Beverages for Diabetes: ಸಾಕಷ್ಟು ಓಡಾಟದಿಂದ ಕೂಡಿದ ಮತ್ತು ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹಕ್ಕೆ ಬಲಿಯಾಗುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ.
ಮಧುಮೇಹ ರೋಗಿಗಳು ಹೆಚ್ಚಾಗಿ ಹಣ್ಣುಗಳನ್ನು ತಿನ್ನುವುದಿಲ್ಲ ಏಕೆಂದರೆ ಹಣ್ಣುಗಳನ್ನು ತಿನ್ನುವುದರಿಂದ ಅವರ ಮಧುಮೇಹದ ಮಟ್ಟವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಮಧುಮೇಹಿಗಳು ಸೇವಿಸಬಹುದಾದ ಕೆಲವು ಹಣ್ಣುಗಳ ಬಗ್ಗೆ ಮಾಹಿತಿ ಇಲ್ಲಿದೆ. ಇವುಗಳ ಸೇವನೆಯಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ ಹಾಗೂ ಜೀರ್ಣಾಂಗ ವ್ಯವಸ್ಥೆಯೂ ಸದೃಢವಾಗಿರುತ್ತದೆ.
ಅಧಿಕ ರಕ್ತದ ಸಕ್ಕರೆಯ ಲಕ್ಷಣಗಳು: ಇತ್ತೀಚಿನ ದಿನಗಳಲ್ಲಿ ಡಯಾಬಿಟಿಸ್ ಒಂದು ಸಾಮಾನ್ಯ ಕಾಯಿಲೆ ಆಗಿದೆ. ದೇಹದಲ್ಲಿ ಕಂಡುಬರುವ ಕೆಲವು ಲಕ್ಷಣಗಳು ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗಿದೆ ಎಂದು ಸೂಚಿಸುತ್ತದೆ. ಅಂತಹ ಲಕ್ಷಣಗಳನ್ನು ಸಾಮಾನ್ಯ ಲಕ್ಷಣ ಎಂದು ಕೆಲವರು ನಿರ್ಲಕ್ಷಿಸುತ್ತಾರೆ. ಆದರೆ, ಭವಿಷ್ಯದಲ್ಲಿ ಅವು ಭಾರೀ ತೊಂದರೆಯನ್ನು ಉಂಟುಮಾಡಬಹುದು.
Mix These Things In Water For Maximum Health Benefits : ನಮ್ಮ ಶರೀರ ಶೇ.70ರಷ್ಟು ನೀರಿನಿಂದ ಕೂಡಿದೆ. ನೀರನ್ನು ಸರಿಯಾದ ಪ್ರಮಾಣದಲ್ಲಿ ಕುಡಿಯದಿದ್ದರೆ, ಅದು ಹಲವಾರು ಸಮಸ್ಯೆಗಳನ್ನು ಉಂಟುಮಾಡುತ್ತದೆ.
Diabetes Control tips: ಮಧುಮೇಹ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ತುಂಬಾ ಕಷ್ಟಕರವಾದ ಕೆಲಸವಾಗಿದೆ, ಇದಕ್ಕಾಗಿ ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಬೇಕು, ಆದರೆ ಕೆಲವು ವ್ಯಾಯಾಮಗಳು ಸಹ ಅಗತ್ಯ.
ಮಧುಮೇಹ ಕಾಯಿಲೆ ಒಮ್ಮೆ ಬಂತೆಂದರೆ, ಆ ವ್ಯಕ್ತಿ ಜೀವನಪರ್ಯಂತ ನರಳಬೇಕಾಗುತ್ತದೆ. ಮಧುಮೇಹವಿದ್ದಾಗ ಆಹಾರ ಜೀವನಶೈಲಿಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲವಾದರೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುವುದು ಸಾಧ್ಯವಾಗುವುದಿಲ್ಲ.
