DK Shivakumar Hit Back HDK: ಸದಾಶಿವನಗರ ನಿವಾಸದ ಬಳಿ, ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ.
ಇನ್ಮುಂದೆ ರಾಮನಗರ ಇರಲ್ಲ, ನಾವೆಲ್ಲರೂ ಬೆಂಗಳೂರಿನವ್ರು. ಯಾರೋ ಹೆಸರು ಮಾಡಿಕೊಳ್ಳಲು ರಾಮನಗರ ಜಿಲ್ಲೆ ಮಾಡಿದ್ರು. ಮಾಜಿ ಸಿಎಂ ಕುಮಾರಸ್ವಾಮಿಗೆ ಕನಕಪುರದಲ್ಲಿ ಡಿಕೆಶಿ ಟಾಂಗ್. ಮತ್ತೆ ಬೆಂಗಳೂರು ಜಿಲ್ಲೆಯಾಗಿ ಮರು ನಾಮಕರಣ ಮಾಡ್ತೀನಿ. ರಾಮನಗರ ಇಲ್ಲ.. ಬೆಂಗಳೂರು ಅಷ್ಟೇ- ಡಿ.ಕೆ.ಶಿವಕುಮಾರ್. ದೇವರ ಮೇಲೆ ಪ್ರಮಾಣ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್
ರಾಮನಗರದಲ್ಲಿಅಭಿವೃದ್ಧಿ ಏನಾಗಿದೆ ಜನ್ರಿಗೆ ಗೊತ್ತಿದೆ. ರಾಮನಗರಕ್ಕೆ ದೇವೇಗೌಡರ ಕುಟುಂಬ ಕೊಡುಗೆ ಇದೆ . ಇದು ಡಿಕೆಶಿ ಖಜಾನೆ ವೃದ್ಧಿ ಮಾಡಿಕೊಳ್ಳುವ ದುರುದ್ದೇಶ. ತುಮಕೂರಿನಲ್ಲಿ ಡಿಸಿಎಂ ಡಿಕೆಶಿಗೆ ಹೆಚ್ಡಿಕೆ ತಿರುಗೇಟು. ಕನಕಪುರ ಜನರಿಗೆ ಮಂಕುಬೂದಿ ಎರಚಲು ಹುನ್ನಾರ ಎಂದು ಕಿಡಿ.
ಸಂಕಷ್ಟ ಸೂತ್ರ ಆಗ್ರಹ ಮಾಡುವ ಮೊದಲು ನಮಗೆ ಅದರ ಬಗ್ಗೆ ಸ್ಪಷ್ಟತೆ ಇರಬೇಕು. ಅದಕ್ಕೆ ನಾವು ಮೊದಲು ಒಂದು ಸೂತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಆದಕ್ಕಾಗಿ ಇಂದು ಸಂಜೆ ಸಭೆ ಕರೆಯಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಬಗ್ಗೆ ಕಾನೂನು ತಜ್ಞರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಸಭೆ ನಡೆಸಿದರು..
CM Siddaramaiah : ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬ್ರ್ಯಾಂಡ್ ಬೆಂಗಳೂರು ಮಾಡಲು ಡಿ.ಕೆ.ಶಿವಕುಮಾರ್ ಪ್ಲ್ಯಾನ್..! ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ 100 ಡೇಸ್ ಚಾಲೆಂಜ್
ಟ್ರಾಫಿಕ್, ನಗರ ಪೊಲೀಸ್ ಇಲಾಖೆಗೆ ನೂರು ದಿನದ ಚಾಲೆಂಜ್.! ವಿವಿಧ ಇಲಾಖೆಯ ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ್ ಟಾಸ್ಕ್..! ಮಳೆ, ಶುಚಿತ್ವ, ಖಾತೆ ಗೋಲ್ಮಾಲ್ ಸೇರಿದಂತೆ ಹಲವು ಚಾಲೆಂಜ್.
Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
Basavaraj Bommaiah : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೋದಿಯವರ, ಸಿದ್ದರಾಮಯ್ಯನಾ, ಡಿಕೆಶಿನಾ..? ಅವ್ರ ಪ್ರತಿಭಟನೆ ಸರಿ ಇದೆ, ಆದ್ರೆ ಸಿಎಂ ಮನೆಯತ್ರ ಮಾಡ್ಬೇಕು. ಕಾರ್ಡ್ ಸಹಿ ಹಾಕಿದವರು ಮಹಾನುಭಾವ ವ್ಯಕ್ತಿಗಳು.. ಜನ ಅಕ್ಕಿ ಎಲ್ಲಿಯಂತ ಕಾಂಗ್ರೆಸ್ ನಾಯಕರನ್ನ ಕೇಳ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.