Diabetes Control Tips: ಆಯುರ್ವೇದ ಪ್ರಕಾರ, ನಾವು ನಮ್ಮ ದೈನಂದಿನ ಆಹಾರದಲ್ಲಿ ಬಳಸುವ ಮಸಾಲೆ ಪದಾರ್ಥಗಳು ಹಲವು ಔಷಧೀಯ ಗುಣಗಳಿಂದ ಸಮೃದ್ಧವಾಗಿವೆ. ಅವುಗಳಲ್ಲಿ ಕೆಲವು ಮಧುಮೇಹ ನಿಯಂತ್ರಣಕ್ಕೆ ರಾಮಬಾಣ ಎಂದು ಹೇಳಲಾಗುತ್ತದೆ. ಆ ಮಸಾಲೆಗಳು ಯಾವುವು ಎಂದು ತಿಳಿಯೋಣ...
Diabetes And Cancer Risk: ಲ್ಯುಕೇಮಿಯಾ ಎಂದೇ ಕರೆಯಲ್ಪಡುವ ರಕ್ತದ ಕ್ಯಾನ್ಸರ್. ಮೂಳೆ ಮಜ್ಜೆ ಮತ್ತು ದುಗ್ಧರಸ ಗ್ರಂಥಿಗಳಲ್ಲಿ ರಕ್ತ ಕಣಗಳ ಹೆಚ್ಚಳದಿಂದಾಗಿ ಹೆಚ್ಚಾಗಿ ಸಂಭವಿಸುತ್ತದೆ. ಆದಾಗ್ಯೂ, ಯಾವುದೇ ವಯಸ್ಸಿನ ಜನರಲ್ಲಿ ರಕ್ತದ ಕ್ಯಾನ್ಸರ್ ಸಂಭವಿಸಬಹುದು. Lifestyle News In Kannada
How Diabetes Affect Kidney And Heart:ಮಧುಮೇಹದಿಂದಾಗಿ ದೇಹದ ಕಾರ್ಯದ ಮೇಲೆ ಪರಿಣಾಮ ಬೀರುತ್ತದೆ. ಏಕೆಂದರೆ ಈ ಸ್ಥಿತಿಯಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗಲು ಪ್ರಾರಂಭಿಸುತ್ತದೆ.
Taming Blood Sugar: ಆಲೂಗೆಡ್ಡೆ ತರಹ ಕಾಣುವ ಈ ತರಕಾರಿಯ ಹೆಸರು ಕೆಸುವಿನ ಗೆಡ್ಡೆ, ಇದರ ಸೇವನೆ ಕೇವಲ ಒಂದು ಅಥವಾ ಎರಡಲ್ಲ ಆರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದರಲ್ಲಿರುವ ಪೋಷಕಾಂಶಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.Health News In Kannada
Diabetes Control Tips : ಪ್ರತಿದಿನ ಈ ಹೂವುಗಳಿಂದ ಮಾಡಿದ ಚಹಾವನ್ನು ಕುಡಿಯುವುದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ತರುತ್ತದೆ. ವಿಶೇಷವಾಗಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ದೀರ್ಘಕಾಲದ ಕಾಯಿಲೆಗಳನ್ನು ಸುಲಭವಾಗಿ ನಿವಾರಿಸುತ್ತದೆ.
Wheat Besan Roti For Weight Loss: ಗೋಧಿ ಹಿಟ್ಟಿನಲ್ಲಿ ಬೇಸನ್ ಹಿಟ್ಟನ್ನು ಬೆರೆಸಿ ರೊಟ್ಟಿ ಮಾಡಿ ತಿನ್ನುವುದರಿಂದ ಕೊಲೆಸ್ಟ್ರಾಲ್, ಮಧುಮೇಹ, ಬೊಜ್ಜು ಸಮಸ್ಯೆ ದೂರವಾಗುತ್ತದೆ. ಇದು ರುಚಿಯಲ್ಲೂ ಸಾಕಷ್ಟು ಉತ್ತಮವಾದ ಒಂದು ಆಹಾರವಾಗಿದೆ (Health News In Kannada).
Taming Blood Sugar: ಮಧುಮೇಹ ರೋಗಿಗಳಿಗೆ ಕಪ್ಪು ಕಾಫಿ ಸೇವನೆ ತುಂಬಾ ಪ್ರಯೋಜನಕಾರಿಯಾಗಿದೆ, ಇದನ್ನು ಪ್ರತಿದಿನ ಸೇವಿಸುವುದರಿಂದ ಹೃದಯವು ಆರೋಗ್ಯಕರವಾಗಿರುತ್ತದೆ ಮತ್ತು ಇತರೆ 5 ಸಮಸ್ಯೆಗಳು ಕೂಡ ದೂರಾಗುತ್ತವೆ (Lifestyle News in Kannada).
ಡಯಾಬಿಟಿಸ್ ಡಯಟ್: ಮಧುಮೇಹಿಗಳು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಹೆಚ್ಚಾಗುತ್ತದೆ. ಇಂತಹ ಸಮಸ್ಯೆಗಳನ್ನು ತಪ್ಪಿಸಲು ನೀವು 3 ಆರೋಗ್ಯಕರ ಪಾನೀಯಗಳನ್ನು ಸೇವಿಸಬಹುದು.
ಡಯಾಬಿಟಿಸ್ ರೋಗಿಗಳು ಯಾವುದೇ ಆಹಾರವನ್ನು ತೆಗೆದುಕೊಳ್ಳುವಾಗ ವಿಶೇಷ ಕಾಳಜಿ ವಹಿಸಬೇಕು. ಆರೋಗ್ಯ ತಜ್ಞರ ಪ್ರಕಾರ, ಮೂಲಂಗಿ ಸೇವನೆಯು ಮಧುಮೆಹಿಗಳಿಗೆ ವರದಾನವಿದ್ದಂತೆ ಎಂದು ಹೇಳಲಾಗುತ್ತದೆ.