Juice for Diabetes:ಮಧುಮೇಹ ಒಮ್ಮೆ ಕಾಣಿಸಿಕೊಂಡರೆ ನಂತರ, ಆಹಾರದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ನೆಚ್ಚಿನ ಆಹಾರಗಳನ್ನು ತಿನ್ನುವುದು ಸಾಧ್ಯವಾಗುವುದಿಲ್ಲ. ಔಷಧಿಗಳ ಮೇಲೆಯೇ ಅವಲಂಬಿತರಾಗಬೇಕಾಗುತ್ತದೆ.
ಮಧುಮೇಹದ ಗಂಭೀರ ಕಾಯಿಲೆಗೆ ಕಾರಣವಾಗುವ ಅಂತಹ ಕೆಲವು ಅಭ್ಯಾಸಗಳ ಬಗ್ಗೆ ನಾವು ಇಲ್ಲಿ ಬರೆಯುತ್ತಿದ್ದೇವೆ ಮತ್ತು ಈ ಅಭ್ಯಾಸಗಳನ್ನು ತಪ್ಪಿಸುವುದರಿಂದ ಮಧುಮೇಹದ ಅಪಾಯವನ್ನು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆ ಮಾಡಬಹುದು.
Diabetes Control Tips: ಮಧುಮೇಹವನ್ನು ನಿಯಂತ್ರಿಸಲು ಅನೇಕ ಮನೆಮದ್ದುಗಳನ್ನು ಅಳವಡಿಸಿಕೊಳ್ಳಲಾಗುತ್ತದೆ. ಮಧುಮೇಹದ ಸಮಸ್ಯೆ ಇದ್ದಾಗ ವಿವಿಧ ಆರೋಗ್ಯಕರ ಪಾನೀಯಗಳನ್ನು ಸೇವಿಸುವುದು ಸೂಕ್ತ.
ಕೊಲೆಸ್ಟ್ರಾಲ್ ರಕ್ತದಲ್ಲಿ ಶೇಖರಣೆಯಾದರೆ ಅದು ಆರೋಗ್ಯಕ್ಕೆ ದೊಡ್ಡ ಅಪಾಯವನ್ನುಂಟು ಮಾಡುತ್ತದೆ. ಇದಕ್ಕೆ ನಮ್ಮ ಆಹಾರ ಪದ್ಧತಿಯೇ ಕಾರಣ. ಆದ್ದರಿಂದ ನಾವು ಕೆಲವು ಆಹಾರಗಳಿಂದ ದೂರವಿರುವುದು ಉತ್ತಮ.
ಮಧುಮೇಹ ಬಂದಾಗ, ನಮ್ಮ ದೇಹವು ಅನೇಕ ಸಂಕೇತಗಳನ್ನು ನೀಡುತ್ತದೆ. ಪಾದಗಳಿಂದ ಕೆಲವು ಎಚ್ಚರಿಕೆಯ ಚಿಹ್ನೆಗಳು ಕಂಡುಬರುತ್ತವೆ. ಇದನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಮುಖ್ಯವಾಗಿರುತ್ತದೆ. ಇಲ್ಲದಿದ್ದರೆ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ.
Turmeric Benefits For Diabetes Patients: ಭಾರತೀಯ ಖಾದ್ಯಗಳಲ್ಲಿ ಹೆಚ್ಚಾಗಿ ಬಳಸುವ ಮಸಾಲೆ ಪದಾರ್ಥಗಳಲ್ಲಿ ಅರಿಶಿನವೂ ಒಂದು. ಆಯುರ್ವೇದ ಗುಣಗಳಿಂದ ಸಮೃದ್ಧವಾಗಿರುವ ಅರಿಶಿನವು ಮಧುಮೇಹಿಗಳಿಗೆ ವರದಾನಕ್ಕಿಂತ ಕಡಿಮೆ ಇಲ್ಲ ಎಂದು ಹೇಳಲಾಗುತ್ತದೆ. ಡಯಾಬಿಟಿಸ್ ರೋಗಿಗಳು ಅರಿಶಿನವನ್ನು ಬಳಸುವುದರಿಂದ ಬ್ಲಡ್ ಶುಗರ್ ಅನ್ನು ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.