ದಿಲ್ಲಿಗೆ ತೆರಳುತ್ತಿದ್ದ ಸ್ಪೈಸ್ಜೆಟ್ ವಿಮಾನವೊಂದು ಭಾನುವಾರ ಪಾಟ್ನಾದ ಬಿಹ್ತಾ ಏರ್ಫೋರ್ಸ್ ಸ್ಟೇಷನ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಅದರ ಎರಡು ಎಂಜಿನ್ಗಳಲ್ಲಿ ಒಂದಕ್ಕೆ ಬೆಂಕಿ ಹೊತ್ತಿಕೊಂಡಿದೆ.
ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಸಭೆ ಮಧ್ಯಾಹ್ನ 3ಕ್ಕೆ ನಡೆಯಲಿರುವ ಮಹತ್ವದ ಮೀಟಿಂಗ್ ಸಿಪಿಐ, ಸಿಪಿಐ(ಎಂ) ಎಎಪಿ, ತೆಲುಗುದೇಶಂ, ಟಿಆರ್ಎಸ್ ಜೆಡಿಎಸ್, ಅಖಾಲಿದಳ ಸೇರಿ 22 ಪಕ್ಷಗಳ ನಾಯಕರುಭಾಗಿ ಶರದ್ ಪವಾರ್, ಚಂದ್ರಶೇಖರ್ ರಾವ್, ಕೇಜ್ರಿವಾಲ್ ಸಹ ಭಾಗಿ
ಕೆಎಲ್ ರಾಹುಲ್ ಅವರು ಈ 5 ಪಂದ್ಯಗಳ ಟಿ 20 ಅಂತರರಾಷ್ಟ್ರೀಯ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿರಬೇಕಿತ್ತು, ಆದರೆ ಅವರು ಗಾಯದ ಕಾರಣ ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಈಗ ಇವರ ಸ್ಥಾನ ತುಂಬಾ ಈ ಆಟಗಾರರು ಮೈದಾನಕ್ಕೆ ಇಳಿಯಲಿದ್ದಾರೆ. ಅವರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಉಗ್ರಗಾಮಿ ಸಂಘಟನೆ ಅಲ್-ಖೈದಾ ಭಾರತದ ಗುಜರಾತ್, ಉತ್ತರ ಪ್ರದೇಶ, ಮುಂಬೈ ಮತ್ತು ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ.
ಬೈಕ್ ಸವಾರರ ಗುಂಪಿನಲ್ಲಿ ಒಬ್ಬರು ತಮ್ಮ ಕ್ಯಾಮೆರಾದಲ್ಲಿ ಸಂಪೂರ್ಣ ಘಟನೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಅಲ್ಲಿ ಕಾರು ಚಾಲಕ ಉದ್ದೇಶಪೂರ್ವಕವಾಗಿ ತನ್ನ ವಾಹನವನ್ನು ತಿರುಗಿಸಿ ಬದಿಯಿಂದ ಬೈಕ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ಕಾಣಬಹುದು. ಕಾರು ಅತಿವೇಗದಲ್ಲಿ ಸಾಗುತ್ತಿರುವಾಗ ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ.
ದೆಹಲಿಯ ಅತ್ಯಂತ ಜನನಿಬಿಡ ಪ್ರದೇಶವಾದ ಮುಂಡ್ಕಾದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿಯಲ್ಲಿ 26 ಜನ ಸಾವನ್ನಪ್ಪಿದ್ದಾರೆ. ಘಟನೆಯ ಸ್ಥಳದಲ್ಲಿ 30ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳಿಂದ ಕಾರ್ಯಾಚರಣೆ .
ಮೂರು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿಯಲ್ಲಿ 26 ಜನ ಸಾವನ್ನಪ್ಪಿದ್ದಾರೆ. ಘಟನೆಯ ಸ್ಥಳದಲ್ಲಿ 30ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ನಡೆಸುತ್ತಿವೆ.
ದಂಪತಿ ಏಪ್ರಿಲ್ 4, 2021ರಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದರು. ಆದರೆ ಕೆಲವೊಂದು ಸಮಸ್ಯೆ ಹಿನ್ನೆಲೆಯಲ್ಲಿ ಏಪ್ರಿಲ್ 14ರ ಬಳಿಕ ಬೇರೆ ಬೇರೆಯಾಗಿ ವಾಸ ಮಾಡಲು ಆರಂಭಿಸಿದ್ದರು.
'XE' ತಳಿಯ ಪ್ರಕರಣವು ನಗರದಲ್ಲಿ ಹರಡಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಜೀನೋಮ್ ಸೀಕ್ವೆನ್ಸಿಂಗ್ ಮಾಡಲಾಗುತ್ತಿದೆ. ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಕೋವಿಡ್ -19 ಸೋಂಕಿಗೆ ಒಳಗಾದ ಜನರ ಸುಮಾರು 300 ಮಾದರಿಗಳನ್ನು ಜಿನೋಮ್ ಅನುಕ್ರಮಕ್ಕಾಗಿ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೊರೊನಾವೈರಸ್ನ ನಾಲ್ಕನೇ ಅಲೆಯ ಶೀಘ್ರದಲ್ಲೇ ಭಾರತಕ್ಕೆ ಅಪ್ಪಳಿಸುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಶುಕ್ರವಾರದಂದು ಕೆಲವು ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.ಕೊರೊನಾ ಪ್ರಸರಣ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.