ವಿದ್ಯಾರ್ಥಿಗಳಿಗೆ ಕಾಡಿನ ಬಗ್ಗೆ ಅರಿವು, ಅರಣ್ಯದ ಬಗ್ಗೆ ಜಾಗೃತಿ, ಪರಿಸರ ರಕ್ಷಣೆ ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಡಲು ಆರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಸಂದಿದೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಾಂಬವಂತ ಕಳೆದ ಶನಿವಾರ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದ ಪೆಟ್ಟಿಗೆ ಅಂಗಡಿಗಳ ಮೇಲೆ ದಾಳಿ ನಡೆಸಿ ಅಲ್ಲಿದ್ದ ಮೊಟ್ಟೆ, ಹಣ್ಣು ತಿಂದು, ಧ್ವಂಸ ಮಾಡಿ ಹೋಗಿತ್ತು. ಅದರ, ದಾಂಧಲೆ ಸಿಸಿಟಿವಿಯಲ್ಲೂ ಸೆರೆಯಾಗಿತ್ತು.
ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ವನ್ಯಜೀವಿ ಸಫಾರಿಯಲ್ಲಿ ಗುರುವಾರ (ನವೆಂಬರ್ 30, 2023) ಸಂಜೆಯ ಸಫಾರಿಯಲ್ಲಿ ಸಫಾರಿ ಬಸ್ ನ್ನು ಅಡ್ಡ ಹಾಕಿರುವ ಸಲಗ, ದಾರಿ ಕೊಡದ ಘಟನೆ ವಾಹನವನ್ನು ಹಿಮ್ಮೆಟ್ಟಿಸಿದೆ.
Devils Forest: ಜಗತ್ತಿನಲ್ಲಿ ಅನೇಕ ವಿಚಿತ್ರ, ಭಯಾನಕ ಮತ್ತು ನಿಗೂಢ ಸ್ಥಳಗಳು, ಕಾಡುಗಳು, ಕಣಿವೆಗಳಿವೆ. ಒಂದೊಂದು ಪ್ರದೇಶಕ್ಕೂ ಒಂದೊಂದು ಹಿನ್ನೆಲೆ ಇದೆ. ಅವೆಲ್ಲದರಲ್ಲೂ ಒಂದು ಯಕ್ಷ ರಹಸ್ಯ ಅಡಗಿದೆ.
Elephant Bhima : ಕಾಡಾನೆಗಳ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡು ನರಳಾಡುತ್ತಿರುವ ಒಂಟಿ ಸಲಗ ಭೀಮನ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಅರಣ್ಯ ಇಲಾಖೆ ನಿಗಾ ವಹಿಸದೇ ನಿರ್ಲಕ್ಷ ತಾಳಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Fox and Python viral video : ನರಿಯೊಂದು ತನ್ನ ಸ್ನೇಹಿತನನ್ನು ರಕ್ಷಿಸಲು ದೈತ್ಯ ಹೆಬ್ಬಾವಿನ ವಿರುದ್ಧ ಹೋರಾಡುತ್ತಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬನ್ನಿ ಈ ಘಟನೆ ಎಲ್ಲಿ ನಡೆಯಿತು, ಏನು ಇದರ ಹಿಂದಿನ ಕಥೆ ಅಂತ ತಿಳಿಯೋಣ..
ಕಾಫಿ ತೋಟದಲ್ಲಿ ಕಾಡಾನೆಗಳು ಲಗ್ಗೆಯಿಡುವ ದೃಶ್ಯ ಹೇಗಿದೆ ಗೊತ್ತಾ!
ಕಾಫಿ ತೋಟದಲ್ಲಿ ಕಾಡಾನೆಗಳ ದಾಂಧಲೆ ದೃಶ್ಯ ಮೊಬೈಲ್'ನಲ್ಲಿ ಸೆರೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲಸವರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
Brutal murder case: ತಿಂಗಳುಗಟ್ಟಲೆ ಮನೆಯಿಂದ ಓಡಿಹೋಗುತ್ತಿದ್ದದ್ದ ಸ್ವೀಟಿ. ವರ್ತನೆಯಿಂದ ನನಗೆ ಸಾಕಾಗಿ ಹೋಗಿತ್ತು. ಆಕೆಗೆ ಎಷ್ಟು ಬುದ್ಧಿ ಹೇಳಿದರೂ ಕೇಳುತ್ತಿರಲಿಲ್ಲ. ಹೀಗಾಗಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಧರ್ಮವೀರ್ ಪೊಲೀಸರಿಗೆ ತಿಳಿಸಿದ್ದಾನೆ.
