ಕೋಟ್ಯಾಂತರ ರೂಪಾಯಿಗಳ ವಿದ್ಯುತ್ ಬಿಲ್ ಪಾವತಿಸದಿರುವುದಕ್ಕೆ ಈಗ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಸಚಿವಾಲಯಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ.ಈಗ ಇಸ್ಲಾಮಾಬಾದ್ ವಿದ್ಯುತ್ ಸರಬರಾಜು ಕಂಪನಿ (ಐಇಎಸ್ಕೊ) ಬುಧವಾರ ಈ ಕುರಿತು ನೋಟಿಸ್ ನೀಡಿದೆ.
ಜಿ -7 ಶೃಂಗಸಭೆಯ ಹೊರತಾಗಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಜಮ್ಮು ಕಾಶ್ಮೀರ ವಿಷಯದ ಬಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.
ಕಾಶ್ಮೀರ ವಿಷಯದಲ್ಲಿ ಭಾರತದ ನಿರ್ಧಾರವನ್ನು ನಿಷೇಧಿಸುವಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್ಸಿ) ಮತ್ತು ವಿಶ್ವ ನಾಯಕರನ್ನು ಮನವೊಲಿಸುವಲ್ಲಿ ವಿಫಲವಾದ ನಂತರ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಈಗ ಭಾರತದ ಪರಮಾಣು ಶಸ್ತ್ರಾಸ್ತ್ರಗಳ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಕಳೆದ ವಾರ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿದ್ದ ಟ್ರಂಪ್, ಕಾಶ್ಮೀರ ಗಡಿ ಸಮಸ್ಯೆ ಬಗೆಹರಿಸಲು ತಾವು ಸಹಾಯ ಮಾಡಲು ಸಿದ್ಧ ಇರುವುದಾಗಿ ಹೇಳಿದ್ದರು. ಆದರೆ, ಡೊನಾಲ್ಡ್ ಟ್ರಂಪ್ ಅವರ ಸಹಾಯಹಸ್ತವನ್ನು ಭಾರತ ತಿರಸ್ಕರಿಸಿದೆಯಾದರೂ, ಪಾಕ್ ಟ್ರಂಪ್ ಹೇಳಿಕೆಯನ್ನು ಸ್ವಾಗತಿಸಿದೆ.
ಐಸಿಸಿ ವಿಶ್ವಕಪ್ 2019 ರ ಆವೃತ್ತಿಯಲ್ಲಿ ಪಾಕ್ ತಂಡ ವಿಫಲವಾದ ಹಿನ್ನಲೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಒನ್ ಅರೆನಾದಲ್ಲಿ ಪಾಕಿಸ್ತಾನ ಸಮುದಾಯದ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಪಾಕಿಸ್ತಾನ ಕ್ರಿಕೆಟ್ ಮಲ್ಲಿ ಸುಧಾರಣೆ ತರುವುದಾಗಿ ಹೇಳಿದರು.
ಮಾಜಿ ಪಾಕ್ ಪ್ರಧಾನಿ ಶಾಹಿದ್ ಖಾಕನ್ ಅಬ್ಬಾಸಿಯವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಿರುವ ಹಿನ್ನಲೆಯಲ್ಲಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ವಾಗ್ದಾಳಿ ನಡೆಸಿರುವ ಅಹ್ಸಾನ್ ಇಕ್ಬಾಲ್ ತಮ್ಮ ಪಕ್ಷ ಪಾಕ್ ಪ್ರಧಾನಿಯನ್ನು ಹಿಟ್ಲರ್ ಆಗಲು ಬಿಡುವುದಿಲ್ಲ ಎಂದು ಹೇಳಿದರು.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ 1969 ರಲ್ಲಿನ ಫೋಟೋ ಎಂದು ಅವರ ವಿಶೇಷ ಸಹಾಯಕ ಸಚಿನ್ ತೆಂಡೂಲ್ಕರ್ ಫೋಟೋ ಪೋಸ್ಟ್ ಮಾಡುವ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಗೆ ಒಳಗಾಗಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ, ಎಲ್ಲಾ ದೇಶಗಳ ಮುಖ್ಯಸ್ಥರು ಒಬ್ಬೊಬ್ಬರಾಗಿ ಸಭಾಂಗಣದ ಒಳಗೆ ಪ್ರವೇಶಿಸುತ್ತಿದ್ದರು. ಈ ಸಮಯದಲ್ಲಿ ಇತರ ದೇಶದ ಎಲ್ಲಾ ನಾಯಕರು ಎದ್ದು ನಿಂತು ಚಪ್ಪಾಳೆಯೊಂದಿಗೆ ಸ್ವಾಗತಿಸುತ್ತಿದ್ದಾರೆ. ಆದಾಗ್ಯೂ, ಈ ಅವಧಿಯಲ್ಲಿ ಇಮ್ರಾನ್ ಖಾನ್ ಕುರ್ಚಿಯಲ್ಲಿ ಕುಳಿತಿದ್ದ ಏಕೈಕ ವ್ಯಕ್ತಿ.
ಇಸ್ಲಾಮಾಬಾದ್ ನಲ್ಲಿ ಭಯೋತ್ಪಾದಕರು ಸ್ವತಂತ್ರವಾಗಿ ಚಲಿಸುವ ಮತ್ತು ಆಯುಧಗಳನ್ನು ಪಡೆದುಕೊಳ್ಳದಂತೆ ತಡೆಯಬೇಕೆಂದು ವೈಟ್ ಹೌಸ್ನ ಅಧಿಕೃತ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಪಾಕಿಸ್ತಾನ ಮೂಲದ ಡಾನ್ ನ್ಯೂಸ್ ವರದಿ ಮಾಡಿದೆ.
'ಚುನಾವಣಾ ವಿಜಯಕ್ಕಾಗಿ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ ಅಭಿನಂದಿಸುತ್ತೇನೆ' ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹಳಸಿರುವ ಬೆನ್ನಲ್ಲೇ ಈಗ ಅಗತ್ಯಬಿದ್ದಲ್ಲಿ ತಮ್ಮ ಹಳೆಯ ಸ್ನೇಹಿತ ಇಮ್ರಾನ್ ಖಾನ್ ಅವರ ಜೊತೆ ಮಾತನಾಡುವೆ ಎಂದು ನಟಿ -ರಾಜಕಾರಣಿ ಮೂನ್ ಮೂನ್ ಸೇನ್ ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದರೆ ಭಾರತದ ಜೊತೆಗೆ ಹೆಚ್ಚಿನ ಶಾಂತಿ ಮಾತುಕತೆ ನಡೆಸಬಹುದೆಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.ಏಪ್ರಿಲ್ 11 ರಂದು ಪ್ರಾರಂಭವಾಗಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೂ ಮುನ್ನ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ಈಗ ನಿಜಕ್ಕೂ ಅಚ್ಚರಿ ಮೂಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.