7th pay Commission:2024ರ ಜನವರಿ 1ರಿಂದ ಜಾರಿಗೆ ಬರುವಂತೆ ಕೇಂದ್ರ ಸರಕಾರಿ ನೌಕರರಿಗೆ ನೀಡುತ್ತಿದ್ದ ತುಟ್ಟಿಭತ್ಯೆ ದರವನ್ನು ಶೇ.50ಕ್ಕೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಮಕ್ಕಳ ಶಿಕ್ಷಣ ಭತ್ಯೆ ಮೊತ್ತದ ಕುರಿತು ಕೂಡಾ ನಾನಾ ಕಡೆಯಿಂದ ಉಲ್ಲೇಖಗಳು ಬರುತ್ತಿವೆ ಎಂದು ಸಾರ್ವಜನಿಕ ಕುಂದುಕೊರತೆಗಳ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.
Lok Sabha Election 2024: ಪ್ರಧಾನಿ ಮೋದಿಯವರೇ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರು: ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕೃಷ್ಣ ಬೈರೇಗೌಡ ಕಿಡಿಕಾರಿದ್ದಾರೆ.
ಗಡಿಜಿಲ್ಲೆಯಲ್ಲಿ ಇಂದು ʻಕೈʼ-ಕಮಲ ಅಭ್ಯರ್ಥಿಗಳ ನಾಮಿನೇಷನ್
ತವರಿನ ಕ್ಷೇತ್ರ ಗೆಲ್ಲಲು ಸಿಎಂ ಸಿದ್ದರಾಮಯ್ಯ ರಣತಂತ್ರ
ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಸಿಎಂ, ಸಚಿವರು ಭಾಗಿ
ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ನಾಮಿನೇಷನ್ನಲ್ಲಿ ವಿಜಯೇಂದ್ರ ಭಾಗಿ
ಚಾಮರಾಜನಗರದಲ್ಲಿ ಒಂದೇ ದಿನ ಎರಡೂ ಪಕ್ಷಗಳಿಂದ ಮತ ಶಿಕಾರಿ
Congress Road Show: ಚಾಮರಾಜನಗರದ ಭುವನೇಶ್ವರಿ ವೃತ್ತದಿಂದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ರೋಡ್ ಶೋ ನಡೆಸಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.
CM Siddaramaiah:ಬರ ಪರಿಹಾರ (Drought Relief)ಕ್ಕಾಗಿ ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ.
ಮಾರ್ಚ್ 9ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು, 9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ. ಕೊಬ್ಬರಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ ಎಂದು ಹೇಳಲಾಗಿದೆ.
Pradhan Mantri Ujjwala Yojana: ಈ ಉಚಿತ ಸಿಲಿಂಡರ್ಗಳ ಯೋಜನೆಯ ಲಾಭ ಪಡೆಯಲು ನೀವು ಕಡ್ಡಾಯವಾಗಿ ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಇದರೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಎಲ್ಲವನ್ನೂ ಲಿಂಕ್ ಮಾಡಿರಬೇಕು.