Taming Diabetes: ಈ ಲೇಖನದಲ್ಲಿ ನಾವು ನಿಮಗೆ ಮೂರು ತರಕಾರಿಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಈ ತರಕಾರಿಗಳ ಜ್ಯೂಸ್ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಕುಡಿಯುವುದರಿಂದ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು. ಇದನ್ನು ಹೇಗೆ ತಯಾರಿಸಬೇಕು ಮತ್ತು ಯಾವ ಸಮಯದಲ್ಲಿ ಸೇವಿಸಬೇಕು ಹಾಗೂ ಇದರಿಂದ ಹೇಗೆ ಉತ್ತಮ ಫಲಿತಾಂಶಗಳನ್ನು ಪಡೆಯಬೇಕು ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
Diabetes Remedies : ಮಾನವ ದೇಹದಲ್ಲಿ ಆಂತರಿಕವಾಗಿ ಉಂಟಾಗುವ ದೋಷಗಳು ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳು ಸಿಗದಿರುವುದು.
Anjeer dry fruit for Diabetes : ಅನೇಕ ರೀತಿಯ ಹಣ್ಣುಗಳು ಪ್ರಕೃತಿಯಲ್ಲಿ ಲಭ್ಯವಿದೆ. ಹಣ್ಣುಗಳಲ್ಲಿ ದೇಹಕ್ಕೆ ಬೇಕಾದ ಪೋಷಕಾಂಶಗಳು ಹೇರಳವಾಗಿರುತ್ತವೆ. ಪ್ರತಿನಿತ್ಯ ನಿಯಮಿತವಾಗಿ ಹಣ್ಣುಗಳನ್ನು ಸೇವಿಸುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು.
Fruit Infused Water Benefits: ದೇಹವನ್ನು ಆರೋಗ್ಯವಾಗಿಡಲು, ಆರೋಗ್ಯಕರ ಆಹಾರವನ್ನು ಸೇವಿಸುವುದರ ಜೊತೆಗೆ ಆರೋಗ್ಯಕರ ಪಾನೀಯಗಳನ್ನು ಕೂಡ ನಮ್ಮ ಆಹಾರದಲ್ಲಿ ಶಾಮೀಲುಗೊಳಿಸುವುದು ತುಂಬಾ ಮುಖ್ಯ. ಈ ಲೇಖನದಲ್ಲಿ, ಅಂತಹ ಒಂದು ಆರೋಗ್ಯಕರ ಪಾನೀಯದ ಬಗ್ಗೆ ನಾವು ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದೇವೆ, ಇದು ಅನೇಕ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ ಇನ್ನೂ ಹಲವಾರು ಆರೋಗ್ಯ ಪ್ರಯೋಜನಗಳನ್ನು ಕೂಡ ಇದು ಹೊಂದಿದೆ.
Taming Blood Sugar: ಮಧುಮೇಹ ಒಂದು ಮಾರಣಾಂತಿಕ ಕಾಯಿಲೆಯಾಗಿದೆ. ಏಕೆಂದರೆ ಈ ಲೈಫ್ ಸ್ಟಯಿಲ್ ಕಾಯಿಲೆಗೆ ಇದುವರೆಗೆ ಯಾವುದೇ ನಿಶ್ಚಿತ ಔಷಧಿ ಇಲ್ಲ. ಆದರೆ, ಇದನ್ನು ತಪ್ಪಿಸಲು, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಆಮ್ಲಾ ಚಹಾವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ (Health News In Kannada).
Fruits For Diabetes : ಮಧುಮೇಹಿಗಳು ಹಣ್ಣುಗಳನ್ನು ತಿನ್ನಬಾರದು ಎಂಬುದನ್ನು ಹಲವರು ನಂಬುತ್ತಾರೆ. ಆದರೆ ಅದು ನಿಜವಲ್ಲ. ಮಧುಮೇಹಿಗಳು ಮಿತವಾಗಿ ತಿನ್ನಬಹುದಾದ ಕಡಿಮೆ ಸಕ್ಕರೆ ಅಂಶವುಳ್ಳ ಹಣ್ಣುಗಳೂ ಇವೆ. ಈ ಹಣ್ಣುಗಳು ಮಧುಮೇಹಿಗಳಿಗೆ ಹಾನಿ ಮಾಡುವುದಿಲ್ಲ.
Ivy Gourd For Diabetes: ತೊಂಡೆಕಾಯಿ ತರಕಾರಿ ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿಯಾದ ಒಂದು ತರಕಾರಿಯಾಗಿದೆ. ಆದರೆ ತೊಂಡೆ ಕಾಯಿ ತಿನ್ನುವುದರಿಂದ ಇನ್ನೂ ಹಲವು ಪ್ರಯೋಜನಗಳಿವೆ. ಬನ್ನಿ ತಿಳಿದುಕೊಳ್ಳೋಣ (Health News In Kannada)
Diabetes Diet: ಇಡೀ ವಿಶ್ವದಲ್ಲಿ ಬಹುತೇಕ ಜನರನ್ನು ಬಾಧಿಸುತ್ತಿರುವ ಸಮಸ್ಯೆ ಎಂದರೆ ಮಧುಮೇಹ. ಆಯುರ್ವೇದದ ಪ್ರಕಾರ, ಕೆಲವು ಆಹಾರ ಪದಾರ್ಥಗಳು ಮಧುಮೇಹಿಗಳಿಗೆ ವರದಾನಕ್ಕಿಂತ ಕಡಿಮೆ ಇಲ್ಲ ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.