Chaitra Gowda suicide case: ಚೈತ್ರಾರ ಸಾವಿನ ಹಿಂದೆ ಅಪರಿಚಿತ ಕೈವಾಡವಿದೆ. ಈ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿ ಬೆಂಗಳೂರು ನಗರ ವಕೀಲರ ಸಂಘವು ಸಹ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದಿತ್ತು. ಚೈತ್ರಾ ಅತ್ಯಂತ ದಿಟ್ಟ ಹಾಗೂ ಧೈರ್ಯವಂತೆ, ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಅಂತಾ ವಕೀಲರ ಸಂಘದ ಸದಸ್ಯರು ತಿಳಿಸಿದ್ದರು.
ಮಹಾರಾಷ್ಟ್ರ ಪೊಲೀಸರು ಭ್ರೂಣ ಲಿಂಗ ಪತ್ತೆ ಜಾಲವನ್ನು (Fetal Gender Detection Network) ಪತ್ತೆ ಹಚ್ಚಿದ್ದು ಕರ್ನಾಟಕದ ಗಡಿಯಲ್ಲಿ ಶಿಶುಗಳ ಮಾರಣಹೋಮ ಗ್ಯಾಂಗ್ ಒಂದನ್ನು ಪತ್ತೆ ಹಚ್ಚಿದ್ದಾರೆ.
'ಸಿಐಡಿ ಪೊಲೀಸ್ ತಂಡವು ಸ್ಥಳ ಮಹಜರಿಗಾಗಿ ಆರೋಪಿ ಜೊತೆಗೆ ಮಂಗಳವಾರ ದಾವಣಗೆರೆಯ ಮಾಯಕೊಂಡಕ್ಕೆ ಬಂದಿತ್ತು. ಇಲ್ಲಿಗೆ ಸಮೀಪದ ಬೊಮ್ಮನಹಳ್ಳಿ ಬಳಿ ರೈಲು ಹಳಿಯ ಪಕ್ಕದಲ್ಲಿ ಚಾಕು ಸಿಕ್ಕಿದೆ' ಎಂದು ಮೂಲಗಳು ತಿಳಿಸಿವೆ.
Crime News: ಕಳ್ಳರು ಈಗ ಕಳ್ಳತನದ ದಾರಿಯನ್ನು ಬದಲಿಸಿಕೊಂಡಿದ್ದಾರೆ. ಇಷ್ಟು ದಿನ ಮನೆ, ರಸ್ತೆ, ಬಸ್, ರೈಲ್ವೆ ನಿಲ್ದಾಣಗಳಲ್ಲಿ, ಸಮಾವೇಶಗಳಲ್ಲಿ ಚಿನ್ನಾಭರಣ, ಪರ್ಸ್ ಕಳುವು ಮಾಡುತ್ತಿದ್ದ ಕಳ್ಳರು ಈಗ ಅಡಿಕೆ ಮೇಲೆ ಕಣ್ಣು ನೆಟ್ಟಿದ್ದಾರೆ.
Hariyana : 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಉದ್ದಕ್ಕೂ, ಕಾನೂನು ಜಾರಿ ಸಂಸ್ಥೆಗಳು ಸ್ಥಿರವಾದ ಕ್ರಮವನ್ನು ಕೈಗೊಂಡಿವೆ, ಇದರ ಪರಿಣಾಮವಾಗಿ ಅಕ್ರಮ ಮದ್ಯ, ಮಾದಕ ದ್ರವ್ಯ ಮತ್ತು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
Car-truck accident in Hassan: ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ನಂತರ ಹಾರಿ ಕಂಟೇನರ್ಗೆ ಗುದ್ದಿದೆ. ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು, ಇಬ್ಬರು ಮಹಿಳೆಯರು ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ.
