ಏಕದಿನ ಕ್ರಿಕೆಟ್ ನಲ್ಲಿ ಯಾರು ಶ್ರೇಷ್ಠ ಎನ್ನುವ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ, ಈಗ ಈ ಚರ್ಚೆಯನ್ನು ಈಗ ಗೌತಮ್ ಗಂಭೀರ್ ಮುಂದುವರೆಸಿ ವಿರಾಟ್ ಗಿಂತಲೂ ಸಚಿನ್ ಶ್ರೇಷ್ಠ ಎಂದು ಹೇಳಿದ್ದಾರೆ.
2019 ರ ಕ್ರಿಕೆಟ್ ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಲ್ಲದೆ, ಏಕದಿನ ಕ್ರಿಕೆಟ್ ನಲ್ಲಿ ಮೂರು ದ್ವಿಶತಕಗಳಿಸಿದ ಏಕೈಕ ಆಟಗಾರ ರೋಹಿತ್ ಶರ್ಮಾ ಅವರಾಗಿದ್ದಾರೆ. ಆದರೆ ಅಷ್ಟಕ್ಕೂ ಅವರ ಆರಂಭಿಕ ಕರಿಯರ್ ಸ್ಥಿರವಾಗಿದ್ದಿರಲಿಲ್ಲ. ಈಗ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡದಲ್ಲಿ ಅವರು ಅವಿಭಾಜ್ಯ ಅಂಗವಾಗಿದ್ದಾರೆ.ಈ ಹಿಂದೆ ಅವರು ಕಳಪೆ ಪ್ರದರ್ಶನದಿಂದ ಹಲವಾರು ಬಾರಿ ಅವಕಾಶ ನೀಡಿದಾಗಲೂ ಕೂಡ ರೋಹಿತ್ ಶರ್ಮಾ ಫಾರ್ಮ್ ಕಂಡುಕೊಂಡಿರಲಿಲ್ಲ.
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ದೆಹಲಿಯಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ಭುಗಿಲೆದ್ದ ಒಂದು ದಿನ ಮೊದಲು ಪಕ್ಷದ ಸಹೋದ್ಯೋಗಿ ಕಪಿಲ್ ಮಿಶ್ರಾ ಅವರ ಪ್ರಚೋದನಕಾರಿ ಭಾಷಣದ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು, ತಮ್ಮ ನಿಷ್ಠೆಯನ್ನು ಲೆಕ್ಕಿಸದೆ ಜವಾಬ್ದಾರಿಯುತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಮಂಗಳವಾರ ಇಂದೋರ್ನ ಹೋಲ್ಕರ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ 2 ನೇ ಟಿ 20 ಯಲ್ಲಿ ಕೆ.ಎಲ್. ರಾಹುಲ್ ಸ್ಟ್ರೋಕ್ ಪ್ಲೇಯಿಂದ ಪ್ರಭಾವಿತರಾದ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಬಲಗೈ ಆಟಗಾರನ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಈಗ ನಾಯಕ ವಿರಾಟ್ ಕೊಹ್ಲಿಯ ಬೆಂಬಲಕ್ಕೆ ನಿಂತಿದ್ದಾರೆ. ಗಂಗೂಲಿ ನಾಯಕತ್ವದ ಬಗ್ಗೆ ಇತ್ತೀಚಿಗೆ ನೀಡಿದ್ದ ವಿರಾಟ್ ಕೊಹ್ಲಿ ಹೇಳಿಕೆಗೆ ಸುನಿಲ್ ಗವಾಸ್ಕರ್ ಆಕ್ಷೇಪ ವ್ಯಕ್ತಪಡಿಸಿದ್ದರು.
World Cup Final 2011: ಅಂತಿಮ ಪಂದ್ಯದಲ್ಲಿ ಗೌತಮ್ ಗಂಭೀರ್ ಕೇವಲ ಮೂರು ರನ್ಗಳಿಂದ ತಮ್ಮ ಶತಕವನ್ನು ಕಳೆದುಕೊಂಡರು. ಗಂಭೀರ್ ಅದರ ಬಗ್ಗೆ ಮಾತನಾಡುವಾಗ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಹೇಳಿದ ಒಂದು ವಿಷಯದಿಂದಾಗಿ ಇದು ಸಂಭವಿಸಿದೆ ಎಂದು ಹೇಳಿದರು.
ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಕುರಿತ ನಗರಾಭಿವೃದ್ಧಿ ಸಂಸದೀಯ ಸ್ಥಾಯಿ ಸಮಿತಿಯ ನಿರ್ಣಾಯಕ ಸಭೆಗೆ ಗೈರು ಹಾಜರಾದ ನಂತರ 'ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕಾಣೆಯಾಗಿದ್ದಾರೆ' ಎನ್ನುವ ಪೋಸ್ಟರ್ ದೆಹಲಿಯಲ್ಲಿ ಕಾಣಿಸಿಕೊಂಡಿವೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಯೋತ್ಪಾದಕರಿಗೆ ಆದರ್ಶ ಎಂದು ಬಿಜೆಪಿ ನಾಯಕ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ. ಇನ್ನು ಮುಂದುವರೆದು ಕ್ರೀಡಾ ಸಮೂಹ ಅವರನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
ನಿಮಗೆ ನಿಯಮಗಳು ಗೊತ್ತಿಲ್ಲವೆಂದರೆ ಏಕೆ ಆಟವನ್ನು ಆಡುತ್ತೀರಿ ? ಎಂದು ಕಡಕ್ ಆಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅತೀಶಿ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರಿಗೆ ಪ್ರಶ್ನಿಸಿದ್ದಾರೆ.
ಅನುಮತಿ ಇಲ್ಲದೆ ಚುನಾವಣಾ ರ್ಯಾಲಿಯನ್ನು ಆಯೋಜಿಸಿದ್ದಕ್ಕೆ ಗೌತಮ್ ಗಂಭೀರ್ ವಿರುದ್ಧ ಕೇಸ್ ದಾಖಲಿಸಲು ಚುನಾವಣಾ ಆಯೋಗ ಪೂರ್ವ ದೆಹಲಿ ಕ್ಷೇತ್ರದ ರಿಟರ್ನಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಈಶಾನ್ಯ ದೆಹಲಿಯ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರ ಹೆಸರು ಎರಡು ಮತದಾರರ ಪಟ್ಟಿಯಲ್ಲಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷವು ತೀಸ್ ಹಜಾರಿ ಕೋರ್ಟ್ ನಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಗೌತಮ್ ಗಂಭೀರ್ ತನ್ನ ಆಡಳಿತದ ವೈಫಲ್ಯಗಳನ್ನು ಮರೆಮಾಚುವ ಸಲುವಾಗಿ ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುತ್ತದೆ ಎಂದು ಹೇಳಿದರು.
ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡ ಕ್ರಿಕೆಟ್ ಪಟು ಗೌತಮ್ ಗಂಭೀರ್ ಇದೇ ಮೊದಲ ಬಾರಿಗೆ ಪೂರ್ವ ದೆಹಲಿಯಿಂದ ಸ್ಪರ್ಧಿಸುತ್ತಿದ್ದಾರೆ. ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಈಶಾನ್ಯ ದೆಹಲಿಯಿಂದ ಸ್ಪರ್ಧಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.