Video Viral: ಪ್ರಯಾಣದ ತುರ್ತ ಆಗಮನಕ್ಕಾಗಿ ಮೆಟ್ರೋ ಚಾಲನೆಯಲ್ಲಿದ್ದರೇ, ಇದೀಗ ಚಲಿಸುವ ಮೆಟ್ರೊದೊಳಗೆ ಇಬ್ಬರು ಪುರುಷರು ಹೊಡೆದಾಡಿಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅಪರೂಪದ ಘಟನೆಯಲ್ಲಿ ಮಾನ್ಸೂನ್ ಎರಡೂ ನಗರಗಳನ್ನು ಒಟ್ಟಿಗೆ ತಲುಪಿದ ಕಾರಣ ರಾತ್ರಿಯಿಡೀ ದೆಹಲಿ ಮತ್ತು ಮುಂಬೈನಲ್ಲಿ ಭಾರೀ ಮಳೆ ಸುರಿದಿದೆ.ನಿಗದಿತ ಸಮಯಕ್ಕಿಂತ ಎರಡು ದಿನ ಮುಂಚಿತವಾಗಿ ರಾಷ್ಟ್ರ ರಾಜಧಾನಿಗೆ ಅಪ್ಪಳಿಸಿದರೆ, ಮುಂಬೈಗೆ ಎರಡು ವಾರ ತಡವಾಗಿ ಪ್ರವೇಶಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
Partition: ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ದೊವಲ್, ನೇತಾಜಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು ಮತ್ತು ಹೊಸದಾಗಿ ತಮ್ಮ ಹೋರಾಟವನ್ನು ಆರಂಭಿಸಿದ್ದರು. ಆದರೆ, ಕೇವಲ ಜಪಾನ್ ಮಾತ್ರ ನೇತಾಜಿ ಅವರನ್ನು ಬೆಂಬಳಿಸಿತ್ತು ಎಂದು ಹೇಳಿದ್ದಾರೆ.
Nehru Memorial : ದೆಹಲಿಯ ತೀನ್ಮೂರ್ತಿ ಮಾರ್ಗದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ. ಕೇಂದ್ರದ ಈ ಕೆಲಸಕ್ಕೆ ಕಾಂಗ್ರೆಸ್ ನಾಯಕರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ದ್ವೇಷದ ರಾಜಕಾರಣಕ್ಕೆ ಇದೊಂದು ನಿದರ್ಶನ ಎಂದಿದ್ದಾರೆ.
Indigo Plane Tail Strike: ವಿಮಾನ ಬೆಂಗಳೂರಿನಿಂದ ಅಹಮದಾಬಾದ್ಗೆ ಹೊರಟಿತ್ತು. ವಿಮಾನ ಅಹ್ಮದಾಬಾದ್ ನಲ್ಲಿ ಲ್ಯಾಂಡ್ ಆಗುವ ವೇಳೆ ಟೆಲ್ ಸ್ಟ್ರೈಕ್ ಅನುಭವಿಸಿದೆ. ಬಳಿಕ ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿಸಲಾಗಿದ್ದು, ವಿಮಾನದಲ್ಲಿರುವ ಎಲ್ಲಾ ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.
Wrestlers Protest: ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
Wrestlers Protest: ದೇಶದ ಖ್ಯಾತ ಕುಸ್ತಿಪಟುಗಳು ತಾವು ತಮ್ಮ ಹೋರಾಟವನ್ನು ನಿಲ್ಲಿಸಿಲ್ಲ ಎಂಬುದನ್ನೂ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಮಹಿಳಾ ಕುಸ್ತಿಪಟುಗಳ ಎಫ್ಐಆರ್ ಹಿಂಪಡೆಯುವ ಸುದ್ದಿಯೂ ಒಂದು ಸುಳ್ಳು ಸುದ್ದಿಯಾಗಿದೆ.