BBA student Prabuddha murder case: ಮೇ 15ರಂದು ಪ್ರಬುದ್ಧಾಳ ಮನೆಗೆ ಹೋಗಿದ್ದ ಬಾಲಕ, ʼಅಕ್ಕ, ನನ್ನಿಂದ ತಪ್ಪಾಗಿದೆ ಅಂತಾ ಕಾಲಿಗೆ ಬಿದ್ದು ಕ್ಷಮೆ ಕೋರಿದ್ದನಂತೆ. ಆದರೆ ತನ್ನ 2 ಸಾವಿರ ರೂ. ವಾಪಸ್ ಕೊಡುವಂತೆ ಪ್ರಬುದ್ಧಾ ಕೇಳಿದ್ದಳಂತೆ. ಆದರೆ ಈಗ ನನ್ನ ಬಳಿ ಹಣವಿಲ್ಲ, ಶೀಘ್ರವೇ ಹಣ ನೀಡುತ್ತೇನೆ ಅಂತಾ ಬಾಲಕ ಹೇಳಿದ್ದನಂತೆ.
Bengaluru Crime News: ಇದೇ ವೇಳೆ ಬಂದ ಆಟೋ ಚಾಲಕನೊಬ್ಬ, 'ನೀವು ಎಲ್ಲಿಗೆ ಹೋಗಬೇಕು..?' ಎಂದು ವಿಚಾರಿಸಿದಾಗ ಇಬ್ಬರೂ 'ಮೆಜೆಸ್ಟಿಕ್ ಬಳಿ ರೈಲ್ವೇ ಸ್ಟೇಷನ್'ಗೆ ಹೋಗಬೇಕು ಎಂದಿದ್ದರು.
ಪೀಣ್ಯ ಎರಡನೇ ಹಂತದಲ್ಲಿರುವ ಇದೇ ರಸ್ತೆಯಲ್ಲಿ ಹೈಡ್ರಾಮಾವೊಂದು ನಡೆದುಹೋಗಿತ್ತು. ಹೊಯ್ಸಳ ವಾಹನವೊಂದು ವೇಗವಾಗಿ ಹೋದ್ರೆ ಹಿಂಬದಿಯಿಂದ ಜನರು ಪೊಲೀಸ್ ಕಳ್ಳ ಪೊಲೀಸ್ ಕಳ್ಳ ಎಂದು ಕೂಗಲು ಶುರು ಮಾಡಿದ್ರು. ಈ ಎಲ್ಲಾ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು.
US road accident: ಈ ಭೀಕರ ಅಪಘಾತದಲ್ಲಿ ಆರ್ಯನ್ ಜೋಶಿ, ಶ್ರೀಯಾ ಅವಸರಲ ಎಂಬ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಅನ್ವಿ ಶರ್ಮಾ ಎಂಬ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Mysuru Crime News: ಬಟ್ಟೆ ಐರನ್ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ(45), ಅರ್ಚನಾ (19) ಹಾಗೂ ಸ್ವಾತಿ (17) ಎಂಬುವರ ಶವಗಳು ಪತ್ತೆಯಾಗಿವೆ. ನಾಲ್ವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Love Case: ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತಾ ಕುದಿಯುತ್ತಿದ್ದ ನೀರನ್ನು ಆತನ ಮೈಮೇಲೆ ಎರಚಿದ್ದಾರೆ.
Crime News In Kannada: ಮಹೇಶ್ ಮಾತ್ರ ಇತ್ತೀಚಿಗೆ ಅಕ್ಕನ ಮಗಳನ್ನ ಮದುವೆಯಾಗಿದ್ದರು ಸಹ ಹೆಂಡತಿ ಜೊತೆಗೆ ವಾಸವಿರಲಿಲ್ಲ. ಅನೈತಿಕ ಸಂಬಂಧ ಇದ್ದ ಮಹಿಳೆ ವಿಜಯಲಕ್ಷ್ಮಿ ಜೊತೆಗೆ ಇತ್ತೀಚಿಗೆ ಪ್ರತ್ಯೇಕವಾಗಿ ಮನೆ ಮಾಡಿಕೊಂಡಿದ್ದ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದ ಬಾಯ್ಲರ್ (ಉಪ್ಪಿನಕಾಯಿ ತೈಯಾರಿಕೆ) ಸ್ಪೋಟಗೊಂಡು ಅಥಣಿ ತಾಲೂಕಿನ ಸತ್ತಿ ಗ್ರಾಮದ ಮಹಿಳೆ ಸುನಂದಾ ಸಿದಪ್ಪ ತೇಲಿ (36) ಸಾವು ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.