ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುವುದೇ ನಮ್ಮ ಗುರಿ ಹಾಗೂ ಉದ್ದೇಶ. ಬಿಜೆಪಿಯವರು ಸತ್ಯಶೋಧನ ಸಮಿತಿಯ ಮೂಲಕ ಅವರಿಗೆ ಏನು ಬೇಕೋ ಅದನ್ನು ಹೇಳುತ್ತಿದ್ದಾರೆ. ನಾವು ಸಮಾಜ ಜೋಡಿಸುತ್ತಿದ್ದರೆ, ಅವರು ಒಡೆಯುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Cauvery Water Sharing Dispute: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಶಿವಕುಮಾರ್ ಆರಾಧ್ಯ ಎಂಬ ರೈತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ತಾಲೂಕಿನ ಉಪ್ಪಾರಕನಹಳ್ಳಿ ಗ್ರಾಮದಲ್ಲಿ ಸ್ವತಃ ಭೂಮಿಯೊಳಗೆ ಜೀವಂತ ಸಮಾಧಿಯಾಗಿ ಅವರು ವಿನೂತನವಾಗಿ ಪ್ರತಿಭಟಿಸಿ ಗಮನ ಸೆಳೆದಿದ್ದಾರೆ.
DK Shivakumar : ರಸ್ತೆ ಮೂಲಸೌಕರ್ಯ, ದಟ್ಟಣೆ ನಿವಾರಣೆ, ಟನಲ್ ರಸ್ತೆ, ರಸ್ತೆ ಅಗಲೀಕರಣ ವಿಚಾರವಾಗಿ ಸಲಹೆ ಪಡೆದಿದ್ದೆವು. ಟನಲ್ ರಸ್ತೆ ವಿಚಾರದಲ್ಲಿ ಬಂಡವಾಳವನ್ನು ತರಬೇಕು ಎಂದು ನಾವು ಸೂಚಿಸಿದ್ದೆವು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
DCM DK Shivakumar: ಬಂಜಾರ ಸಮುದಾಯದ ಬದುಕು, ಬವಣೆ, ಸರಳ ಜೀವನವನ್ನು ಕಣ್ಣಾರೆ ಕಂಡಿದ್ದೇನೆ. ಬಂಜಾರ ಸಮುದಾಯ ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತು ಅನೇಕ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದೀರಿ, ನಿಮ್ಮ ಸಮುದಾಯದ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸುವುದು ಎಂದು ಡಿಕೆಶಿ ವಾಗ್ದಾನ ನೀಡಿದರು.
ಐಸಿಸ್ ಜೊತೆ ನಂಟು ಹೊಂದಿರುವ ಕಾರಣ, ರಾಜ್ಯದ ಧಾರವಾಡ, ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಕೇಂದ್ರ ತನಿಖಾ ದಳವು ಉಗ್ರರನ್ನು ಬಂಧಿಸುತ್ತಿದೆ. ಇಷ್ಟು ವರ್ಷ ಶಾಂತಿಯ ನೆಲೆಬೀಡಾಗಿದ್ದ ಕರ್ನಾಟಕ, ದಿಢೀರ್ ಅಂತಾ ಉಗ್ರರ ವಾಸಸ್ಥಾನವಾಗಿ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣವೆಂದು ಬಿಜೆಪಿ ಆರೋಪಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.