ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ವಾರಕ್ಕೆ 150 ನಿಮಿಷಗಳ ಸಾಮಾನ್ಯ ವ್ಯಾಯಾಮವನ್ನು ಮಾಡದ ಅಥವಾ ವಾರಕ್ಕೆ 75 ನಿಮಿಷಗಳ ಕಾಲ ತೀವ್ರವಾಗಿ ವ್ಯಾಯಾಮ ಮಾಡದವರನ್ನು ಸೋಮಾರಿಗಳೆಂದು ಪರಿಗಣಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಈ ಆಘಾತಕಾರಿ ವರದಿಯ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..
Rice For Type 2 Diabetes: ನಮ್ಮಲ್ಲಿ ಕೆಲವರಿಗೆ ಅನ್ನ ತಿನ್ನದೆ ಊಟ ಮಾಡಿದಂತೆ ಅನಿಸುವುದೇ ಇಲ್ಲ. ಆದರೆ, ಆರೋಗ್ಯ ಸರಿಯಾಗಿಲ್ಲದಿದ್ದಾಗ, ಅದರಲ್ಲೂ ಡಯಾಬಿಟಿಸ್ನಂತಹ ರೋಗಕ್ಕೆ ಬಲಿಯಾದಾಗ ಕೆಲವು ಆಹಾರಗಳಿಂದ ಅಂತರ ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ, ಖಾಯಿಲೆಯು ಉಲ್ಬಣಿಸಬಹುದು. ವಾಸ್ತವವಾಗಿ, ಟೈಪ್ 2 ಡಯಾಬಿಟಿಸ್ ರೋಗಿಗಳಿಗೆ ಬಿಳಿ ಅನ್ನ ವಿಷವಿದ್ದಂತೆ. ಅದು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ.
Diabetes Control Tips : ಆಯುರ್ವೇದದಲ್ಲಿ ನಿಮ್ಮನ್ನು ಆರೋಗ್ಯವಾಗಿಡಬಲ್ಲ ಇಂತಹ ಔಷಧಿಗಳು ಎಷ್ಟಿವೆಯೋ ಗೊತ್ತಿಲ್ಲ. ಆದರೆ ಸಕ್ಕರೆ ಕಾಯಿಲೆಯಂತಹ ಮಾರಣಾಂತಿಕ ಕಾಯಿಲೆಗೂ ಔಷಧಿಯ ಮೂಲಕ ಉಪಶಮನ ನೀಡಬಹುದು.
Diabetes Symptoms and causes: ದಿನೇ ದಿನೇ ಮಧುಮೇಹ ರೋಗಿಗಳ ಸಂಖ್ಯೆಯಲ್ಲಿ ಕೂಡಾ ಹೆಚ್ಚಳ ಕಂಡು ಬರುತ್ತಿದೆ. ಮಧುಮೇಹದ ಅಪಾಯ ಹೆಚ್ಚಾಗಲು, ನಮ್ಮ ನಿತ್ಯದ ಅಭ್ಯಾಸಗಳೇ ಕಾರಣವಾಗಿದೆ.
Guava and guava leaf benefits- ಸಕ್ಕರೆ ಕಾಯಿಲೆ ಇರುವವರಿಗೆ ಸೀಬೆಹಣ್ಣು ಮತ್ತು ಎಲೆಗಳು ರಾಮಬಾಣ. ಈ ಹಣ್ಣಿನ ಎಲೆಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತದೆ. ಈ ಎಲೆಗಳ ಸೇವನೆ ದೇಹದಲ್ಲಿ ಇನ್ಸುಲಿನ್ ಸ್ರವಿಕೆಯನ್ನು ಉತ್ತೇಜಿಸುತ್ತದೆ.
Healthy Leaves For Diabetes: ಮಧುಮೇಹದಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಇದಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಬೇಕು. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಈ ಎಲೆಗಳು ಕೂಡಾರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಇಂದು ನಾವು ನಿಮಗೆ ಒಂದು ನಿಂಬೆ ಹಣ್ಣಿನಿಂದ ಸಕ್ಕರೆ ಪ್ರಮಾಣ ನಿಯಂತ್ರಿಸುವ ಬಗ್ಗೆ ಮಾಹಿತಿ ತಂದಿದ್ದೇವೆ. ಇದ್ರಲ್ಲಿ ಮಧುಮೇಹ ನಿಯಂತ್ರಣದ ಅನೇಕ ಅಂಶಗಳಿವೆ, ಇದು ಮಧುಮೇಹಕ್ಕೆ ಪ್ರಯೋಜನಕಾರಿಯಾಗಿದೆ.
Aak Benefits: ಎಕ್ಕದ ಎಲೆಗಳಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳು ಅನೇಕ ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಇದನ್ನು ಮಲಬದ್ಧತೆ, ಅತಿಸಾರ, ಕೀಲು ನೋವು, ಹಲ್ಲಿನ ಸಮಸ್ಯೆಗಳಿಗೆ ಬಳಸಲಾಗುತ್ತದೆ.
Health Tips : ನುಗ್ಗೆಕಾಯಿ ತಿನ್ನುವುದರಿಂದ ಅಧಿಕ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದ ವಿಚಾರವೇ. ಆದರೆ ನುಗ್ಗೆಕಾಯಿ ಬೀಜಗಳು ಸಹ ಅನೇಕ ಅದ್ಭುತ ಪ್ರಯೋಜನಗಳನ್ನು ಹೊಂದಿವೆ.
