2023 ರ ಏಕದಿನ ವಿಶ್ವಕಪ್ಗಾಗಿ ದೇಶದ ಪುರುಷರ ಕ್ರಿಕೆಟ್ ತಂಡವು ಭಾರತಕ್ಕೆ ಪ್ರಯಾಣಿಸಲಿದೆ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ಖಚಿತಪಡಿಸಿದೆ. ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ಪಾಕಿಸ್ತಾನ ಕ್ರಿಕೆಟ್ನ ಅಂತರರಾಷ್ಟ್ರೀಯ ಜವಾಬ್ದಾರಿಗಳಿಗೆ ಅಡ್ಡಿಯಾಗುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
Business Concept: ನೌಕರಿ ಮಾಡುವುದು ಉತ್ತಮವೇ ಅಥವಾ ಸ್ವಂತ ಉದ್ಯಮ ಮಾಡಿಕೊಳ್ಳುವುದು ಉತ್ತಮವೇ ಈ ಪ್ರಶ್ನೆ ಬಹುತೇಕರಿಗೆ ಒಂದಿಲ್ಲ ಒಂದು ಸಾರಿ ಕಾಡಿರುತ್ತದೆ (Business News In Kannada).
A Taylor Murder Story : PUBG ಲವರ್ಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಈಗ ಸಿನಿಮಾದಲ್ಲಿ ನಟಿಸಲಿದ್ದಾರೆ. ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐನ ಏಜೆಂಟ್ ಎಂಬ ಆರೋಪ ಹೊತ್ತಿರುವ ಸೀಮಾ ಇದೀಗ ಚಿತ್ರವೊಂದರಲ್ಲಿ ರಾ ಅಧಿಕಾರಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ.
India - Pakistan Relations: ನಾವು ಎಲ್ಲಾ ದೇಶಗಳೊಂದಿಗೆ ಸೌಹಾರ್ದ ಸಂಬಂಧವನ್ನು ಬಯಸುತ್ತೇವೆ ಎಂಬುದು ಭಾರತದ ನಿಲುವು. ಆದರೆ ಇದಕ್ಕಾಗಿ ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣ ಅಗತ್ಯ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
CM Siddaramaiah Slams PM Narendra Modi: ಭಾರತೀಯರ ನೂರಾರು ಕೋಟಿ ತೆರಿಗೆ ಹಣ ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ & ಲಲಿತ್ ಮೋದಿ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Exploitation Of Dalits: ದಲಿತರ ಮೇಲೆ ದಿನೇ ದಿನೇ ನಾನಾ ರೀತಿಯಲ್ಲಿ ಶೋಷಣೆಗಳು ನಡೆಯುತ್ತಿವೆ. ಇತ್ತಿಚೇಗಷ್ಟೆ ದಲಿತ ಯುವಕರಿಗೆ ಚಪ್ಪಲಿಹಾರ ಹಾಕಿ, ಮಲ ತಿನ್ನಿಸಿದ ಹೀನ ಕೃತ್ಯ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿತ್ತು. ಇದೀಗ ಅದೇ ರಾಜ್ಯದಲ್ಲಿ ದಲಿತ ಯುವಕನೊಬ್ಬನಿಗೆ ಮೇಲೆ ಮಲ ಎರೆಚಿರುವ ಘಟನೆ ಸಂಭವಿಸಿದೆ.
ಭಾರತದ GDP ಗಮನಾರ್ಹ ರೀತಿಯಲ್ಲಿ ಬೆಳವಣಿಗೆ. 2075ರ ವೇಳೆಗೆ ವಿಶ್ವದ 2ನೇ ಅತಿದೊಡ್ಡ ಆರ್ಥಿಕತೆ. ಭಾರತದ ಆರ್ಥಿಕತೆಯು $52.5 ಟ್ರಿಲಿಯನ್ ಮೌಲ್ಯ. ಗೋಲ್ಡ್ಮನ್ ಸ್ಯಾಚ್ಸ್ ರಿಸರ್ಚ್ನ ವರದಿ ಬಹಿರಂಗ. ಮೊದಲ ಸ್ಥಾನ ಚೀನಾ, ಮೂರನೇ ಸ್ಥಾನ ಅಮೆರಿಕಾ
India Leaves China Behind: ಬಲವಾದ ಡೆಮೋಗ್ರಫಿ, ರಾಜಕೀಯ ಸ್ಥಿರತೆ ಹಾಗೂ ಸಕ್ರೀಯ ರೇಗ್ಯೂಲೇಷನ್ ಗಳ ಕಾರಣ ಭಾರತ ಉದಯೋನ್ಮುಖ ಆರ್ಥಿಕತೆಗಳಲ್ಲಿ ಪ್ರಮುಖ ಹೂಡಿಕೆಯ ತಾಣವಾಗಿ ಹೊರಹೊಮ್ಮಿದೆ.
