Gujarat Titans wicketkeeper Robin Minz Road Accident: ಇವರು IPL ತಂಡದಲ್ಲಿ ಆಯ್ಕೆಯಾದ ಮೊದಲ ಬುಡಕಟ್ಟು ಆಟಗಾರ. ವರದಿಯ ಪ್ರಕಾರ, ರಾಬಿನ್ ಮಿಂಜ್ ಅವರ ತಂದೆ ಫ್ರಾನ್ಸಿಸ್ ಮಿಂಜ್ ಅಪಘಾತದ ಬಗ್ಗೆ ದೃಢಪಡಿಸಿದ್ದಾರೆ. ರಾಬಿನ್ ಅವರ ಬೈಕ್ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ರಾಬಿನ್’ಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
Gujarat Titans Captain Shubman Gill: ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್’ಗೆ ಮರಳಿದ ಹಿನ್ನೆಲೆಯಲ್ಲಿ ಗುಜರಾತ್ ಟೈಟಾನ್ಸ್ ಐಪಿಎಲ್ 2024ರ ಮೊದಲು ತಂಡದ ಹೊಸ ನಾಯಕನಾಗಿ ಶುಭ್ಮನ್ ಗಿಲ್ ಅವರನ್ನು ನೇಮಿಸಿದೆ.
Gujarat Titans New Captain: ಭಾರತದ ಟಿ20 ನಾಯಕ ಹಾರ್ದಿಕ್ ಪಾಂಡ್ಯ ಈ ವರ್ಷದ ಐಪಿಎಲ್ ಹರಾಜಿಗೂ ಮುನ್ನವೇ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆಯುವ ಸಾಧ್ಯತೆ ಇದೆ. ಮತ್ತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರಬಹುದು ಎಂದು ಹೇಳಲಾಗುತ್ತಿದೆ.
IPL 2024: ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್ ಸೀಸನ್ಗೂ ಮುನ್ನ ಗುಜರಾತ್ ಟೈಟಾನ್ಸ್ ತೊರೆಯಬಹುದು. ಹಾರ್ದಿಕ್ ಯಾವ ತಂಡ ಸೇರಲಿದ್ದಾರೆ ಎಂಬ ವರದಿ ಹೊರಬಿದ್ದಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ವು ಡಕ್ ವರ್ತ್ ಲೂಯಿಸ್ ನಿಯಮದನ್ವಯ ಐದು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯವು ಇದೀಗ ಭಾರೀ ಮಳೆಯಿಂದಾಗಿ ಸೋಮವಾರ ನಡೆಯಲಿದೆ.
Gujarat Titans vs Chennai Super Kings Final: ಐಪಿಎಲ್ 2023 ರ ಅಂತಿಮ ಪಂದ್ಯವು ಪ್ರತಿಷ್ಠಿತ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮಹಾನ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ಮುಖಾಮುಖಿಯಾಗಲಿವೆ. ಕ್ವಾಲಿಫೈಯರ್-1ರಲ್ಲೂ ಉಭಯ ತಂಡಗಳು ಮುಖಾಮುಖಿಯಾಗಿದ್ದವು.
Team India: ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಶ್ಲಾಘಿಸಿರುವುದು ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು. ಅವರು ತಮ್ಮ ತಂಡಕ್ಕೆ ತರುವ ಶಾಂತತೆಯು ಮಹೇಂದ್ರ ಸಿಂಗ್ ಧೋನಿಯನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.
IPL Final 2023, GT vs CSK: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ 2023ರ ಫೈನಲ್ ಪಂದ್ಯಕ್ಕೂ ಮುನ್ನ ಅಹಮದಾಬಾದ್ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದೆ. ಅಹಮದಾಬಾದ್ ಪೊಲೀಸರು ಟಿಕೆಟ್ ಗಳನ್ನು ಬ್ಲಾಕ್ ಮಾರ್ಕೆಟಿಂಗ್ ಮಾಡುವ ಎಚ್ಚರಿಕೆಯನ್ನು ನೋಟಿಸ್ ನೀಡಿದ್ದಾರೆ.
Suryakumar Yadav Record: ಮಿಸ್ಟರ್ 360 ಆಫ್ ಇಂಡಿಯಾ ಎಂದೇ ಖ್ಯಾತರಾಗಿರುವ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ನಿನ್ನೆ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಹೆಸರಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಸೂರ್ಯ ಪಾತ್ರರಾಗಿದ್ದಾರೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 62 ರನ್ ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಐಪಿಎಲ್ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
ಇಲ್ಲಿನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಈಗ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಗೆ ತಲುಪಿದೆ.
