Indian Railways Gift for Vaishnodevi Devotees: ಈ ಬೇಸಿಗೆಯಲ್ಲಿ ನೀವು ಮಾತಾ ವೈಷ್ಣೋದೇವಿ ಸನ್ನಿಧಾನಕ್ಕೆ ಭೇಟಿ ನೀಡಲು ಯೋಜಿಸುತ್ತಿದ್ದರೆ ರೈಲ್ವೆ ಇಲಾಖೆ ನಿಮಗಾಗಿ ಒಂದು ವಿಶೇಷ ಉಡುಗೊರೆಯನ್ನು ನೀಡಿದೆ.
Amarnath : ಅಮರನಾಥ್ ಯಾತ್ರೆ ಇದೇ ಜೂನ್ 29 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 19, 2024 ರಂದು ಮುಕ್ತಾಯಗೊಳ್ಳಲಿದೆ. ಮುಂಗಡ ನೋಂದಣಿ ಏಪ್ರಿಲ್ 15 ರಂದು ಪ್ರಾರಂಭವಾಗುತ್ತದೆ ಎಂದು ಶ್ರೀ ಅಮರನಾಥ್ ಪುಣ್ಯಕ್ಷೇತ್ರ ಮಂಡಳಿ ತಿಳಿಸಿದೆ
ಕೊಡಗಿನ ಜನರ ಪಾಲಿಗೆ ಕಾವೇರಿ ಕೇವಲ ನದಿಯಲ್ಲ ಆಕೆ ಕೊಡಗಿನ ಜನರ ಕುಲದೇವತೆ, ಪಾಪನಾಶಿನಿ, ಬೇಡಿದ ವರವನೀಡೋ ಕರುಣಾಮಯಿ ಹಾಗಾಗಿಯೆ ಕಾವೇರಿ ತಾಯಿಯ ದರ್ಶನಕ್ಕೆ ಇಷ್ಟೊಂದು ಬಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ 11 ರಿಂದ 15ರವರೆಗೆ ಮಹಾಲಯ ಅಮಾವಾಸ್ಯೆ ಜಾತ್ರೆ ನಡೆಯಲಿದ್ದು ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಸುಮಾರು 1.5 ರಿಂದ 2 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಆಗಮಿಸಿದ್ದಾರೆ.
ನಾಗರ ಪಂಚಮಿ ದಿನ ನಾಗಪ್ಪನ ಮೂರ್ತಿಗೆ ಹಾಲೆರುವುದು ಸರ್ವೇ ಸಾಮಾನ್ಯ. ಆದರಿಲ್ಲಿ ಪಂಚಮಿ ದಿನವೇ ಈ ಗ್ರಾಮದಲ್ಲಿ ಚೇಳುಗಳಿಗೆ ಪೂಜಿಸಿ ಆರಾಧಿಸುತ್ತಾರೆ. ಚೇಳುಗಳನ್ನು ಕೈ ಮೇಲೆ, ಮೈ ಮೇಲೆ, ಬಾಯಲ್ಲಿ ಇಟ್ಟು ಸಂಭ್ರಮಿಸುವುದೇ ಈ ಜಾತ್ರೆಯ ವಿಶೇಷ. ಅಷ್ಟಕ್ಕೂ ಯಾವುದೀ ಜಾತ್ರೆ, ಇಂತಹ ಜಾತ್ರೆ ನಡೆಯುವುದಾದರೂ ಎಲ್ಲಿ ಅಂತೀರಾ ಈ ಸುದ್ದಿಯನ್ನು ಒಮ್ಮೆ ಓದಿ.
