ವಾಣಿಜ್ಯನಗರಿ ಹುಬ್ಬಳ್ಳಿಯ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ಬೆನ್ನಲ್ಲೇ ಸೋಮವಾರ ಭಾರೀ ಪೊಲೀಸ್ ಭದ್ರತೆ ನಡುವೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಜನರಿಗೆ ಸಿಹಿ ಸುದ್ದಿ ಕೆಎಸ್ಆರ್ಟಿಸಿಯಿಂದ 1200ಕ್ಕೂ ಹೆಚ್ಚುವರಿ ಬಸ್ ವ್ಯವಸ್ಥೆ ಸೆಪ್ಟೆಂಬರ್ 15 ಮತ್ತು 16 ರಂದು ವಿಶೇಷ ಬಸ್ ವ್ಯವಸ್ಥೆ ರಾಜ್ಯದ ಮತ್ತು ಅಂತರ್ ರಾಜ್ಯದ ವಿವಿಧ ಪ್ರದೇಶಕ್ಕೆ ಸೇವೆ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಸ್ಥಳಗಳಿಗೆ ಹೆಚ್ಚುವರಿ ಬಸ್ ಸೇವೆ
ಹುಬ್ಬಳ್ಳಿಯಲ್ಲಿ ಖಾಸಗಿ ಶಾಲಾ ಮಕ್ಕಳಂತೆ ಸರ್ಕಾರಿ ಶಾಲಾ ಮಕ್ಕಳು ಸಹ ಆರೋಗ್ಯ ಹಾಗೂ ದಷ್ಟ ಪುಷ್ಟಿರಂತೆ ಇರಲು ಜಾರಿಗೆ ತಂದಿರುವ ಹೈಸ್ಕೂಲ್ ನ 9 ಮತ್ತು 10ನೇ ತರಗತಿ ಶಾಲಾ ಮಕ್ಕಳಿಗೆ ಸಹ ಮೊಟ್ಟೆ ಹಾಗೂ ಚಿಕ್ಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಂತ ಆಗಿದೆ.
ಹುಬ್ಬಳ್ಳಿ ನಗರದ ರಾಮನಗರದಲ್ಲಿನ ಆಶ್ರಯ ಬಡಾವಣೆಗಳ ಫಲಾನುಭವಿಗಳ ಗೋಳು ಕೇಳದಂತಾಗಿದ್ದು ಒಂದೇ ಮನೆಯನ್ನು ಇಬ್ಬಬ್ಬರಿಗೆ ನೀಡಿದ್ದು ಕೇಲವರು ಮನೆ ನಮ್ಮದು ಎಂದರೆ ಇನ್ನೂ ಕೇಲವರು ತಮ್ಮದು ಎನ್ನುತ್ತಾರೆ. ಆದರೆ ಈಗ ಮೂಲ ನಿವಾಸಿಗಳು ತಾವು ತಮ್ಮ ಮನೆಗಳಿಗೆ ಆಶ್ರಯ ಮನೆ ಹಾಗೂ ಹಕ್ಕು ಪತ್ರ ವಿತರಿಸಬೇಕು.
ಚಂದ್ರಯಾನ 3 ಯಶಸ್ವಿಯಾಗಲಿ ಎಂದು ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಚರ್ಚ್ ಹಾಗೂ ಮಸೀದಿಗಳಲ್ಲಿ ಪ್ರಾರ್ಥನೆಗಳನ್ನು ಸಲ್ಲಿಸಿದರೇ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಲಾವಿದರೊಬ್ಬರು ರಂಗೋಲಿ ಚಂದ್ರಯಾನ -3 ಅನ್ನು ಚಿತ್ರಿಸಿದ್ದಾರೆ.