Team India: ಭಾನುವಾರ ರಾತ್ರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಐಪಿಎಲ್ 2023ರ ಸತತ ಎರಡನೇ ಶತಕದಲ್ಲಿ ವಿರಾಟ್ ಕೊಹ್ಲಿ ಅಜೇಯ 101 ರನ್ ಕಲೆ ಹಾಕುವ ಮೂಲಕ ಹಲವಾರು ದಾಖಲೆಗಳನ್ನು ಮುರಿದರು, ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಪ್ಲೇಆಫ್ ಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
RCB fans on Shubman gill : ವಿರಾಟ್ ಅಭಿಮಾನಿಗಳು ಗಿಲ್ ಅವರನ್ನು ಮೆಚ್ಚುತ್ತಾರೆ. ಅವರ ಆಟವನ್ನು ಗೌರವಿಸುತ್ತಾರೆ ಎನ್ನುವು ಎಲ್ಲರಿಗೂ ತಿಳಿದಿದೆ. ಅಲ್ಲದೆ ಸೋತರು ಸಹ ಇನ್ನೊಬ್ಬರು ನಿಂದಿಸುವ ಸಭಾವವನ್ನು ಆರ್ಸಿಬಿ ಅಭಿಮಾನಿಗಳು ಎಂದಿಗೂ ಮಾಡಿಲ್ಲ. ಹೆಚ್ಚಾಗಿ ಸೋಲು ಹೊಸತಲ್ಲ. ಆದ್ರೆ ಇದೆ ಸಮಯವನ್ನು ಬಳಸಿಕೊಂಡು ಕೆಲ ಕಿಡಿಗೇಡಿಗಳು ಮಾಡುತ್ತಿರುವ ಇಂತಹ ಕೆಲಸದಿಂದಾಗಿ ವಿರಾಟ್ ಮತ್ತು ಆರ್ಸಿಬಿ ಅಭಿಮಾನಿಗಳು ಅವಮಾನ ಎದುರಿಸಬೇಕಾಗಿದೆ.
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲನ್ನು ಅನುಭವಿಸಿದೆ.ಆ ಮೂಲಕ ಪ್ಲೇ ಆಫ್ ಗೆ ಸಾಗುವ ಆರ್ಸಿಬಿ ಕನಸು ಭಗ್ನವಾಗಿದೆ.
ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಮೊದಲು ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬ್ಯಾಟಿಂಗ್ ಅವಕಾಶ ನೀಡಿತು. ಈ ಅವಕಾಶ ವನ್ನು ಸದುಪಯೋಗಪಡಿಸಿಕೊಂಡ ಬೆಂಗಳೂರು ತಂಡವು ನಾಯಕ ಫ್ಯಾಪ್ ದುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಅವರ ಸ್ಪೋಟಕ ಬ್ಯಾಟಿಂಗ್ ನಿಂದಾಗಿ ಮೊದಲ ವಿಕೆಟ್ 67 ರನ್ ಗಳಿಸುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿದರು.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿದೆ.
IPL Play Off: IPL 2023 ರಲ್ಲಿ 2 ತಂಡಗಳು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಅನ್ನು ಪ್ಲೇಆಫ್ನಿಂದ ತೆಗೆದುಹಾಕಬಹುದು ಅಥವಾ ಆ ತಂಡಗಳಿಗೆ ಎಂಟ್ರಿಯೇ ಸಿಗದಂತೆ ಮಾಡಬಹುದು. ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ಗೆ ಅರ್ಹತೆ ಪಡೆಯಬೇಕಾದರೆ, ಕೊನೆಯ ಪಂದ್ಯವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕು. ಐಪಿಎಲ್ 2023 ರಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಪ್ರಸ್ತುತ 13 ಪಂದ್ಯಗಳಿಂದ 15 ಅಂಕಗಳನ್ನು ಪಡೆದಿದೆ. ಮುಂಬೈ ಇಂಡಿಯನ್ಸ್ 12 ಪಂದ್ಯಗಳಲ್ಲಿ 14 ಅಂಕಗಳನ್ನು ಪಡೆದಿದೆ.
Gujarat Titans vs Sunrisers Hyderabad: ಗುಜರಾತ್ ಟೈಟಾನ್ಸ್ ವಿರುದ್ಧ ಅನುಭವಿ ಸನ್ ರೈಸರ್ಸ್ ಹೈದರಾಬಾದ್ ಬೌಲರ್ ಭುವನೇಶ್ವರ್ ಕುಮಾರ್ ಅವರ ಮಾರಕ ಬೌಲಿಂಗ್ ಕಂಡುಬಂದಿದೆ. ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ತಮ್ಮ ತಂಡದ ಅತ್ಯಂತ ಯಶಸ್ವಿ ಬೌಲರ್ ಎಂದು ಸಾಬೀತುಪಡಿಸಿದ್ದಾರೆ. ಈ ಪಂದ್ಯದಲ್ಲಿ ಅವರು 4 ಓವರ್ ಬೌಲಿಂಗ್ ಮಾಡುವಾಗ 30 ರನ್ ವ್ಯಯಿಸಿ 5 ವಿಕೆಟ್ ಪಡೆದರು. ಗುಜರಾತ್ ಟೈಟಾನ್ಸ್ ಇನಿಂಗ್ಸ್ ನ ಕೊನೆಯ ಓವರ್ ನಲ್ಲಿ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.