Diabetes Tips: ಮಧುಮೇಹವು ಆಹಾರ ಮತ್ತು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆಯಾಗಿದೆ. ಮಧುಮೇಹ ರೋಗಿಗೆ ಒಮ್ಮೆ ಗಾಯವಾದರೆ, ಅದು ಗುಣಮುಖವಾಗಳು ಅಥವಾ ವಾಸಿಯಗಲು ಸಾಕಷ್ಟು ಸಮಯ ಬೇಕಾಗುತ್ತದೆ, ಹೀಗೇಕೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.
Taming Diabetes: ಅಡುಗೆಮನೆಯಲ್ಲಿ ಇರಿಸಲಾಗಿರುವ ಹಲವು ಮಸಾಲೆ ಪದಾರ್ಥಗಳು ರಕ್ತದಲ್ಲಿನ ಸಕ್ಕರೆಯನ್ನು ಮಟ್ಟವನ್ನು ನಿಯಂತ್ರಿಸಲು ತುಂಬಾ ಉಪಯುಕ್ತವಾಗಿವೆ(clove benefits for diabetic patients). ಅಂತಹುದೇ ಒಂದು ವಿಶೇಷ ಮಸಾಲೆಯ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
Diabetes Control In Summer: ಬೇರೆಲ್ಲಾ ಋತುಮಾನಗಳಿಗಿಂತ ಬೇಸಿಗೆಯಲ್ಲಿ ಮಧುಮೇಹಿ ಅಧಿಕ ಉಷ್ಣತೆಯು ಮಧುಮೇಹಿಗಳಿಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಹಾಗಾಗಿ, ಬೇಸಿಗೆ ಕಾಲದಲ್ಲಿ ಮಧುಮೇಹಿಗಳು ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ.
Black Eye Beans Health Benefits: ಅಲಸಂದೆ ಕಡಿಮೆ-ಜಿಐ ಆಹಾರವಾಗಿದೆ (Diet To Control Diabetes). ಇದು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಇದರ ಸೇವನೆಯು ಮಧುಮೇಹಿಗಳಿಗೆ ಹಲವು ವಿಧಗಳಲ್ಲಿ ಪ್ರಯೋಜನವನ್ನು ನೀಡುತ್ತದೆ. ಅಲಸಂದೆ ಮಧುಮೇಹಿಗಳಿಗೆ ಹೇಗೆ ಪ್ರಯೋಜನಕಾರಿಯಾಗಿದೆ ತಿಳಿದುಕೊಳ್ಳೋಣ ಬನ್ನಿ, (Health News In Kannada)
Diabetes: ಬದಲಾದ ಜೀವನಶೈಲಿಯಲ್ಲಿ ಮಧುಮೇಹ ಬಹುತೇಕ ಜನರನ್ನು ಕಾಡುತ್ತಿರುವ ಸಮಸ್ಯೆ. ಮಧುಮೇಹಕ್ಕೆ ಔಷಧಿಗಳು ಅಗತ್ಯವಿದ್ದರೂ, ಕೆಲವು ನೈಸರ್ಗಿಕ ವಿಧಾನಗಳ ಮೂಲಕ ನೀವು ಸುಲಭವಾಗಿ ಮಧುಮೇಹವನ್ನು ನಿಯಂತ್ರಿಸಬಹುದು. ಇದಕ್ಕಾಗಿ,ಕೆಲವು ಮಸಾಲೆ ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿದೆ.