ಭಾರತದ ವೇದಾಂತದೊಂದಿಗೆ ಸೆಮಿಕಂಡಕ್ಟರ್ ಜಂಟಿ ಉದ್ಯಮದಿಂದ ಫಾಕ್ಸ್ಕಾನ್ ನಿರ್ಗಮಿಸುವುದರಿಂದ ದೇಶದ ಗುರಿಗಳ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
Famous Jain Temples in India : ಅಹಿಂಸೆ ಮತ್ತು ಕರುಣೆಯ ತತ್ವಗಳಿಗೆ ಹೆಸರುವಾಸಿಯಾದ ಪ್ರಾಚೀನ ಭಾರತೀಯ ಧರ್ಮವಾದ ಜೈನ ಧರ್ಮವು ದೇಶಾದ್ಯಂತ ಭವ್ಯವಾದ ದೇವಾಲಯಗಳ ಶ್ರೀಮಂತ ಪರಂಪರೆಯನ್ನು ಹೊಂದಿದೆ.
ಭಾರತದ ಜಿ20 ಅಧ್ಯಕ್ಷತೆಯಲ್ಲಿ, ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಮೂರನೇ ಸಭೆ, ಕರ್ನಾಟಕದ ವಿಜಯನಗರ ಜಿಲ್ಲೆಯಲ್ಲಿರುವ ವಿಶ್ವ ಪಾರಂಪರಿಕ ತಾಣ, ಹಂಪಿಯಲ್ಲಿ ಇಂದಿನಿಂದ ಪ್ರಾರಂಭವಾಗಲಿದೆ.
ಅತ್ಯುತ್ತಮ ಗುಣಮಟ್ಟದ ಭಾರತೀಯ ಕೂದಲು "ರೆಮಿ ಹೇರ್" ಎಂದು ಜನಪ್ರಿಯವಾಗಿದ್ದು, ದಕ್ಷಿಣ ಭಾರತದ ದೇಗುಲಗಳಿಂದ ಸಂಗ್ರಹಿಸಲಾಗುತ್ತದೆ. ಅಲ್ಲಿ ಮಹಿಳೆಯರೂ ಹರಕೆಯ ರೂಪದಲ್ಲಿ ತಮ್ಮ ಮುಡಿಯನ್ನು ಅರ್ಪಿಸುತ್ತಾರೆ. ರೆಮಿ ಕೂದಲಿನ ಹೊರಪೊರೆ ಯಾವುದೇ ಹಾನಿಗೊಳಗಾಗಿರದಿರುವುದರಿಂದ, ಈ ಕೂದಲು ಹೆಚ್ಚು ನೈಸರ್ಗಿಕವಾಗಿ ಕಾಣುತ್ತದೆ ಮತ್ತು ದೀರ್ಘಕಾಲ ಬಾಳಿಕೆಗೆ ಬರುತ್ತದೆ.
ಭಾರತದ 21 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜಸ್ಮೀನ್ ಕೌರ್ ಅವರನ್ನು ಕೇಬಲ್ಗಳಿಂದ ಬಂಧಿಸಿ ಜೀವಂತವಾಗಿ ಆಕೆಯನ್ನು ಸಮಾಧಿ ಮಾಡಿದ ಆಕೆಯ ಮಾಜಿ ಗೆಳೆಯ ತಾರಿಕ್ಜೋತ್ ಸಿಂಗ್ ನನ್ನು ಆಸ್ಟ್ರೇಲಿಯಾದ ಫ್ಲಿಂಡರ್ಸ್ ಶ್ರೇಣಿಯಲ್ಲಿನ ನ್ಯಾಯಾಲಯ ವಿಚಾರಣೆ ನಡೆಸಿತು.
Indo-China Relations: ಭಾರತ-ಚೀನಾ ಸಂಬಂಧಗಳ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಪ್ರತಿಕ್ರಿಯಿಸಿದ್ದಾರೆ. ಉಭಯ ದೇಶಗಳ ನಡುವೆ ಸರಿಯಾದ ಕಾರ್ಯ ಸಂಬಂಧವನ್ನು ಹೇಗೆ ನಿರ್ವಹಿಸಬಹುದು ಅವರು ಮಾತನಾಡಿದ್ದಾರೆ.
