Best Way To Cook Rice: ನೀವು ಯಾವಾಗಲೂ ಅನ್ನ ತಿನ್ನುವ ಅಭ್ಯಾಸವನ್ನು ರೂಢಿಸಿಕೊಂಡಿದ್ದರೆ ಮತ್ತು ಇದ್ದಕ್ಕಿದ್ದಂತೆ ನಿಮಗೆ ಮಧುಮೇಹ ಬಂದರೆ, ಹತಾಶೆಯ ಅಗತ್ಯವಿಲ್ಲ. ಏಕೆಂದರೆ ನೀವು ಆರೋಗ್ಯಕರ ರೀತಿಯಲ್ಲಿ ಅನ್ನವನ್ನು ಬೇಯಿಸಿ ಸೇವಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
How to control blood sugar :ಕೆಲವು ನೈಸರ್ಗಿಕ ವಿಧಾನಗಳ ಸಹಾಯದಿಂದ ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅವುಗಳನ್ನು ನಿಯಮಿತವಾಗಿ ಬಳಸುವ ಮೂಲಕ ಔಷಧಿ ಅವಲಂಬನೆಯನ್ನು ಕೂಡಾ ತಪ್ಪಿಸಬಹುದು.
Cinnamon Tea For Weight Loss: ದಾಲ್ಚಿನಿ ಚಹಾ ಸೇವನೆ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಾದರೆ ಬನ್ನಿ ದಾಲ್ಚಿನ್ನಿ ಚಹಾ ಸೇವನೆಯಿಂದ ದೇಹಕ್ಕೆ ಅಥವಾ ಆರೋಗ್ಯಕ್ಕೆ ಆಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. (Lifestyle News In Kannada)
Benefits of guava leaves mixed With Ginger :ಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಆದರೆ ಸರಿಯಾದ ವಿಧಾನದಲ್ಲಿ ಇದನ್ನೂ ಸೇವಿಸಬೇಕು ಅಷ್ಟೇ.
Diabetes Control Tips : ಔಷಧಿ ಮತ್ತು ಸರಿಯಾದ ಆಹಾರ ಸೇವನೆಯಿಂದ ಮಾತ್ರ ಮಧುಮೇಹವನ್ನು ನಿಯಂತ್ರಿಸಬಹುದು. ಇದಲ್ಲದೆ, ಕೆಲವು ಮನೆಮದ್ದುಗಳು ಮಧುಮೇಹ ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ.
Diabetes Home Remedy: ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುವ ಅನೇಕ ವಸ್ತುಗಳು ನಮ್ಮ ಸುತ್ತಮುತ್ತ ಕಂಡು ಬರುತ್ತದೆ. ಈ ಎಲೆ ಬೇಯಿಸಿದ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹವನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.
Impact of Milk in Coffee: ಕಾಫಿಯಲ್ಲಿ ಕಂಡುಬರುವ ಪಾಲಿಫಿನಾಲ್ಗಳು ಕ್ಯಾನ್ಸರ್, ಹೃದ್ರೋಗ, ಮಧುಮೇಹ ಮತ್ತು ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಬಹಳ ಸಹಾಯಕವಾಗಿದೆ.
Onion Juice For Diabetes:ನಾವು ಈ ತರಕಾರಿಯನ್ನು ಕುದಿಸಿ ಅದರ ನೀರನ್ನು ಕುಡಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಇದು ಮಧುಮೇಹವನ್ನು ನಿಯಂತ್ರಣದಲ್ಲಿ ಇಡುವುದು ಮಾತ್ರವಲ್ಲ ಇನ್ನೂ ಅನೇಕ ಪ್ರಯೋಜನಗಳನ್ನು ನೀಡುತ್ತದೆ.
