ಇದಕ್ಕಾಗಿ ಗ್ರಾಹಕರು ಐಮೊಬೈಲ್ ಅಪ್ಲಿಕೇಶನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಟಿಕೆಟ್ ಕಾಯ್ದಿರಿಸಬೇಕಾಗುತ್ತದೆ. ಐಸಿಐಸಿಐ ಬ್ಯಾಂಕಿನ ಯಾವುದೇ ಗ್ರಾಹಕರು ಈ ಕೊಡುಗೆಯ ಲಾಭವನ್ನು ಪಡೆಯಬಹುದು.
ನಮ್ಮ ದೇಶದಲ್ಲಿ ರೈಲಿನಲ್ಲಿ ಪ್ರಯಾಣ ಬೆಳೆಸುವುದು ಯುದ್ಧ ಗೆಲ್ಲುವುದಕ್ಕೆ ಸಮ ಎನ್ನಲಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ನೀವು ರೈಲಿನಲ್ಲಿ ಪ್ರಯಾಣ ಬೆಳೆಸಲು ಮುಂದಾದಾಗ ಟಿಕೆಟ್ ಸಿಗುವುದು ಯಾವುದೇ ಒಂದು ಚಾಲೆಂಜ್ ಗಿಂತ ಕಮ್ಮಿ ಇಲ್ಲ. ಆದರೆ, ಇದೀಗ ಶೀಘ್ರವೇ ಕನ್ಫರ್ಮ್ ಟಿಕೆಟ್ ಸಿಗುವುದು ಸಾಧ್ಯವಾಗಲಿದೆ.
ಇನ್ಮುಂದೆ ರೈಲಿನಲ್ಲಿ ಪ್ರಯಾಣ ಬೆಳೆಸುವುದು ಇನಷ್ಟು ಕಷ್ಟಕರವಾಗಲಿದೆ. ಹೌದು, ಕೇಂದ್ರ ಸರ್ಕಾರ ರೈಲು ಪ್ರಯಾಣ ದರದಲ್ಲಿ ಹೆಚ್ಚಳ ಮಾಡಲು ನಿರ್ಣಯ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಈ ಕುರಿತಾದ ಪ್ರಸ್ತಾಪಕ್ಕೆ ಮಂಜೂರಾತಿ ನೀಡಿದೆ. ಹೀಗಾಗಿ ರೈಲು ಪ್ರಯಾಣದಲ್ಲಿ ಶೇ.10ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಹೆಚ್ಚಾಗಿರುವ ಪ್ರಯಾಣ ದರಗಳ ಕುರಿತು ಸರ್ಕಾರ ಶೀಘ್ರವೇ ಪ್ರಕಟಣೆ ಹೊರಡಿಸಲಿದೆ ಎನ್ನಲಾಗಿದೆ.
ಒಂದು ವೇಳೆ ನೀವು ದೇಶದ ಈ ನಾಲ್ಕು ಸ್ಟೇಷನ್ ಗಳ ಮುಖಾಂತರ ಪ್ರಯಾಣ ಬೆಳೆಸುತ್ತಿದ್ದರೆ, ಈ ಸುದ್ದಿಯನ್ನು ತಪ್ಪದೆ ಓದಿ. ಏಕೆಂದರೆ ಇನ್ಮುಂದೆ ಈ ಸ್ಟೇಷನ್ ಗಳಲ್ಲಿ ಟ್ರೈನ್ ಹಿಡಿಯಲು ಹಾಗೂ ಟ್ರೈನ್ ನಿಂದ ಇಳಿಯಲೂ ಕೂಡ ನೀವು ಶುಲ್ಕ ನೀಡಬೇಕಾಗಲಿದೆ.
2022ರ ಆಗಸ್ಟ್ 15 ರೊಳಗೆ ಕಾಶ್ಮೀರದಿಂದ ಕನ್ಯಾಕುಮಾರಿಗೆ ಶೀಘ್ರದಲ್ಲೇ ಭಾರತೀಯ ರೈಲ್ವೆ ದೇಶವನ್ನು ಸಂಪರ್ಕಿಸುತ್ತದೆ. ಈ ಹಿಂದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಂದಾಗಿ ಕೆಲಸ ಸ್ಥಗಿತಗೊಂಡಿತ್ತು ಎಂದು ಪಿಯೂಷ್ ಗೋಯಲ್ ಗುರುವಾರ ಹೇಳಿದ್ದಾರೆ.