Wrestlers Protest: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ನಡೆಸಿದ ದೇಶದ ಖ್ಯಾತ ಕುಸ್ತಿಪಟುಗಳು ಇಂದು ಹರಿದ್ವಾರಕ್ಕೆ ತೆರಳಿ ಗಂಗಾ ನದಿಯಲ್ಲಿ ಪದಕಗಳನ್ನು ಅರ್ಪಿಸಲು ನಿರ್ಧರಿಸಿದ್ದರು. ಕುಸ್ತಿಪಟುಗಳ ಈ ಘೋಷಣೆಯ ನಂತರ, ಕ್ರೀಡಾ ಸಚಿವಾಲಯವು ಹೇಳಿಕೆಯನ್ನು ಬಿಡುಗಡೆ ಮಾಡಿ, ಕುಸ್ತಿಪಟುಗಳನ್ನು ಹಾಗೆ ಮಾಡಬಾರದು ಎಂದು ಕೋರಿತ್ತು. ಪ್ರಸ್ತುತ ನರೇಶ್ ಟಿಕಾಯಿತ್ ಅವರು ಕುಸ್ತಿಪಟುಗಳಿಂದ 5 ದಿನಗಳ ಕಾಲಾವಕಾಶವನ್ನು ಕೋರಿದ್ದಾರೆ ಮತ್ತು ಅವರ ಪದಕಗಳನ್ನು ಅವರಿಂದ ವಾಪಸ್ ಪಡೆದಿದ್ದಾರೆ
Sakshi Murder Case: ಶ್ರದ್ಧಾ ಮರ್ಡರ್ ಕೇಸ್ ಬಳಿಕ ದೆಹಲಿಯಲ್ಲಿ ಮತ್ತೊಂದು ಅಪರಾಧ ಪ್ರಕರಣ ಬೆಳಕಿಗೆ ಬಂದಿದೆ. ಸಾಹಿಲ್ ಖಾನ್ ಎಂಬ ತಲೆತಿರುಕ ವ್ಯಕ್ತಿ 16 ವರ್ಷದ ಅಪ್ರಾಪ್ತ ಬಾಲಕಿ ಸಾಕ್ಷಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಇದೀಗ ಈ ಪ್ರಕರಣದಲ್ಲಿ ಆರೋಪಿ ಮಹತ್ವದ ಹೇಳಿಕೆ ನೀಡಿದ್ದಾನೆ.
Satyendar Jain : ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರು ದೆಹಲಿಯ ತಿಹಾರ್ ಜೈಲಿನ ಸ್ನಾನ ಗೃಹದಲ್ಲಿ ಗುರುವಾರ (ಮೇ25) ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
Cricketer Nitish Rana's wife Harassed In Delhi: ದೆಹಲಿಯ ಕೀರ್ತಿ ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಸಾಚಿ ಮಾರ್ವಾರನ್ನು ಹಿಂಬಾಲಿಸಿದ್ದಾರೆ.
Virushka Couple In Delhi: ಕಳೆದ ವಾರವಷ್ಟೇ ಬೆಂಗಳೂರಿನ ಹೋಟೆಲ್ ಒಂದರಲ್ಲಿ ದೋಸೆ ಸವಿದ ವಿರುಷ್ಕಾ ಜೋಡಿ ಈಗ ದೆಹಲಿಯ ಗಲ್ಲಿ ಗಲ್ಲಿ ತಿರುಗಾಡುತ್ತಿರುವ ಫೋಟೋ ಒಂದನ್ನು ಸ್ವತಃ ಕಿಂಗ್ ಕೊಹ್ಲಿ ಅವರೇ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
Pee Gate Case: ವಿಮಾನ ಇಳಿಯುವ ಮುನ್ನವೇ ದೆಹಲಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂಧಿಗಳಿಗೆ ಈ ವಿಷಯದ ಕುರಿತು ಮಾಹಿತಿ ನೀಡಲಾಗಿದ್ದು, ಬಳಿಕ ಆರೋಪಿ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
Covid-19: ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣಗಳಲ್ಲಿ ಮಧ್ಯೆ, ಓಮಿಕ್ರಾನ್ ಎಕ್ಸ್ಬಿಬಿ.1.16 ಸಬ್ವೇರಿಯಂಟ್ ಕುರಿತು ಭಾರತೀಯ ವಿಜ್ಞಾನಿಗಳು ನಡೆಸಿರುವ ಒಂದು ಅಧ್ಯಯನ ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅದು ಕಾಂಜಂಕ್ಟಿವಿಟಿಸ್ ಅಪಾಯವನ್ನು ಹೆಚ್ಚಿಸುತ್ತದೆ ಎಂಬುದನ್ನೂ ಒತ್ತಿ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.