DCM DK Shivakumar: ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;
CAA Notification Update: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯಿದೆ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆಯಾಜ್ಞೆ (Citizenship Amendment Act 2019) ನೀಡಲು ಸುಪ್ರೀಂ ತಿರಸ್ಕರಿಸಿದ್ದು, ಇದರಿಂದ ಕೇಂದ್ರ ಸರ್ಕಾರಕ್ಕೆ ಭಾರಿ ನೆಮ್ಮದಿ ಸಿಕ್ಕಂತಾಗಿದೆ. ಈ ಕುರಿತಾಗಿ ಬಂದ 236 ಅರ್ಜಿಗಳ ಪೈಕಿ ನಾವು ಎಷ್ಟು ಪ್ರಕರಣಗಳಲ್ಲಿ ನೋಟಿಸ್ ನೀಡಿದ್ದೇವೆ ಎಂದು ಪ್ರಶ್ನಿಸಿದ ಸುಪ್ರೀಂ ಉಳಿದ ಅರ್ಜಿಗಳಿಗೂ ಕೂಡ ನೋಟಿಸ್ ಜಾರಿ ಮಾಡಿ ದಿನಾಂಕ ನೀಡುತ್ತೇವೆ ಎಂದಿದೆ. ಇದರ ಜೊತೆಗೆ ಅಧಿಸೂಚನೆ ಜಾರಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಕಾಲಾವಕಾಶ ಕೋರಿದ್ದು, ಅವರಿಗೆ ಕಾಲಾವಕಾಶ ನೀಡಲಾಗುವುದು ಎಂದು ಪೀಠ ಹೇಳಿದೆ. (National News In Kannada)
Aadhaar Card Update: ಕೇಂದ್ರ ಸರ್ಕಾರವು ಉಚಿತವಾಗಿ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಲು ಸಮಯವನ್ನು ಜೂನ್ 14, 2024 ರವರೆಗೆ ವಿಸ್ತರಿಸಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಪ್ರಕಟಿಸಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ಯುವಜನತೆಯನ್ನು ಮತದಾನ ಮಾಡುವಂತೆ ಪ್ರೇರೇಪಿಸಲು ಭಾರತೀಯ ಚುನಾವಣಾ ಆಯೋಗ ದೇಶಕ್ಕಾಗಿ ನನ್ನ ಮೊದಲ ಮತ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಈ ಅಭಿಯಾನದ ಮೂಲಕ ಯುವಜನತೆಯನ್ನು ವಿಶೇಷವಾಗಿ ಮೊದಲ ಬಾರಿ ಮತದಾನ ಮಾಡುತ್ತಿರುವವರು ಪ್ರಜಾಪ್ರಭುತ್ವದ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ದೇಶ ಕಟ್ಟುವಲ್ಲಿ ಕೊಡುಗೆ ನೀಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ.
ಗ್ರಾಚ್ಯುಟಿ ನಿಯಮಗಳಲ್ಲಿ ಬದಲಾವಣೆ: ನೌಕರರು ಪಡೆಯುವ ಗ್ರಾಚ್ಯುಟಿ ಮಿತಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಕೇಂದ್ರ ಸಚಿವ ಸಂಪುಟವು ಗ್ರಾಚ್ಯುಟಿಯ ತೆರಿಗೆ ಮುಕ್ತ ಮಿತಿಯನ್ನು (ಗ್ರಾಚ್ಯುಟಿ ತೆರಿಗೆ ವಿನಾಯಿತಿ ಮಿತಿ) ಹೆಚ್ಚಿಸಿದೆ.
ರೈತನ ಕಷ್ಟಕ್ಕೆ ರಾಜ್ಯ, ಕೇಂದ್ರ ಸರ್ಕಾರ ಸ್ಪಂದಿಸಿದ ಹಿನ್ನಲೆ ಅನ್ನದಾತರು ಆಕ್ರೋಶ
ರೈತರ ವಿವಿಧ ಬೇಡಿಕೆ ಇಡೇರಿಸುವಂತೆ ಒತ್ತಾಯಿ ಧರಣಿ
ಧರಣಿಯಲ್ಲಿ ನೂರಾರು ಜಿಲ್ಲೆಯ ರೈತರು ಭಾಗಿ ಸಾಧ್ಯತೆ
Supreme Court on Hospital Bills: “ಕೇಂದ್ರ ಸರ್ಕಾರ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾದರೆ, ಸಿಜಿಎಚ್ಎಸ್ ಪ್ರಕಾರ ಪ್ರಮಾಣಿತ ದರವನ್ನು ನಿಗದಿಪಡಿಸುವಂತೆ ಅರ್ಜಿದಾರರ ಮನವಿಯನ್ನು ಪರಿಗಣಿಸುತ್ತೇವೆ” ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಧ್ವನಿಯಲ್ಲಿ ಹೇಳಿದೆ.
ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಒಕ್ಕೂಟ ಸರ್ಕಾರವು ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ನಾವು ಈ ಮೂಲಕ ಒತ್ತಾಯಿಸುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.