Best Leaves For Sugar Control: ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಭೇದವಿಲ್ಲದೆ ಅನೇಕರು ಮಧುಮೇಹದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಶುಗರ್ ಸಮಸ್ಯೆಯಿಂದ ಬಳಲುತ್ತಿರುವವರು ಈ ಎಲೆಗಳನ್ನು ತಿಂದರೆ ತುಂಬಾ ಸುಲಭವಾಗಿ ಪರಿಹಾರ ಪಡೆಯಬಹುದು.
Diabetec Control Tips : ಈ ರೋಗವನ್ನು ಔಷಧ, ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿ ಅಭ್ಯಾಸಗಳಿಂದ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಇನ್ನು ಕೆಲವು ಭಾರತೀಯ ಮಸಾಲೆಗಳು ಮಧುಮೆಹದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
Diabetes: ಬದಲಾದ ಜೀವನಶೈಲಿಯಲ್ಲಿ ಮಧುಮೇಹ ಬಹುತೇಕ ಜನರನ್ನು ಕಾಡುತ್ತಿರುವ ಸಮಸ್ಯೆ. ಮಧುಮೇಹಕ್ಕೆ ಔಷಧಿಗಳು ಅಗತ್ಯವಿದ್ದರೂ, ಕೆಲವು ನೈಸರ್ಗಿಕ ವಿಧಾನಗಳ ಮೂಲಕ ನೀವು ಸುಲಭವಾಗಿ ಮಧುಮೇಹವನ್ನು ನಿಯಂತ್ರಿಸಬಹುದು. ಇದಕ್ಕಾಗಿ,ಕೆಲವು ಮಸಾಲೆ ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿದೆ.
Heart Care Tips For Diabetes: ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಹೃದಯ ಸಮಸ್ಯೆಗಳು, ಪಾರ್ಶ್ವವಾಯು, ಕ್ಯಾನ್ಸರ್, ಮಧುಮೇಹ ಮತ್ತು ಶ್ವಾಸಕೋಶದ ಕಾಯಿಲೆಗಳು ಒಟ್ಟಾರೆಯಾಗಿ ವಿಶ್ವಾದ್ಯಂತದ ಸುಮಾರು ಶೇ.70% ರಷ್ಟು ಸಾವುಗಳಿಗೆ ಕಾರಣವಾಗಿವೆ ಎನ್ನಲಾಗಿದೆ. (Health News In Kannada)
Coconut Flour Roti Benefits: ತೆಂಗಿನ ರೊಟ್ಟಿಯನ್ನು ಸೇವಿಸುವುದರಿಂದ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೇಗಾದರೂ, ನಿಮ್ಮ ಸಮಸ್ಯೆಗಳು ಗಮನಾರ್ಹವಾಗಿ ಹೆಚ್ಚಾಗುತ್ತಿದ್ದರೆ, ಖಂಡಿತವಾಗಿಯೂ ನಿಮ್ಮ ಆರೋಗ್ಯ ತಜ್ಞರ ಸಹಾಯವನ್ನು ಪಡೆದುಕೊಳ್ಳಿ ಎಂಬುದನ್ನು ನೆನಪಿನಲ್ಲಿಡಿ. (Lifestyle News In Kannada)
chutney for breakfast to lower blood sugar : ಮಧುಮೇಹಕ್ಕೆ ಯಾವುದೇ ಮೂಲ ಚಿಕಿತ್ಸೆ ಇಲ್ಲ. ಆದ್ದರಿಂದ ಲಭ್ಯವಿರುವ ಔಷಧಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
Diabetes: ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಬಹುತೇಕ ಜನರನ್ನು ಬಾಧಿಸುತ್ತಿರುವ ಸಮಸ್ಯೆ ಮಧುಮೇಹ. ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗದಂತೆ ತಡೆಯಲು ತಮ್ಮ ಆಹಾರ-ಪಾನೀಯಗಳ ಬಗ್ಗೆ ತುಂಬಾ ಎಚ್ಚರಿಕೆಯಿಂದ ಇರಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.