IND vs SL, Asia Cup Final 2023: 2003ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವದಾಖಲೆಯನ್ನು ಸಿರಾಜ್ ಸರಿಗಟ್ಟಿದ ಸಾಧನೆ ಮಾಡಿದ್ದಾರೆ.
IND vs SL, Asia Cup Final 2023: 51 ರನ್ಗಳ ಗುರಿ ಬೆನ್ನತ್ತಿದ ಭಾರತ ಸುಲಭವಾಗಿ ಗುರಿ ತಲುಪುವ ಮೂಲಕ 10 ವಿಕೆಟ್ಗಳ ಗೆಲುವು ಸಾಧಿಸಿ ಏಷ್ಯಾಕಪ್ ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿತು.
Ind vs Sri Lanka Highlights: ತಮ್ಮ 4ನೇ ಓವರ್ನಲ್ಲಿ ಸಿರಾಜ್ ಒಂದಲ್ಲ.. ಎರಡಲ್ಲ.. ಬರೊಬ್ಬರಿ 4 ವಿಕೆಟ್ ಕಬಳಿಸುವ ಮೂಲಕ ಲಂಕಾ ತಂಡಕ್ಕೆ ದೊಡ್ಡ ಆಘಾತವನ್ನೇ ನೀಡಿದ್ದಾರೆ. ಸಿರಾಜ್ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಶ್ರೀಲಂಕಾ ಅಲ್ಪಮೊತ್ತಕ್ಕೆ ಕುಸಿತ ಕಂಡು ಆಘಾತ ಅನುಭಿಸಿತು.
ICC World Cup 2023: ಏಷ್ಯಾಕಪ್ ಟೂರ್ನಿಯಿಂದ ಮೊಹಮ್ಮದ್ ಶಮಿಯನ್ನು ಕೈಬಿಟ್ಟಿರುವ ವಿಚಾರವಾಗಿ ಮೌನ ಮುರಿದಿರುವ ಭಾರತದ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಹೇಳಿಕೆ ಇದೀಗ ಕೋಲಾಹಲ ಸೃಷ್ಟಿಸಿದೆ.
Rohit Sharma Statement: ಮಂಗಳವಾರ ನಡೆದ ಸೂಪರ್-4 ಪಂದ್ಯದಲ್ಲಿ ಶ್ರೀಲಂಕಾವನ್ನು 41 ರನ್’ಗಳಿಂದ ಸೋಲಿಸುವ ಮೂಲಕ ಭಾರತ ಏಷ್ಯಾಕಪ್’ನ ಫೈನಲ್ ಪ್ರವೇಶಿಸಿದೆ. ಇದೀಗ ಏಷ್ಯಾ ಕಪ್ 2023 ರ ಅಂತಿಮ ಪಂದ್ಯವು ಸೆಪ್ಟೆಂಬರ್ 17 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನ ಅಥವಾ ಶ್ರೀಲಂಕಾ ತಂಡವನ್ನು ಎದುರಿಸಲಿದೆ.
Rohit Sharma on Hardik Pandya: "ಪಾಂಡ್ಯ ಅವರ ಫಾರ್ಮ್ ನಮಗೆ ಮುಖ್ಯವಾಗಿದೆ. ಎರಡೂ ಇನ್ನಿಂಗ್ಸ್’ಗಳಲ್ಲಿ ಬ್ಯಾಟಿಂಗ್ ಅಥವಾ ಬೌಲಿಂಗ್ ಆಗಿರಲಿ, ಫಾರ್ಮ್ ಎಂಬುದು ಮುಖ್ಯವಾಗಿದೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
Hardik Pandya And Ishan Kishan: ದುಸ್ಥಿತಿಯಲ್ಲಿದ್ದ ಭಾರತಕ್ಕೆ ಈ ಜೋಡಿ ಆಧಾರ ಸ್ಥಂಭವಾಗಿ ನಿಂತುಕೊಂಡಿದ್ದು ಸುಳ್ಳಲ್ಲ. ಇವರಿಬ್ಬರೂ ಐದನೇ ವಿಕೆಟ್’ಗೆ 141 ಎಸೆತಗಳಲ್ಲಿ 138 ರನ್’ಗಳ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಪ್ರಬಲ ಸ್ಕೋರ್ ನೀಡಿದರು.
Venkatesh Prasad Post on Hardik Pandya and Rahul Dravid: ಭಾನುವಾರ ಫ್ಲೋರಿಡಾದಲ್ಲಿ ನಡೆದ ಐದನೇ ಮತ್ತು ನಿರ್ಣಾಯಕ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟೀಮ್ ಇಂಡಿಯಾವನ್ನು 8 ವಿಕೆಟ್’ಗಳಿಂದ ಸೋಲಿಸಿದೆ.