Taming Diabetes: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಹಸಿ ತರಕಾರಿಗಳು ಮಾತ್ರವಲ್ಲದೆ ಬೇಯಿಸಿದ ತರಕಾರಿಗಳನ್ನು ಸಹ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಹಾಗಾದರೆ ಬನ್ನಿ ಯಾವ ತರಕಾರಿಗಳನ್ನು ಬೇಯಿಸಿ ತಿಂದರೆ ಮಧುಮೇಹ ತಕ್ಷಣಕ್ಕೆ ನಿಯಂತ್ರಣಕ್ಕೆ ಬರುತ್ತೆ ತಿಳಿದುಕೊಳ್ಳೋಣ ಬನ್ನಿ (Health News In Kannada)
Diabetes Tips: ಒಮ್ಮೆ ನೀವು ಮಧುಮೇಹಕ್ಕೆ ಗುರಿಯಾದರೆ, ಅದನ್ನು ನಿಯಂತ್ರಿಸಲು ನೀವು ಔಷಧಿಗಳ ಆಜೀವ ಬೆಂಬಲ ಪಡೆದುಕೊಳ್ಳಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಇಂದು ನಾವು ನಿಮಗೆ ಕೆಲ ಮನೆಮದ್ದುಗಳ ಕುರಿತು ಮಾಹಿತಿ ನೀಡುತ್ತಿದ್ದು, ಅವುಗಳನ್ನು ಪ್ರಯತ್ನಿಸುವ ಮೂಲಕ ನೀವು ಒಂದೇ ರಾತ್ರಿಯಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು.
Diabetes:ನಿಮ್ಮ ಮಧುಮೇಹ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಿಸಬಲ್ಲ ಇಂತಹ ಹಣ್ಣಿನ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ. ಈ ಹಣ್ಣು ಆರೋಗ್ಯದ ಸಂಪತ್ತು. ಇದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ.
Diabetes tips: ರಕ್ತದಲ್ಲಿನ ಸಕ್ಕರೆಯ ಮಟ್ಟವು 200 ರಿಂದ 300 mg/dL ಗಿಂತ ಹೆಚ್ಚಿದ್ದರೆ, ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು. ಯಾಕಂದರೆ ಇದು ಮಧುಮೇಹದ ಸೂಚನೆಯಾಗಿರಬಹುದು. ಔಷಧಿಗಳ ಹೊರತಾಗಿ ಕೆಲವು ಶುಗರ್ ಲೆವಲ್ ಕಂಟ್ರೋಲ್ಗೆ ಕೆಲವು ಮನೆಮದ್ದುಗಳಿವೆ.
World Diabetes Day: ಭಾರತವನ್ನು ಮಧುಮೇಹದ ರಾಜಧಾನಿ ಎಂದು ಕರೆಯಲಾಗುತ್ತದೆ. ಏಕೆಂದರೆ, ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ತುಂಬಾ ಹೆಚ್ಚು. ಮಧುಮೇಹದ ತೊಡಕುಗಳನ್ನು ಎತ್ತಿ ತೋರಿಸಲು ಮತ್ತು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಬೆಂಬಲದೊಂದಿಗೆ 1991 ರಲ್ಲಿ ಇಂಟರ್ನ್ಯಾಷನಲ್ ಡಯಾಬಿಟಿಸ್ ಫೌಂಡೇಶನ್ ಈ ದಿನವನ್ನು ಪ್ರಸ್ತಾಪಿಸಿತು.
Diabetes Diet Tips: ಭಾರತೀಯ ಖಾದ್ಯಗಳಲ್ಲಿ ಸಾಮಾನ್ಯವಾಗಿ ಬಹುತೇಕ ಆಹಾರಗಳಲ್ಲಿ ಬಳಸುವ ತರಕಾರಿ ಎಂದರೆ ಅದು ಆಲೂಗೆಡ್ಡೆ. ಪುಟ್ಟ ಮಕ್ಕಳಿಂದ ವೃದ್ಧರವರೆಗೂ ಇಷ್ಟಪಡುವ ತರಕಾರಿ ಎಂದರೆ ಆಲೂಗೆಡ್ಡೆ. ಆದರೆ, ಮಧುಮೇಹ ಸಮಸ್ಯೆ ಇರುವವರು ಆಲೂಗಡ್ಡೆಯಿಂದ ತಯಾರಿಸಿದ ಆಹಾರಗಳನ್ನು ಸೇವಿಸಬಹುದೇ? ಈ ಬಗ್ಗೆ ಸಂಶೋಧನೆಯೊಂದು ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.