ಕೇರಳ ಮೂಲದ ಅರ್ಜುನ್ ಎಂಬವರಿಗೆ ಬೆಂಗಳೂರು ಮೂಲದ ನಾಲ್ವರು ಯುವಕರು ಅಡ್ಡಹಾಕಿ ಜಟಾಪಟಿ ನಡೆಸಿದ್ದರ ವೀಡಿಯೋವನ್ನು ಥರ್ಡ್ ಐ ಎಂಬ ಖಾತೆದಾರ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದರು.
ಕಾಡಿನಲ್ಲಿ ಹೋಗುವಾಗ ಈ ವಿಡಿಯೋವನ್ನು ಸೆರೆಹಿಡಿಯಲಾಗಿದೆ. ವಾಹನದಲ್ಲಿ ಹೋಗುತ್ತಿರುವವರು ಈ ಜಿಂಕೆಯನ್ನು ಗಮಿಸಿ ಸ್ಲೋ ಮಾಡುತ್ತಾರೆ. ರಸ್ತೆ ಬದಿ ಜಿಂಕೆ ಏನೋ ತಿನ್ನುತ್ತಿದೆ ಅಂದುಕೊಂಡವರಿಗೆ ಆಶ್ಚರ್ಯ ಉಂಟಾಗಿದೆ. ಜಿಂಕೆ ಬಾಯಿ ಚಪ್ಪರಿಸಿಕೊಂಡು ಹಾವನ್ನು ತಿನ್ನುತ್ತಿದೆ.
ಬೆಂಗಳೂರಿನ ವೃಕ್ಷ ಸೇವಾ ಪ್ರತಿಷ್ಠಾನ ವಿಶ್ವ ಅರಣ್ಯ ದಿನ, ವಿಶ್ವ ಜಲ ದಿನದ ಅಂಗವಾಗಿ ಮಾರ್ಚ್ 26 ರಂದು ಅರಣ್ಯ ರಕ್ಷಣೆ, ಜಲ ರಕ್ಷಣೆಗಾಗಿ ಜನ ಜಾಗೃತಿ ಮೂಡಿಸಿದೆ.. ಲಾಲ್ ಬಾಗ್ ಸಿಗ್ನಲ್ ಮತ್ತು ನ್ಯಾಷ್ನಲ್ ಕಾಲೇಜ್ ಸಿಗ್ನಲ್ ಬಳಿ ಅರಣ್ಯ ಉಳಿಸುವಿಕೆ ಮತ್ತು ಜಲ ರಕ್ಷಣೆಯ ಕುರಿತ ಜಾಗೃತಿ ಫಲಕಗಳನ್ನು ಹಿಡಿದ ಯುವಕರು ಸಿಗ್ನಲ್ ಬಳಿ ಫಲಕಗಳನ್ನು ತೋರಿಸಿ ಅರಿವು ಮೂಡಿಸಿದ್ದಾರೆ.
ಕೊರೊನಾ ಲಾಕ್ಡೌನ್ ವೇಳೆ 612 ಎಕರೆ ಅರಣ್ಯ ಪ್ರದೇಶ ಅತಿಕ್ರಮಣ ಮಾಡಲಾಗಿದೆ.. ಈ ಬಗ್ಗೆ ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ವರದಿ ನೀಡಿದೆ.. ಮಂಡಳಿ ವರದಿಯನ್ನು ʻದಿ ಫೈಲ್ʼ ವೆಬ್ಸೈಟ್ ಹೊರತೆಗೆದಿದೆ.
ಆಸ್ಪತ್ರೆಗೆ ಹೋಗಬೇಕಾದರೆ ಡೋಲಿ, ಪಡಿತರ ತರಬೇಕಾದರೇ ಹೆಗಲೇ ಗತಿ ಎಂಬ ಪರಿಸ್ಥಿತಿ ಇರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಜನರಿಗೆ 24×7 ವಾಹನ ವ್ಯವಸ್ಥೆಯನ್ನು ಅರಣ್ಯ ಇಲಾಖೆ ಇಂದಿನಿಂದ ಜಾರಿಗೆ ತಂದಿದೆ.
ಇದು ತಾಯಿ ಶಾರದೆ ನೆಲೆಯಾದ ಶೃಂಗೇರಿ ಬಳಿಯ ಅರಣ್ಯ ಪ್ರದೇಶ. ಕುದುರೆಮುಖ ಅಭಯಾರಣ್ಯದಿಂದ ಸುತ್ತುವರೆದಿರುವ ಈ ಪ್ರದೇಶದ ಬಳಿ ತುಂಗಾ ನದಿ ಹರಿಯುತ್ತದೆ. ನಕ್ಸಲ್ ಪೀಡಿತ ಪ್ರದೇಶವೂ ಆಗಿರುವ ಈ ಸ್ಥಳ ಬೇಸಿಗೆ ಕಾಲದಲ್ಲಿ ತಣ್ಣನೆಯ ವಾತಾವರಣದಿಂದ ಕೂಡಿರುವುದು ವಿಶೇಷ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.