Hardik Pandya Statement: ಟೀಂ ಇಂಡಿಯಾದ ಬೌಲಿಂಗ್ ವೈಫಲ್ಯ, ಬ್ಯಾಟಿಂಗ್ ಕಳಪೆ ಪ್ರದರ್ಶನ ಸೋಲಿಗೆ ಪ್ರಮುಖ ಕಾರಣ ಎನ್ನಬಹುದು, ನಿರ್ಣಾಯಕ ಪಂದ್ಯದಲ್ಲಿ ಆಡಬೇಕಾದ ಕ್ರಿಕೆಟಿಗರು ಇಲ್ಲಿ ವಿಫಲರಾಗಿದ್ದು ಸ್ಪಷ್ಟವಾಗಿ ಗೋಚರಿಸಿತ್ತು
Hardik Pandya Troll: “ಹಾರ್ದಿಕ್ ಪಾಂಡ್ಯ ಸ್ವಾರ್ಥಿ” ಎಂದು ಹೇಳಲಾಗುತ್ತಿದೆ. ವಿರಾಟ್ ಕೊಹ್ಲಿ ಮತ್ತು ಮಹೇಂದ್ರ ಸಿಂಗ್ ಅವರೊಂದಿಗಿನ ಹಳೆಯ ವಿಡಿಯೋವನ್ನು ವೈರಲ್ ಮಾಡುವ ಮೂಲಕ ಹಾರ್ದಿಕ್ ಅವರನ್ನು ಭಾರೀ ನಿಂದಿಸಲಾಗುತ್ತಿದೆ
IND vs WI 3rd T20I Cricket: ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ಏಳು ವಿಕೆಟ್’ಗಳ ಜಯ ಸಾಧಿಸಿದೆ, ಈ ಬಳಿಕ ಮಾತನಾಡಿದ ಹಾರ್ದಿಕ್ ಪಾಂಡ್ಯ ಪ್ಲೇಯಿಂಗ್ 11ರಲ್ಲಿ ಏಳು ಬ್ಯಾಟಿಂಗ್ ಆಯ್ಕೆಗಳು ನಮಗೆ ಸಾಕು ಎಂದು ಹೇಳಿದ್ದಾರೆ.
IND vs WI t-20 3rd match, Shubman Gill: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೂರನೇ ಪಂದ್ಯ ಇಂದು ರಾತ್ರಿ 8 ಗಂಟೆಗೆ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
Venkatesh Prasad, Team India Cricket News: ಟೀಂ ಇಂಡಿಯಾದ ಕಳಪೆ ಪ್ರದರ್ಶನದ ಬಗ್ಗೆ ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆಯೂ ವೆಂಕಟೇಶ್ ಪ್ರಸಾದ್ ಪ್ರಶ್ನೆ ಎತ್ತಿದ್ದಾರೆ.
IND vs WI News: ಆಲ್’ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಈ ಸರಣಿಯನ್ನು ಆಡುತ್ತಿರುವ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 2 ವಿಕೆಟ್’ಗಳ ಸೋಲನ್ನು ಎದುರಿಸಬೇಕಾಯಿತು.
Hardik Pandya News: ಹಾರ್ದಿಕ್ ಪಾಂಡ್ಯ ಭಾರತದ ಅತ್ಯಂತ ಪ್ರಸಿದ್ಧ ಕ್ರಿಕೆಟ್ ಆಟಗಾರರಲ್ಲಿ ಒಬ್ಬರು. ಗುಜರಾತ್’ನಲ್ಲಿ ಜನಿಸಿದ ಭಾರತದ ಆಲ್ರೌಂಡರ್, ಈಗ ಟೀಂ ಇಂಡಿಯಾದ ಟಿ20 ನಾಯಕತ್ವವನ್ನು ವಹಿಸಿಕೊಂಡಿದ್ದಾರೆ.
IND vs WI, Cricket News in Kannada: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಮಾಡಿದ ಆ ತಪ್ಪಿನಿಂದಾಗಿ ಭಾರತ ಗೆಲ್ಲುವ ಪಂದ್ಯವನ್ನು ಕೂಡ ಸೋಲಬೇಕಾಯಿತು
Sai Sudarshan, Cricket News Kannada: ಸಾಯಿ ಸುದರ್ಶನ್ ಸ್ಫೋಟಕ ಬ್ಯಾಟ್ಸ್ಮನ್. 21ರ ಹರೆಯದ ಸಾಯಿ ಸುದರ್ಶನ್ ಅವರು ಗುಜರಾತ್ ಟೈಟಾನ್ಸ್ ಪರ ಐಪಿಎಲ್ 2023ರ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 47 ಎಸೆತಗಳಲ್ಲಿ 96 ರನ್ ಗಳಿಸಿ ಸ್ಮರಣೀಯ ಇನ್ನಿಂಗ್ಸ್ ಆಡಿದ್ದರು.
Hardik Pandya on West Indies Management: ಈ ಎಲ್ಲಾ ಬದಲಾವಣೆಗಳ ಬಳಿಕವೂ ಟೀಂ ಇಂಡಿಯಾ ಅಮೋಘ ಆಟ ಪ್ರದರ್ಶಿಸಿ ಜಯಭೇರಿ ಬಾರಿಸಿತ್ತು. ಭಾರತ ತಂಡ ಗೆದ್ದರೂ ಭಾರತ ತಂಡದ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ವೆಸ್ಟ್ ಇಂಡೀಸ್ ಬೋರ್ಡ್ ಬಗ್ಗೆ ಅಸಮಾಧಾನ ತೋರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.