ಶ್ರೀ ರಾಮಾಯಣ ಎಕ್ಸ್ಪ್ರೆಸ್ ಅನ್ನು ಮತ್ತೊಮ್ಮೆ ಭಾರತೀಯ ರೈಲ್ವೆ ಪ್ರಾರಂಭಿಸುವುದಾಗಿ ಘೋಷಿಸಲಾಗಿದೆ. ಭಗವಾನ್ ರಾಮನ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಸ್ಥಳಗಳ ಮೂಲಕ ಹಾದುಹೋಗುವ ಈ ರೈಲು ಪ್ರಾರಂಭಿಸಬೇಕೆಂಬ ಬೇಡಿಕೆ ಹಲವು ದಿನಗಳಿಂದ ಕೇಳಿ ಬಂದಿತ್ತು.
ನೀವು ಆಗಾಗ್ಗೆ ಶತಾಬ್ದಿ, ತೇಜಸ್ ಮತ್ತು ಗತಿಮಾನ್ ಎಕ್ಸ್ಪ್ರೆಸ್ನಂತಹ ರೈಲುಗಳ ಚೇರ್ಕಾರ್ನಲ್ಲಿ ಪ್ರಯಾಣಿಸುತ್ತಿದ್ದರೆ, ಈ ಸುದ್ದಿ ನಿಮಗೆ ಸಂತೋಷವನ್ನು ನೀಡುತ್ತದೆ. ಎಸಿ ಚೇರ್ ಕಾರ್ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶುಲ್ಕವನ್ನು ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ.
ಭಾರತೀಯ ರೈಲ್ವೆ ಈಗ ಅಕ್ಟೋಬರ್ 2 ರಿಂದ 50 ಮೈಕ್ರಾನ್ಗಿಂತ ಕಡಿಮೆ ದಪ್ಪವಿರುವ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಮೇಲೆ ನಿಷೇಧ ಹೇರುವಂತೆ ಬುಧವಾರ ಎಲ್ಲಾ ರೈಲ್ವೆ ಘಟಕಗಳಿಗೆ ನಿರ್ದೇಶನ ನೀಡಿದೆ.
ಇನ್ಮುಂದೆ ರಾಜಧಾನಿ ರೈಲಿನ ಮೂಲಕ ದೆಹಲಿಯಿಂದ ಮುಂಬೈಗೆ ಕೇವಲ 10 ಗಂಟೆಯಲ್ಲಿ ತಲುಪಬಹುದಾಗಿದೆ.ಅದು ಹೇಗೆ ಅಂತೀರಾ? ಈಗ ರಾಜಧಾನಿ ರೈಲಿನ ವೇಗವನ್ನು 130 ಕಿ.ಮೀ ನಿಂದ 160 ಕಿ.ಮೀ.ಗೆ ಏರಿಸುವುದರಿಂದದಾಗಿ ದೆಹಲಿ-ಮುಂಬೈ ಮಾರ್ಗದ ಪ್ರಯಾಣ ಸಮಯವನ್ನು 5 ಗಂಟೆ ಕಡಿಮೆಯಾಗಲಿದೆ ಎಂದು ಪಶ್ಚಿಮ ರೈಲ್ವೆ ಖಚಿತಪಡಿಸಿದೆ.
ರೈಲ್ವೆ ನಿಲ್ದಾಣಗಳು ಮತ್ತು ರೈಲು ಬೋಗಿಗಳಲ್ಲಿ ಖಾಲಿಯಾಗಿರುವ ಪ್ಲಾಸ್ಟಿಕ್ ಬಾಟಲಿಗಳು ಶೀಘ್ರದಲ್ಲೇ ಮುಂದಿನ ದಿನಗಳಲ್ಲಿ ಚರ್ಚಾ ವಿಷಯವಾಗಲಿವೆ. ಏಕೆಂದರೆ ಈ ಖಾಲಿ ಪ್ಲಾಸ್ಟಿಕ್ ಬಾಟಲಿಗಳಿಂದ ರೈಲ್ವೆ ಟೀ-ಶರ್ಟ್ ಮತ್ತು ಟೋಪಿಗಳನ್ನು ತಯಾರಿಸಲು ನಿರ್ಧರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.