ಮಹಿಳೆಯರಿಗಿಂತಲೂ ಪುರುಷರೇ ಹೆಚ್ಚಿನ ರೋಗಗಳಿಗೆ ತುತ್ತಾಗುತ್ತಾರೆ. ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಇಂದು ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿಸಬೇಕು.
ಮಧುಮೇಹ ರೋಗಿಗಳು ಪಾದಗಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ, ಸರಿಯಾದ ಶೂ ಆಯ್ಕೆ ಮಾಡುವುದು ಅವಶ್ಯಕ, ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ನಿಮಗಾಗಿ ಕೆಲ ಸಲಹೆಗಳು ಇಲ್ಲಿದೆ ನೋಡಿ...
Sweet Potato Benefits: ಸಾಮಾನ್ಯವಾಗಿ ಸಿಹಿ ಪದಾರ್ಥಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ, ಆದರೆ ಸಿಹಿ ಗೆಣಸು ಒಂದು ರೀತಿಯ ತರಕಾರಿಯಾಗಿದ್ದು, ಇದು ರುಚಿಯಲ್ಲಿ ಸಿಹಿಯಾಗಿದ್ದರೂ ಕೂಡ ಮಧುಮೇಹದಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.
Diabetes Home Remedies:ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿರುವ ಕಾರಣ ಸೇವಿಸುವ ಆಹಾರಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಎಷ್ಟೇ ಇಷ್ಟವಿದ್ದರೂ ಕೆಲವೊಂದು ಆಹಾರಗಳನ್ನು ಸೇವಿಸಲೇ ಬಾರದು. ಇದರೊಂದಿಗೆ ಜೀವನ ಪರ್ಯಂತ ಔಷಧಿ ಸೇವಿಸಲೇ ಬೇಕು.
Diabetes: ಮೆದುಳಿನಿಂದ ಕಾಲಿನ ಬೆರಳುಗಳವರೆಗೆ ಪರಿಣಾಮ ಬೀರುವ ಮತ್ತು ನಿರ್ಧಿಷ್ಟ ಚಿಕಿತ್ಸೆಯೇ ಇಲ್ಲದ ಕಾಯಿಲೆ ಎಂದರೆ ಅದು ಮಧುಮೇಹ. ಡಾ. ಅಶೋಕ್ ಜಿಂಗನ್ ಕಣ್ಣುಗಳಲ್ಲಿ ಕಂಡುಬರುವ ಮಧುಮೇಹದ ಕೆಲ ಗಂಭೀರ ಲಕ್ಷಣಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
Diabetes Silent Symptoms: ಚಿಕಿತ್ಸೆಯೇ ಇಲ್ಲದ ಜೀವನಶೈಲಿಯ ಒಂದು ಕಾಯಿಲೆ ಎಂದರೆ ಅದು ಮಧುಮೇಹ. ಇತ್ತೀಚಿನ ದಿನಗಳಲ್ಲಿ ಯುವಕರೂ ಕೂಡ ಮಧುಮೇಹಕ್ಕೆ ಗುರಿಯಾಗುತ್ತಿದ್ದಾರೆ. ಇನ್ನೊಂದೆಡೆ ಈ ಸಕ್ಕರೆ ಕಾಯಿಲೆಗೆ ಕೆಲವು ಮೂಕ ಲಕ್ಷಣಗಳಿವೆ, ಈ ಲಕ್ಷಣಗಳನ್ನು ಮರೆತೂ ಕೂಡ ನಿರ್ಲಕ್ಷಿಸಬೇಡಿ.
ಹಾಗಲಕಾಯಿಯಲ್ಲಿ ಪ್ರೋಟೀನ್, ಫೈಬರ್, ಸೋಡಿಯಂ, ವಿಟಮಿನ್ ಎ ಮುಂತಾದ ಅಂಶಗಳು ಕಂಡುಬರುತ್ತವೆ. ಮತ್ತೊಂದೆಡೆ, ಸೌತೆಕಾಯಿಯು ಹೆಚ್ಚಿನ ಪ್ರಮಾಣದ ಪ್ರೋಟೀನ್ ಮತ್ತು ನೀರನ್ನು ಹೊಂದಿರುತ್ತದೆ.
