ಇಲ್ಲಿನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು ಆರು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ರಾಯಲ್ ಚಾಲೆಂಜರ್ಸ್ ತಂಡವು ತಂಡದ ಮೊತ್ತ 11 ರನ್ ಗಳಾಗಿದ್ದಾಗ ದುಫ್ಲೆಸಿಸ್ ವಿಕೆಟ್ ಕಳೆದುಕೊಂಡು ಆಘಾತವನ್ನು ಎದುರಿಸಿತು.
ಗುಜರಾತ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಉತ್ತಮ ಫಾರ್ಮ್ನ್ನು ಕಂಡುಕೊಂಡಿದ್ದಾರೆ. ಈಗಾಗಲೇ ಐಪಿಎಲ್ ಟೂರ್ನಿಯಲ್ಲಿ ಆಡಿರುವ ಎಂಟು ಪಂದ್ಯಗಳ ಪೈಕಿ ಏಳರಲ್ಲಿ ಜಯ ಸಾಧಿಸಿದ್ದು, ಒಂದರಲ್ಲಿ ಸೋಲು ಕಂಡಿದ್ದಾರೆ.
ಗುಜರಾತ್ ಟೈಟಾನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದೆ. ಗುಜರಾತ್ ಟೈಟಾನ್ಸ್ ತಂಡವು ಆಡಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಗೆಲುವು ಸಾಧಿಸಿದ್ದು, ಒಂದರಲ್ಲಿ ಸೋಲು ಕಂಡಿದೆ. ಈ ಮೂಲಕ ಟೂರ್ನಿಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ತಂಡ 5 ಪಂದ್ಯಗಳನ್ನಾಡಿದ್ದು, ನಾಲ್ಕರಲ್ಲಿ ಜಯ ಗಳಿಸಿ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಹಾರ್ದಿಕ್ ಪಾಂಡ್ಯ ಅವರ ‘ರಾಕೆಟ್ ಥ್ರೋ’ಗೆ ಸಂಜು ಸ್ಯಾಮ್ಸನ್ ರನ್ ಔಟ್ ಆಗಿದ್ದನ್ನು ನೋಡಿ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್ನ 8ನೇ ಓವರ್ನಲ್ಲಿ ಹಾರ್ದಿಕ್ ಪಾಂಡ್ಯ ಅವರು ಸಂಜು ಸ್ಯಾಮ್ಸನ್ ಅವರನ್ನು ‘ರಾಕೆಟ್ ಥ್ರೋ’ ಮೂಲಕ ರನ್ ಔಟ್ ಮಾಡಿದ್ದು ಮಾತ್ರವಲ್ಲದೆ ಸ್ಟಂಪ್ ಅನ್ನು ಮುರಿದಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸುತ್ತಿದ್ದರೆ, ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಎರಡು ತಂಡಗಳು ಲೀಗ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಇಂದಿನ ಹಣಾಹಣಿ ಸಾಕಷ್ಟು ಕುತೂಹಲ ಮೂಡಿಸಿದೆ.
ಬಲಿಷ್ಠ ತಂಡಗಳಿಗೆ ಮಣ್ಣುಮುಕ್ಕಿಸಿರುವ ಹೊಸ ತಂಡ ಗುಜರಾತ್ ಇದೀಗ ಮತ್ತೊಂದು ಗೆಲುವಿನ ಉತ್ಸಾಹದಲ್ಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡವು ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿದೆ.
ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡವು ಹ್ಯಾಟ್ರಿಕ್ ಗೆಲುವಿನ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇನ್ನು ಮಹಾರಾಷ್ಟ್ರದ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹಣಾಹಣಿಯಲ್ಲಿ ಯಾರಿಗೆ ಜಯ ಲಭಿಸಲಿದೆ ಎಂಬುದು ಕಾದುನೋಡಬೇಕಾಗಿದೆ.
ಇಲ್ಲಿನ ಬ್ರಾಬೋರ್ನ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ 16 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು ಕೊನೆಯ ಓವರ್ ನಲ್ಲಿನ ಕೊನೆಯ ಎರಡು ಎಸೆತಗಳಲ್ಲಿ ರಾಹುಲ್ ತೇವಾಟಿಯಾ ಸಿಡಿಸಿದ ಎರಡು ಸಿಕ್ಸರ್ ಗಳ ನೆರವಿನಿಂದ ರೋಚಕ ಗೆಲುವು ಸಾಧಿಸಿದೆ.
ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ದೆಹಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ತಂಡವನ್ನು 20 ಓವರ್ ಗಳಲ್ಲಿ 171/6 ಕ್ಕೆ ನಿಯಂತ್ರಿಸಿತು.
ಭಾರತೀಯ ಪ್ರೀಮಿಯರ್ ಲೀಗ್ (ಐಪಿಎಲ್) 2022 ರಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಮುನ್ನಡೆಸಲು ಸಿದ್ದರಾಗಿರುವ ಹಾರ್ದಿಕ್ ಪಾಂಡ್ಯ ಈ ತಮ್ಮ ತಂಡದ ಕಾರ್ಯತಂತ್ರದ ಕುರಿತಾಗಿ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.