ಮಹಾರಾಷ್ಟ್ರ ಪೊಲೀಸರು ಭ್ರೂಣ ಲಿಂಗ ಪತ್ತೆ ಜಾಲವನ್ನು (Fetal Gender Detection Network) ಪತ್ತೆ ಹಚ್ಚಿದ್ದು ಕರ್ನಾಟಕದ ಗಡಿಯಲ್ಲಿ ಶಿಶುಗಳ ಮಾರಣಹೋಮ ಗ್ಯಾಂಗ್ ಒಂದನ್ನು ಪತ್ತೆ ಹಚ್ಚಿದ್ದಾರೆ.
'ಸಿಐಡಿ ಪೊಲೀಸ್ ತಂಡವು ಸ್ಥಳ ಮಹಜರಿಗಾಗಿ ಆರೋಪಿ ಜೊತೆಗೆ ಮಂಗಳವಾರ ದಾವಣಗೆರೆಯ ಮಾಯಕೊಂಡಕ್ಕೆ ಬಂದಿತ್ತು. ಇಲ್ಲಿಗೆ ಸಮೀಪದ ಬೊಮ್ಮನಹಳ್ಳಿ ಬಳಿ ರೈಲು ಹಳಿಯ ಪಕ್ಕದಲ್ಲಿ ಚಾಕು ಸಿಕ್ಕಿದೆ' ಎಂದು ಮೂಲಗಳು ತಿಳಿಸಿವೆ.
Crime News: ಕಳ್ಳರು ಈಗ ಕಳ್ಳತನದ ದಾರಿಯನ್ನು ಬದಲಿಸಿಕೊಂಡಿದ್ದಾರೆ. ಇಷ್ಟು ದಿನ ಮನೆ, ರಸ್ತೆ, ಬಸ್, ರೈಲ್ವೆ ನಿಲ್ದಾಣಗಳಲ್ಲಿ, ಸಮಾವೇಶಗಳಲ್ಲಿ ಚಿನ್ನಾಭರಣ, ಪರ್ಸ್ ಕಳುವು ಮಾಡುತ್ತಿದ್ದ ಕಳ್ಳರು ಈಗ ಅಡಿಕೆ ಮೇಲೆ ಕಣ್ಣು ನೆಟ್ಟಿದ್ದಾರೆ.
Crime News In Kannada: ಮಹೇಶ್ ಮಾತ್ರ ಇತ್ತೀಚಿಗೆ ಅಕ್ಕನ ಮಗಳನ್ನ ಮದುವೆಯಾಗಿದ್ದರು ಸಹ ಹೆಂಡತಿ ಜೊತೆಗೆ ವಾಸವಿರಲಿಲ್ಲ. ಅನೈತಿಕ ಸಂಬಂಧ ಇದ್ದ ಮಹಿಳೆ ವಿಜಯಲಕ್ಷ್ಮಿ ಜೊತೆಗೆ ಇತ್ತೀಚಿಗೆ ಪ್ರತ್ಯೇಕವಾಗಿ ಮನೆ ಮಾಡಿಕೊಂಡಿದ್ದ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದ ಬಾಯ್ಲರ್ (ಉಪ್ಪಿನಕಾಯಿ ತೈಯಾರಿಕೆ) ಸ್ಪೋಟಗೊಂಡು ಅಥಣಿ ತಾಲೂಕಿನ ಸತ್ತಿ ಗ್ರಾಮದ ಮಹಿಳೆ ಸುನಂದಾ ಸಿದಪ್ಪ ತೇಲಿ (36) ಸಾವು ಸಂಭವಿಸಿದೆ.
ಹುಬ್ಬಳ್ಳಿಯ ನಗರದ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ ಸಾವಂತನನ್ನು ಪೊಲೀಸರು ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.
Crime News: ಹಣದ ವಿಚಾರವಾಗಿ ಸ್ನೇಹಿತರಲ್ಲೇ ಜಗಳವಾಗಿ ಕೊನೆಗೆ ಮಸಣ ಸೇರಿದ ಹೇಮಂತಾಗೌಡನ ಪ್ರಕರಣ ಬೆನ್ನಟ್ಟಿದ್ದ ಪೊಲೀಸರು A1ಆರೋಪಿಯಾದ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆನನ್ನ ಕಳೆದ ಮೂರು ದಿನಗಳ ಹಿಂದೆಯೇ ಬಂದಿಸುವಲ್ಲಿ ಯಶಸ್ವಿಯಾಗಿದ್ದರು.
Crime News: ಬುಧವಾರ ನಸುಕಿನಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಮನೆಗೆ ನುಗ್ಗಿದ್ದ ಆರೋಪಿ, ಆಕೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ನಂತರ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ್ದ ಆತ, ಅಲ್ಲಿಂದ ಬೇರೆ ಕಡೆ ಬಸ್ನಲ್ಲಿ ಪರಾರಿಯಾಗಿದ್ದ.
ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಅವರಿಬ್ಬರು ಕಳೆದ ನಾಲ್ಕು ವರ್ಷಗಳಿಂದ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಗೆಳೆಯರೊಟ್ಟಿಗೆ ಸೇರಿ ಸಬ್ ರೆಜಿಸ್ಟರ್ ಆಫಿಸ್ ನಲ್ಲಿ ಮದುವೆ ಕೂಡಾ ಆಗಿದ್ದರು.
ಇನ್ನೂ ಬದುಕು ಕಟ್ಟಿಕೊಳ್ಳದೆ ಅಲೆದಾಡ್ತಿರುವ ಈ ಪುಡಾಂಗು ಶಶಾಂಕ್ ಗೆ ಪ್ರೀತಿ ಪ್ರೇಮ ಬೇರೆ. ಎಷ್ಟರ ಮಟ್ಟಿಗೆ ಅಂದ್ರೆ ತನ್ನ ಏಂಜೆಲ್ ಬೇರೊಬ್ಬ ಯುವಕನ ಜೊತೆ ಮಾತಾಡಿದ್ರು ಸಹಿಸ್ಕೊತಾ ಇರ್ಲಿಲ್ಲ. ಆತನ ಇದೇ ಕೆಟ್ಟ ಮನಸ್ಥಿತಿ ಇವತ್ತು ಒಂದು ಕುಟುಂಬವೇ ನರಳಾಡುವಂತೆ ಮಾಡಿಬಿಟ್ಟಿದೆ.
ಇತ್ತೀಚೆಗೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಶೋಭಾ(48) ವರ್ಷದ ಮಹಿಳೆಯನ್ನು ಕೊಂದಿದ್ದ 28 ವರ್ಷದ ನವೀನ್ ಎಂಬಾತನನ್ನು ಬಂಧಿಸಲಾಗಿದೆ.
Basavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಸ್ತೆತಡೆ ನಡೆ ಪ್ರತಿಭಟನೆ ವೇಳೆ ಮಾತನಾಡಿದ ಎನ್. ಮಹೇಶ್ (N Mahesh), ನ್ಯಾಯಬದ್ಧವಾಗಿ ಮಾತನಾಡಿ, ಒಂದು ಸಮುದಾಯದ ಓಲೈಕೆ ಯಾಕೆ ಮಾಡುತ್ತೀರಿ, ಚುನಾವಣಾ ಪ್ರಚಾರ ಬಿಟ್ಟು ಪ್ರತಿಭಟನೆ ನಡೆಸಬೇಕಾಗಿರುವುದು ನಮ್ಮ ದೌರ್ಭಾಗ್ಯ ಎಂದು ಕಿಡಿಕಾರಿದರು.
ನನ್ನ ಮಗಳ ಕೊಲೆಯ ಹಿಂದೆ ಲವ್ ಜಿಹಾದ್ ಶಂಕೆ ಇದೆ
ಕೊಲೆಯಾದ ಯುವತಿ ತಂದೆ ನಿರಂಜನ್ ಸ್ಫೋಟಕ ಹೇಳಿಕೆ
ಕೊಲೆಗಾರನ ಜೊತೆ ಅದೇ ಸಮುದಾಯದವರು ಇರುತ್ತಿದ್ದರು
ಮಗಳ ಜೊತೆಗೆ ಮಾತನಾಡುವುದನ್ನ ಗಮನ ಹರಿಸಿದ್ದೇನೆ
ನಿನ್ನೆ ಕೊಲೆಯಾದ ನೇಹಾ ಹಿರೇಮಠ ಅವರ ಅಂತಿಮ ದರ್ಶನ ಪಡೆದು ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಈಗಾಗಲೇ ತಂದೆ ನಿರಂಜನಗೆ ತಾಯಿಗೆ ಸಾಂತ್ವನ ಹೇಳಲಾಗಿದೆ ಎನ್ನುತ್ತಾ ಭಾವುಕರಾಗಿ ಗಳಗಳನೆ ಅತ್ತರು.
Neha Hiremath Murder: ಮಗಳ ಕಗ್ಗೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ದಕ್ಕಿಸಿ ಕೊಡಿ... ದಯವಿಟ್ಟು ಹಿಂದೂ ವಿದ್ಯಾರ್ಥಿನಿ- ಯುವತಿಯರ ಜೀವಕ್ಕೆ ಗ್ಯಾರೆಂಟಿ ಕೊಡಿಸಿ...ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ...ಇದು ನಿಮ್ಮಿಂದ ಮಾತ್ರವೇ ಸಾಧ್ಯ ಸರ್, ಪ್ಲೀಸ್... ಹಂತಕನಿಗೆ ಕಠಿಣ ಶಿಕ್ಷೆ ಕೊಡಿಸಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.