Diabetes: ಬೆಲ್ಪತ್ರಿ ಹಣ್ಣು ಯಾರಿಗೆ ಇಷ್ಟವಾಗುವುದಿಲ್ಲ ಹೇಳಿ? ಬೇಲ್ ಸಿರಪ್ ಕೂಡ ಜನರಿಗೆ ತುಂಬಾ ಇಷ್ಟವಾಗುತ್ತದೆ. ಬೆಲ್ಪತ್ರಿಯಲ್ಲಿ ಸಾಕಷ್ಟು ಪೋಷಕಾಂಶಗಳು ಕಂಡುಬರುತ್ತವೆ. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು, ಅನೇಕ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
WHO ಪ್ರಕಾರ, ಹೃದಯ ಸಮಸ್ಯೆಗಳು, ಪಾರ್ಶ್ವವಾಯು, ಕ್ಯಾನ್ಸರ್, ಮಧುಮೇಹ ಮತ್ತು ಶ್ವಾಸಕೋಶದ ಕಾಯಿಲೆಗಳು ಒಟ್ಟಾರೆಯಾಗಿ ವಿಶ್ವಾದ್ಯಂತದ ಸುಮಾರು ಶೇ.70% ರಷ್ಟು ಸಾವುಗಳಿಗೆ ಕಾರಣವಾಗಿವೆ ಎನ್ನಲಾಗಿದೆ.
Constipation Remedy: ಈ ಲೇಖನದಲ್ಲಿ ನಾವು ನಿಮಗೆ ಮೂರು ತರಕಾರಿಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಈ ತರಕಾರಿಗಳ ಜ್ಯೂಸ್ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಕುಡಿಯುವುದರಿಂದ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು. ಇದನ್ನು ಹೇಗೆ ತಯಾರಿಸಬೇಕು ಮತ್ತು ಯಾವ ಸಮಯದಲ್ಲಿ ಸೇವಿಸಬೇಕು ಹಾಗೂ ಇದರಿಂದ ಹೇಗೆ ಉತ್ತಮ ಫಲಿತಾಂಶಗಳನ್ನು ಪಡೆಯಬೇಕು ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಬದಲಾದ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಮಧುಮೇಹ ಕಾಯಿಲೆ ಬರುತ್ತಿದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಈ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆಯಬೇಕು, ಇಲ್ಲದಿದ್ದರೆ ಅಪಾಯವಾಗಿ ಪರಿಣಮಿಸುತ್ತದೆ.
ಇದು ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಫೋಲಿಕ್ ಆಮ್ಲ, ಕಬ್ಬಿಣ ಮತ್ತು ಪೊಟ್ಯಾಸಿಯಮ್ ಸೇರಿದಂತೆ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಆರೋಗ್ಯ ತಜ್ಞರ ಪ್ರಕಾರ ತೊಗರಿ ಬೇಳೆಯಿಂದ ದೂರವಿರಬೇಕಾದ ಕೆಲವು ರೋಗಗಳಿವೆ. ಇಲ್ಲದಿದ್ದರೆ ಅದು ನಿಧಾನ ವಿಷದಂತೆ ಕೆಲಸ ಮಾಡುತ್ತದೆ.
Green Chickpeas: ಸಾಮಾನ್ಯವಾಗಿ ಚಳಿಗಾಲ ಬಂತೆಂದರೆ ಹಸಿರು ತರಕಾರಿ ಸೇವಿಸಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇಂದು ನಾವು ನಿಮಗೆ ಅಂತಹುದೇ ಒಂದು ಹಸಿರು ತರಕಾರಿಯ ಕುರಿತು ಮಾಹಿತಿಯನ್ನು ನೀಡುತ್ತಿದ್ದೇವೆ. ಈ ಹಸಿರು ಬೇಳೆಕಾಳಿನ ಸೇವನೆಯಿಂದ ಹಲವು ರೋಗಗಳ ಅಪಾಯ ಕಡಿಮೆಯಾಗುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಹಾರ ಮತ್ತು ಪಾನೀಯಗಳ ಬಗ್ಗೆ ಗಮನ ಹರಿಸುವುದು ಕೂಡಾ ಬಹಳ ಮುಖ್ಯ. ಪ್ರತಿಯೊಬ್ಬರ ಪೌಷ್ಟಿಕಾಂಶ ಮತ್ತು ಕಾರ್ಬೋಹೈಡ್ರೇಟ್ ಅಗತ್ಯಗಳು ವಿಭಿನ್ನವಾಗಿರಬಹುದು.
