಜೆಪಿ ಕಚೇರಿಗೆ ಆಗಮಿಸಲಿರುವ ಬಿ.ವೈ ವಿಜಯೇಂದ್ರ
10 ಗಂಟೆಗೆ ಪೂರ್ಣಾಹುತಿ ಹೋಮದಲ್ಲಿ ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್ ಭಾಗಿ
ಬಳಿಕ 10:30ಕ್ಕೆ ಕಟೀಲ್ ಅವರಿಂದ ಅಧಿಕಾರ ಹಸ್ತಾಂತರ
ಬಳಿಕ 11:30 ಕ್ಕೆ ಸುದ್ದಿ ಗೋಷ್ಠಿ ನಡೆಸಲಿರುವ ಬಿಜೆಪಿ ನೂತನ ರಾಜ್ಯಾಧ್ಯಕ್ಷ
ಸುದ್ದಿಗೋಷ್ಠಿ ನಂತರ ಶಾಸಕರು, ಹಿರಿಯ ನಾಯಕರ ಜೊತೆ ಕೆಲ ಕಾಲ ವಿಜಯೇಂದ್ರ ಮಾತುಕತೆ
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯನವರು, ‘ಗೃಹಲಕ್ಷ್ಮಿ ಯೋಜನೆ ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲವೆಂಬುದು ಮಹಾ ಸುಳ್ಳು. ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯದ 1.08 ಕೋಟಿ ಮಹಿಳೆಯರು ಆಗಸ್ಟ್ ತಿಂಗಳಲ್ಲಿ ಯಶಸ್ವಿಯಾಗಿ ನೊಂದಣಿ ಮಾಡಿಕೊಂಡಿದ್ದರು’ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.