ಡಿ.ಕೆ. ಶಿವಕುಮಾರ್ ಅವರು ಅತಿ ಹೆಚ್ಚು ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಆದರೆ, ಅಧಿಕಾರಿಗಳಿಂದ ಮಾಹಿತಿ ಪಡೆದಾಗ ಸುಮಾರು 2000 ಕ್ಯೂಸೆಕ್ಸ್ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಡಿಕೆಶಿವಕುಮಾರ್ ಅವರು ಯಾಕೆ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಕರ್ನಾಟಕ ತನ್ನ ಜಾಗದಲ್ಲಿ ಆಣೆಕಟ್ಟುಕೊಳ್ಳಲು ಅಡ್ಡಿಪಡಿಸಬೇಡಿ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಬಿಜೆಪಿ ನಾಯಕರು ರಾಜಕೀಯ ಬಿಟ್ಟು ರಾಜ್ಯದ ಹಿತಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು.
DK Shivakumar : ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು? ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ ದೇವೇಗೌಡರನ್ನು ಪ್ರಶ್ನಿಸಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವ ತೀರ್ಮಾನ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿನ್ನೆ ಮೇಲ್ಮನವಿ ಸಲ್ಲಿಸಿದ್ದೇವೆ. ಒಳ ಹರಿವು ಹೆಚ್ಚಾಗಿದ್ದು, ರಾಜ್ಯದಲ್ಲಿ ಹೆಚ್ಚಿನ ಮೇಳೆ ಬೀಳಲಿ ಎಂದು ಎಲ್ಲಾ ಜನರು ಪ್ರಾರ್ಥನೆ ಮಾಡಬೇಕಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಊರಿನಲ್ಲಿ ಎಷ್ಟೊಂದು ಹೋರಿಗಳು ಜನಿಸುತ್ತವೆ ಆದರೆ ಎಲ್ಲವೂ ಬಸವ ಆಗುವುದಿಲ್ಲ. ಅದರಂತೆ ಎಷ್ಟೊಂದು ಜನ ಸನ್ಯಾಸತ್ವ ಸ್ವೀಕಾರ ಮಾಡಿ ಸ್ವಾಮೀಜಿಗಳಾದರೂ ತರಳಬಾಳು ಶ್ರೀಗಳಂತೆ ಇರಲು ಸಾಧ್ಯವಿಲ್ಲ ಎಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.