ಅಳಲೆಕಾಯಿ, ತಾರೇಕಾಯಿ ಮತ್ತು ನೆಲ್ಲಿಕಾಯಿಯನ್ನು ಬೆರೆಸಿ ತ್ರಿಫಲವನ್ನು ತಯಾರಿಸಲಾಗುತ್ತದೆ. ಅಳಲೆಕಾಯಿ ಮತ್ತು ತಾರೇಕಾಯಿ ಜೀರ್ಣಕಾರಿ ಕಿಣ್ವಗಳನ್ನು ನಿಯಂತ್ರಿಸುತ್ತದೆ. ನೆಲ್ಲಿಕಾಯಿಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ.
Diabetes Control Tips : ಮಧುಮೇಹದ ವಿಷಯವು ವ್ಯಾಪಕವಾಗಿ ಚರ್ಚಿಸಲ್ಪಡುತ್ತಿದ್ದರೂ, ಹೈಪೋಗ್ಲೈಸೀಮಿಯಾದ ಸಮಸ್ಯೆ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಷಯವೇ ಆಗಿದೆ. ಇದು, ರಕ್ತದಲ್ಲಿನ ಗ್ಲುಕೋಸ್ ಮಟ್ಟವು ಸಾಧಾರಣ ಶ್ರೇಣಿಗಿಂತ ಕಡಿಮೆ ಇರುವಂತಹ ಪರಿಸ್ಥಿತಿಯಾಗಿದೆ.
Green Leafy Veggies Benefits: ನಿಮ್ಮ ಆಹಾರದ ತಟ್ಟೆಯಲ್ಲಿ ಒಂದು ನಿರ್ದಿಷ್ಟ ರೀತಿಯ ಹಸಿರು ತರಕಾರಿಯನ್ನು ನೀವು ಶಾಮೀಲುಗೊಳಿಸಿದರೆ, ರಕ್ತದೊತ್ತಡದಿಂದ ಹಿಡಿದು ಡಯಾಬಿಟಿಸ್ ಮತ್ತು ಕೊಲೆಸ್ಟ್ರಾಲ್ನಂತಹ ಇತರ ಅನೇಕ ಕಾಯಿಲೆಗಳನ್ನು ನೀವು ನಿಯಂತ್ರಿಸಬಹುದು. ಈ ಹಸಿರು ತರಕಾರಿ ರುಚಿಯ ಜೊತೆಗೆ ಆರೋಗ್ಯಕ್ಕೂ ಕೂಡ ಔಷಧಿಯಂತೆ ಕೆಲಸ ಮಾಡುತ್ತದೆ.
Healthy Foods: ಮಧುಮೇಹ ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಮಧುಮೇಹಿಗಳಿಗೆ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಮಧುಮೇಹವು ದೇಹದ ಇತರ ಭಾಗಗಳ ಮೇಲೂ ಪರಿಣಾಮ ಬೀರುತ್ತದೆ. ಈ ಸಂದರ್ಭದಲ್ಲಿ, ದೇಹವು ಇನ್ಸುಲಿನ್ ನಿರೋಧಕವಾಗುತ್ತದೆ ಅಥವಾ ಜೀರ್ಣಕಾರಿ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಉತ್ಪಾದಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನೀವು ಈ ವಿಷಯಗಳತ್ತ ಗಮನ ಹರಿಸಬೇಕು.
Gudmar Leaves For Diabetes: ಸಾಮಾನ್ಯವಾಗಿ ದೇಹದಲ್ಲಿ ಹೆಚ್ಚಾಗಿರುವ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ನಾವು ಹಲವು ಪದಾರ್ಥಗಳನ್ನು ಸೇವಿಸುತ್ತೇವೆ. ಉದಾಹರಣೆಗೆ - ಹಾಗಲಕಾಯಿ, ಎಲೋವೆರಾ, ಮೆಂತ್ಯೆ ಇತ್ಯಾದಿ. ಆದರೆ, ಒಂದು ಆಯುರ್ವೇದ ಗಿಡಮೂಲಿಕೆಯ ಎಲೆಗಳ ಸೇವನೆಯಿಂದಲೂ ಕೂಡ ನಿಮಗೆ ಸಾಕಷ್ಟು ಲಾಭ ಸಿಗುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ? ಹಾಗಾದರೆ ಬನ್ನಿ ಆ ಎಲೆ ಯಾವುದು, ಅದನ್ನು ನಿತ್ಯ ಹೇಗೆ ಸೇವಿಸಬೇಕು ಮತ್ತು ಅದರಿಂದಾಗುವ ಲಾಭಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
Diabetes control tips: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಿಗೆ ಅಪಾಯವನ್ನುಂಟುಮಾಡುವ ಆರೋಗ್ಯ ಸ್ಥಿತಿಗಳಲ್ಲಿ ಮಧುಮೇಹವು ಒಂದಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಹೆಚ್ಚಿಸುತ್ತದೆ. ಇನ್ಸುಲಿನ್ ಉತ್ಪಾದನೆಯು ಅಸಮರ್ಪಕವಾಗಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.