Biligiri Ranganatha Hills: ಬುಧವಾರ (ಜುಲೈ 12, 2023) ನಡೆದ ಹುಂಡಿ ಎಣಿಕೆ ವೇಳೆ 4-5 ಮಂದಿ ಭಕ್ತರು ಹಣದ ಜೊತೆಗೆ ಪತ್ರಗಳನ್ನು ಬಿಳಿಗಿರಿರಂಗನಾಥ ಸ್ವಾಮಿಗೆ ಅರ್ಪಣೆ ಮಾಡಿದ್ದು ಆಸ್ತಿ, ದೈರ್ಯ, ಆರೋಗ್ಯ ಭಾಗ್ಯ, ಮಗನಿಗೆ ಒಳ್ಳೆಯ ಬುದ್ಧಿ ಕೊಡುವಂತೆ ನಾನಾ ರೀತಿಯ ಬೇಡಿಕೆಗಳನ್ನು ಭಗವಂತನ ಮುಂದೆ ಇಟ್ಟಿದ್ದಾರೆ.
Panchagiri Dhama: ತಣ್ಣನೆ ಬೀಸುವ ಚಳಿ ಚಳಿ ಗಾಳಿಯಲ್ಲಿ, ಹರಿ ನಾಮ ಸ್ಮರಣೆ ಮಾಡುತ್ತಾ......... ಕಾಲ್ನಡಿಗೆಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಪಂಚಗಿರಿಗಳ ಸಾಲಿನಲ್ಲಿ ಭಕ್ತರು ಪ್ರದಕ್ಷಿಣೆ ಹಾಕುತ್ತಿರುವುದು. ನಂದಿಬೆಟ್ಟದ ಮೇಲೆ ಯೋಗ ನಂದೀಶ್ವರ, ಬೆಟ್ಟದ ಕೆಳಗೆ ಭೋಗ ನಂದೀಶ್ವರ, ಇವರಿಬ್ಬರ ಮಧ್ಯೆ ವಿಶಾಲವಾಗಿ ಹರಡಿರುವ ಸ್ಕಂದಗಿರಿ, ದಿಬ್ಬಗಿರಿ, ಚಂದ್ರಗಿರಿ ಸೇರಿದಂತೆ ಐದು ಬೆಟ್ಟಗಳ ಸಾಲಿನ ನಡುವೆ ಭಕ್ತ ಸಮೂಹ, ಶಿವನನ್ನು ನೆನೆಯುತ್ತಾ ಹಾಡು ಭಜನೆ ಮಾಡುತ್ತಾ ಸಾಗ್ತಿದ್ರೆ ಕೈಲಾಸವೆ ಧರೆಗಿಳಿದಂತಾಗಿತ್ತು.
ಅಮಾವಾಸ್ಯೆಗೆ ಈ ಪರಿ ಭಕ್ತರು ಆಗಮಿಸುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರಿಂದ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಸಿಸಿಟಿವಿ ಕ್ಯಾಮರಾದಲ್ಲಿ ನಿಗೂಢ ಬೆಳಕೊಂದು ಪದೇಪದೆ ಕಾಣಿಸಿಕೊಂಡು ಭಕ್ತರನ್ನು ಅಚ್ಚರಿಗೊಳಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆಂಕಲಹುಂಡಿ ಗ್ರಾಮದಲ್ಲಿ ನಡೆದಿದೆ.
ರಾಮ ನವಮಿ 2023 ದಿನಾಂಕ: ಈ ಬಾರಿ ಭಗವಾನ್ ಶ್ರೀರಾಮನ ಜನ್ಮದಿನವನ್ನು ಅಂದರೆ ರಾಮನವಮಿಯನ್ನು ಮಾರ್ಚ್ 30ರಂದು ಆಚರಿಸಲಾಗುತ್ತಿದೆ. ಈ ದಿನ 5 ವಿಶೇಷ ಅಪರೂಪದ ಕಾಕತಾಳೀಯ ನಡೆಯುತ್ತಿದ್ದು, ಇದರಿಂದ ಭಕ್ತರಿಗೆ ಭಾಗ್ಯ ದೊರೆಯಲಿದೆ.
ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.59 ಕೋಟಿ ರೂ ಸಂಗ್ರಹವಾಗಿದೆ. 80 ಗ್ರಾಂ ಚಿನ್ನ ಹಾಗೂ 3.900 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.