ಸರ್ಕಾರಿ ಐಟಿಐ ಕಾಲೇಜಿನಲ್ಲಿ ಕೋಟಿ ಕೋಟಿ ಹಣ ಗುಳಂ
ಹುಬ್ಬಳ್ಳಿಯ ವಿದ್ಯಾನಗರದಲ್ಲಿನ ಕೈಗಾರಿಕಾ ತರಬೇತಿ ಸಂಸ್ಥೆ
ಐಟಿಐ ಕಾಲೇಜಿನಲ್ಲಿ 2.48 ಕೋಟಿ ಹಣ ದುರುಪಯೋಗ
ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಸೇರಿ ಐವರ ವಿರುದ್ಧ ಪ್ರಕರಣ
ಸಂಸ್ಥೆಗಾಗಿ ಖರೀದಿಸಿದ ವಸ್ತು, ದಾಸ್ತಾನು ಪುಸ್ತಕದಲ್ಲಿ ನಾಪತ್ತೆ
ಶಕ್ತಿ ಯೋಜನೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಟೋ ಚಾಲಕರು ಬಂದ್ ಗೆ ಕರೆ ನೀಡಿದ್ದಾರೆ. ವಾಣಿಜ್ಯ ನಗರಿಯಲ್ಲಿ ಆಟೋ ಬಂದ್ ಗೆ ಕರೆ ನೀಡಿರುವ ಆಟೋ ಚಾಲಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಟೋ ಚಾಲಕರು ತಮ್ಮ ಆಕ್ರೋಶ ಹೊರಹಾಕಿದರು.
ಗ್ಯಾರಂಟಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ
ನೀಡಿದ ಭರವಸೆ ಕ್ಯಾಬಿನೆಟ್ನಲ್ಲಿ ಈಡೇರಿಸಲು ಮುಂದಾಗಲಿಲ್ಲ
ನಿರುದ್ಯೋಗಿ ಯುವಕರಿಗೆ ಒಬ್ಬರಿಗೂ ಒಂದು ರೂಪಾಯಿ ಕೊಟ್ಟಿಲ್ಲ
ಗೃಹ ಲಕ್ಷ್ಮೀ ಯೋಜನೆ 2000 ರೂಪಾಯಿ ಇದುವರೆಗೆ ಕೊಟ್ಟಿಲ್ಲ
ಅಕ್ಕಿ ಹತ್ತು KG ಕೊಡುತ್ತೇನೆ ಅಂತಾ ಹೇಳಿ ಇದುವರೆಗೆ ತಲುಪಿಲ್ಲ
ವಿದ್ಯುತ್ ಪ್ರೀ ಅಂದ್ರು ಈಗ ವಿದ್ಯುತ್ ದರ ಡಬಲ್ ಮಾಡಿದ್ದಾರೆ
ಉಚಿತ ಬಸ್ ಅಂದ್ರ ಆದರೆ ಸರಿಯಾಗಿ ಬಸ್ಗಳೇ ಇಲ್ಲ
ಮಕ್ಕಳು ಎಂದ ಮೇಲೆ ತಪ್ಪು ಮಾಡುವುದು ಸಹಜವೇ. ಮಕ್ಕಳು ತಪ್ಪು ಮಾಡಿದಾಗ ಪೋಷಕರಾಗಲಿ, ಶಿಕ್ಷಕರಾಗಲಿ, ಹಾಸ್ಟೆಲ್ ವಾರ್ಡನ್ ಆಗಿರಲಿ ಅವರಿಗೆ ಬುದ್ದಿ ಹೇಳುವುದು, ಬುದ್ದಿ ಮಾತಿಗೆ ಬಗ್ಗದಿದ್ದಾಗ ಶಿಕ್ಷೆ ನೀಡಿಯಾದರೂ ಅವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಿಯೇ ಮಾಡುತ್ತಾರೆ.
Crime News: ಹುಬ್ಬಳ್ಳಿ ಜಿಲ್ಲೆಯ ಆನಂದ ನಗರದ ಘೋಡಕೆ ಪ್ಲಾಟ್'ನ ನಿವಾಸಿಯಾಗಿದ್ದ ಮಂಜುಳಾ ಮುತ್ತಳಿ ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದು, ಇಂದು ಬೆಳಿಗ್ಗೆ ಆಕೆಯ ಗಂಡ ಭೀಮಪ್ಪ ಹಣಕಾಸಿನ ವಿಚಾರಕ್ಕೆ ಜಗಳ ತೆಗೆದಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.