How To Increase Immunity In Diabetes: ಮಧುಮೇಹ ಇರುವವರಿಗೆ ಗ್ರೀನ್ ಜ್ಯೂಸ್, ದಾಲ್ಚಿನ್ನಿ ನೀರು, ತುಳಸಿ ನೀರು ಮುಂತಾದ ಡಿಟಾಕ್ಸ್ ಹೈಡ್ರೇಶನ್ ಪಾಕವಿಧಾನಗಳನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇದು ಉತ್ತಮ ಮಾರ್ಗವಾಗಿದೆ.
Fruit To Avoid In Diabetes: ಮಧುಮೇಹವು ತುಂಬಾ ಅಪಾಯಕಾರಿ ಕಾಯಿಲೆಯಾಗಿದೆ. ಮಧುಮೇಹಿಗಳು ತಮ್ಮ ಆಹಾರ-ಪಾನೀಯಗಳ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ಡಯಾಬಿಟಿಸ್ ಇರುವವರಿಗೆ ಕೆಲವು ಹಣ್ಣುಗಳು ತುಂಬಾ ಹಾನಿಯನ್ನು ಉಂಟುಮಾಡಬಹುದು. ಈ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಉಲ್ಬಣಿಸಬಹುದು. ಇದನ್ನು ತಪ್ಪಿಸಲು ನಿಮ್ಮ ಡಯಟ್ನಿಂದ ಕೆಲವು ಹಣ್ಣುಗಳನ್ನು ದೂರವಿಡಬೇಕು.
World Diabetes Day: ಭಾರತವನ್ನು ಮಧುಮೇಹದ ರಾಜಧಾನಿ ಎಂದು ಕರೆಯಲಾಗುತ್ತದೆ. ಏಕೆಂದರೆ, ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ತುಂಬಾ ಹೆಚ್ಚು. ಮಧುಮೇಹದ ತೊಡಕುಗಳನ್ನು ಎತ್ತಿ ತೋರಿಸಲು ಮತ್ತು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಬೆಂಬಲದೊಂದಿಗೆ 1991 ರಲ್ಲಿ ಇಂಟರ್ನ್ಯಾಷನಲ್ ಡಯಾಬಿಟಿಸ್ ಫೌಂಡೇಶನ್ ಈ ದಿನವನ್ನು ಪ್ರಸ್ತಾಪಿಸಿತು.
Diabetes Control Tips :ಮಧುಮೇಹ ಕಾಯಿಲೆ ಅನೇಕರಲ್ಲಿ ಅನುವಂಶಿಕವಾಗಿ ಕಾಣಿಸಿಕೊಳ್ಳುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಇದು ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಎದುರಾಗುವ ಸಮಸ್ಯೆ ಕೂಡಾ ಹೌದು.
Diabetic Retinopathy : ಕೆಲಸದಲ್ಲಿರುವ (20-65 ವರ್ಷಗಳು) ವಯಸ್ಕರಲ್ಲಿ ದೃಷ್ಟಿ ನಷ್ಟಕ್ಕೆ DR ಪ್ರಮುಖ ಕಾರಣವಾಗಿದೆ, ಮತ್ತು ಜಾಗತಿಕವಾಗಿ, ಪ್ರತಿ 3 ರಲ್ಲಿ 1 ಮಧುಮೇಹ ರೋಗಿಗಳಲ್ಲಿ ಡಯಾಬಿಟಿಕ್ ಮ್ಯಾಕ್ಯುಲರ್ ಎಡಿಮಾ (DME) ಉಂಟಾಗುವ ಸಾಧ್ಯತೆ ಇರುತ್ತದೆ. ವಿಶೇಷವಾಗಿ ಮಧುಮೇಹಿಗಳು ಮತ್ತು ವಯಸ್ಸಾದವರಿಗೆ, ಸಕಾಲಿಕ ರೋಗನಿರ್ಣಯ ಮತ್ತು ರೋಗ ನಿರ್ವಹಣೆಯನ್ನು ಸಕ್ರಿಯಗೊಳಿಸಲು ನಿಯಮಿತ ಕಣ್ಣಿನ ತಪಾಸಣೆಯು ಪ್ರಮುಖವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.