ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿ ಹಾಗೂ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಏಳು ಗ್ರಾಮಗಳ 500 ಎಕರೆ ಪ್ರದೇಶದಲ್ಲಿ 50:50 ಅನುಪಾತದಲ್ಲಿ ಬಡಾವಣೆ ನಿರ್ಮಾಣವಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಹೊಸ ಲಿಕ್ಕರ್ ಶಾಪ್ ತೆರೆಯಲು ಅವಕಾಶವಿಲ್ಲ ನನ್ನ ಪ್ರಕಾರ ಆ ಥರ ಯಾವುದೇ ಪ್ರಸ್ತಾಪ ಇಲ್ಲ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಈ ಬಗ್ಗೆ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಳ್ಳುತ್ತೇವೆ ಡಿ.ಕೆ.ಶಿವಕುಮಾರ್ ತಮ್ಮ ಅಭಿಪ್ರಾಯ ಹೇಳಿದ್ದಾರೆ
ಗ್ಯಾರಂಟಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ
ನೀಡಿದ ಭರವಸೆ ಕ್ಯಾಬಿನೆಟ್ನಲ್ಲಿ ಈಡೇರಿಸಲು ಮುಂದಾಗಲಿಲ್ಲ
ನಿರುದ್ಯೋಗಿ ಯುವಕರಿಗೆ ಒಬ್ಬರಿಗೂ ಒಂದು ರೂಪಾಯಿ ಕೊಟ್ಟಿಲ್ಲ
ಗೃಹ ಲಕ್ಷ್ಮೀ ಯೋಜನೆ 2000 ರೂಪಾಯಿ ಇದುವರೆಗೆ ಕೊಟ್ಟಿಲ್ಲ
ಅಕ್ಕಿ ಹತ್ತು KG ಕೊಡುತ್ತೇನೆ ಅಂತಾ ಹೇಳಿ ಇದುವರೆಗೆ ತಲುಪಿಲ್ಲ
ವಿದ್ಯುತ್ ಪ್ರೀ ಅಂದ್ರು ಈಗ ವಿದ್ಯುತ್ ದರ ಡಬಲ್ ಮಾಡಿದ್ದಾರೆ
ಉಚಿತ ಬಸ್ ಅಂದ್ರ ಆದರೆ ಸರಿಯಾಗಿ ಬಸ್ಗಳೇ ಇಲ್ಲ
ಲೋಕಸಭೆ ಚುನಾವಣೆ ಗೆಲ್ಲಲು ಪ್ರಧಾನಿ ಮೋದಿ ರಣತಂತ್ರ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ನಮೋ ಸರ್ಕಸ್ ರಾಜ್ಯದಿಂದ ಕಲಬುರಗಿ ಸಂಸದರಿಗೆ ಸಚಿವ ಸ್ಥಾನದ ಲಕ್ ಉಮೇಶ್ ಜಾಧವ್ಗೆ ಕೇಂದ್ರಲ್ಲಿ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ 2024ರ ಲೋಕಸಭಾ ಚುನಾವಣೆಗೆ ಟಾರ್ಗೆಟ್ ಮಲ್ಲಿಕಾರ್ಜುನ ಖರ್ಗೆ
ಅಂತರ್ಜಲ ಹೆಚ್ಚಿಸುವ ಕೆಲಸ ಕೂಡ ನಡೆಯುತ್ತಿದೆ. ಬೆಂಗಳೂರಲ್ಲಿ ಸಚಿವ N.S. ಭೋಸ್ ರಾಜು ಹೇಳಿಕೆ. ಕೆಸಿ ವ್ಯಾಲಿ ಎರಡು ಪ್ರೊಜೆಕ್ಟ್ಗಳು ಯಶಸ್ವಿಯಾಗಿವೆ. ನಾವು ಮೂರನೇ ಪ್ರೊಜೆಕ್ಟ್ಗೆ ಮುಂದಾಗಿದ್ದೇವೆ. ಈ ಬಾರಿ ಕ್ಯಾಬಿನೆಟ್ನಲ್ಲಿ ಚರ್ಚೆಗೆ ಬರುತ್ತದೆ..
ನೂತನ ಸಚಿವರಿಗೆ ಇಂದೇ ಪ್ರಮಾಣವಚನ ಹಿನ್ನೆಲೆ ರಾಜಭವನದ ಸುತ್ತಮುತ್ತ ಇಂದು ಮಾರ್ಗ ಬದಲಾವಣೆ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆವರೆಗೆ ರೂಟ್ ಚೇಂಜ್ ಕಬ್ಬನ್ ಪಾರ್ಕ್ ಒಳಭಾಗದ ರಸ್ತೆಯಲ್ಲಿ ಸಂಚಾರಕ್ಕೆ ಅನುಮತಿ ಬಾಳೇಕುಂದ್ರಿ ವೃತ್ತದಿಂದ ಬರುವ ವಾಹನಗಳ ರೂಟ್ ಚೇಂಜ್
ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧಾರ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹರಿಪ್ರಸಾದ್ಗೆ ನಿರಾಶೆ ಹೈಕಮಾಂಡ್ ನಡೆಗೆ ವಿಪಕ್ಷ ನಾಯಕ ಹರಿಪ್ರಸಾದ್ ಬೇಸರ MLC ಸ್ಥಾನಕ್ಕೆ ರಾಜೀನಾಮೆ ನೀಡಲು ಹರಿಪ್ರಸಾದ್ ನಿರ್ಧಾರ ರಾಜೀನಾಮೆ ಬಗ್ಗೆ ಆಪ್ತರ ಜತೆ BK ಹರಿಪ್ರಸಾದ್ ಚರ್ಚೆ ತನ್ನ ಹಿರಿತನಕ್ಕೆ ಮನ್ನಣೆ ನೀಡದ ಕೈ ನಾಯಕರ ನಡೆಗೆ ಪ್ರಸಾದ್ ಬೇಸರ
ಸಂಪುಟ ವಿಸ್ತರಣೆ ವಿಚಾರ ಇಂದು ಸಭೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೆ ದೆಹಲಿಗೆ ಹೊರಟಿದ್ದಾರೆ. ಇಂದು ದೆಹಲಿಯಲ್ಲಿ ನಡೆಯೋ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ..
ಸೈದ್ಧಾಂತಿಕವಾಗಿ ಎದುರಿಸಲಾಗದ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರನ್ನು ಗೋಡ್ಸೆ ಕೊಂದ. ಅದೇ ಗೋಡ್ಸೆ ಸಂತಾನವೇ ವಿದ್ವಾಂಸರಾಗಿದ್ದ ಎಂ.ಎಂ.ಕಲಬರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕಳಸ-ಬಂಡೂರಿಗೆ ಕೇಂದ್ರದ ಗ್ರೀನ್ಸಿಗ್ನಲ್ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಅನುಮತಿ ವಾಪಸ್ ಪಡೆಯುವಂತೆ ಕೋರುವ ಸಾಧ್ಯತೆ ಇದೆ.
ಮುಂದಿನ ದಿನಗಳಲ್ಲಿ ಯುವನೀತಿಯನ್ನು ತರಲಾಗುವುದು. ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪ್ರಮುಖವಾಗಿದ್ದು, ಇವೆರಡಕ್ಕೂ ಸಮಾನ ಮಹತ್ವವನ್ನು ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.