India-Australia Relations: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಉಭಯ ದೇಶಗಳು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಆಸ್ಟ್ರೇಲಿಯಾದ ಹೈಕಮಿಷನರ್ ಹೇಳಿದ್ದಾರೆ. ಇಂದು ಭಾರತ ಮತ್ತು ಆಸ್ಟ್ರೇಲಿಯಾ ಹಿಂದೆಂದಿಗಿಂತಲೂ ಹೆಚ್ಚು ಸಂಕೀರ್ಣ ಮತ್ತು ಆಗಾಗ್ಗೆ ಕುಶಲತೆ ಜಂಟಿ ಸೈನ್ಯಾಭ್ಯಾಸ ನಡೆಸುತ್ತಿವೆ ಎಂದು ಅವರು ಹೇಳಿದ್ದಾರೆ. ರಕ್ಷಣಾ ಮತ್ತು ಭದ್ರತೆ ಕ್ಷೇತ್ರದಲ್ಲಿ ಎರಡೂ ದೇಶಗಳು ಬಲಿಷ್ಠವಾಗಿ ಮುನ್ನಡೆಯುತ್ತಿವೆ.
ಸೋಮನಾಥ್ ಅವರು ಈ ತಿಂಗಳ ಆರಂಭದಲ್ಲಿ ಇಸ್ರೋ ತನ್ನ ಮೂರನೇ ಚಂದ್ರ ಅನ್ವೇಷಣಾ ಯೋಜನೆಯನ್ನು ಜುಲೈ ಮಧ್ಯಭಾಗದಲ್ಲಿ ಎಲ್ವಿಎಂ3 (ಈ ಮೊದಲು ಜಿಎಸ್ಎಲ್ವಿ ಎಂಕೆ 3 ಎಂದು ಕರೆಯಲಾಗುತ್ತಿತ್ತು) ರಾಕೆಟ್ ಮೂಲಕ ಶ್ರೀಹರಿಕೋಟಾದಿಂದ ಉಡಾವಣೆಗೊಳಿಸಲಿದೆ ಎಂದಿದ್ದರು.
Attack On Sikh: ಪಾಕಿಸ್ತಾನದ ಪೇಶಾವರದಲ್ಲಿ ಶನಿವಾರ ಅಪರಿಚಿತ ಬಂದೂಕುಧಾರಿಗಳು ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಕೇವಲ ಎರಡೇ ದಿನಗಳಲ್ಲಿ ಪೇಶಾವರದಲ್ಲಿ ಸಿಖ್ಖರ ಮೇಲೆ ಎರಡನೇ ಬಾರಿ ದಾಳಿ ನಡೆಸಲಾಗಿದೆ.
G20 ಶೃಂಗಸಭೆಗಾಗಿ ಸೆಪ್ಟೆಂಬರ್ನಲ್ಲಿ ನವದೆಹಲಿಗೆ ಪ್ರಧಾನಿ ರಿಷಿ ಸುನಕ್ ಅವರ ಭೇಟಿಯನ್ನು ಯುಕೆ ಸರ್ಕಾರ ಎದುರು ನೋಡುತ್ತಿದೆ ಎಂದು ಬ್ರಿಟಿಷ್ ಮಂತ್ರಿಯೊಬ್ಬರು ಹೇಳಿದ್ದಾರೆ.ಜೂನ್ 22 ರಂದು ಮುಕ್ತಾಯಗೊಂಡ G20 ಪ್ರವಾಸೋದ್ಯಮ ಸಚಿವರ ಸಭೆಗಾಗಿ ಗೋವಾದಲ್ಲಿದ್ದ ಮಾಧ್ಯಮ, ಪ್ರವಾಸೋದ್ಯಮ ಮತ್ತು ಸೃಜನಾತ್ಮಕ ಕೈಗಾರಿಕೆಗಳ ಯುಕೆ ರಾಜ್ಯ ಸಚಿವ ಸರ್ ಜಾನ್ ವಿಟಿಂಗ್ಡೇಲ್, ಪ್ರಭಾವಿ ಬಣದ ಅಧ್ಯಕ್ಷತೆಯಲ್ಲಿ ಭಾರತವು "ಅದ್ಭುತ ಕೆಲಸ" ಮಾಡುತ್ತಿದೆ ಎಂದು ಹೇಳಿದರು.
Emergency 1975: 1975ರಲ್ಲಿ ಇದೇ ದಿನ ಮಾಜಿ ಪ್ರಧಾನಿ ಇಂದಿರಾಗಾಂಧಿ ದೇಶದಾದ್ಯಂತ ತುರ್ತುಪರಿಸ್ಥಿತಿ ಘೋಷಿಸಿದ್ದರು. ಭಾರತದಲ್ಲಿ 25 ಜೂನ್ 1975 ರಿಂದ 21 ಮಾರ್ಚ್ 1977 ರವರೆಗೆ 21 ತಿಂಗಳ ಕಾಲ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.