Indian Railways: ಪ್ರಸ್ತುತ ದೇಶದ ಬಡವರಿಗಾಗಿ ರೈಲ್ವೆ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ನೀವೂ ಬಡವರಾಗಿದ್ದು ಮತ್ತು ರೈಲಿನಲ್ಲಿ ಪ್ರಯಾಣಿಸುವವರಾಗಿದ್ದರೆ, ಭಾರತೀಯ ರೈಲ್ವೆಯಿಂದ ನಿಮಗಾಗಿ ಒಂದು ವಿಶೇಷ ಉಪಕ್ರಮವನ್ನು ಪ್ರಾರಂಭಿಸಲಾಗಿದೆ, ಇದರಲ್ಲಿ ನೀವು ಕಡಿಮೆ ರೈಲು ದರವನ್ನು ಪಾವತಿಸಬೇಕಾಗಲಿದೆ.
Good News For Railway Passengers: ಭಾರತೀಯ ರೇಲ್ವೆಯಲ್ಲಿ ಸಂಚರಿಸುವ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಕೇವಲ 20 ರೂ.ಗಳಲ್ಲಿ ಫುಲ್ ಊಟ ಸಿಗಲಿದೆ. ಇದಕ್ಕಾಗಿ ವಾಯುವ್ಯ ರೈಲ್ವೆ ಹೊಸ ಉಪಕ್ರಮವನ್ನು ಆರಂಭಿಸಿದೆ.
Railway Stations with the Highest Number of Platforms: ಅತೀ ಹೆಚ್ಚು ಪ್ಲಾಟ್’ಫಾರ್ಮ್ಗಳನ್ನು ಹೊಂದಿರುವ ಭಾರತದ ರೈಲ್ವೆ ನಿಲ್ದಾಣಗಳ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
Railway Stations with Highest Platforms: ದಿನನಿತ್ಯದ ಆಧಾರದ ಮೇಲೆ ಭಾರತದಲ್ಲಿ ಸುಮಾರು 23 ಮಿಲಿಯನ್ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಹೀಗಾಗಿ ರೈಲ್ವೆಗಳು ದೇಶದ ಕೋಟ್ಯಂತರ ಜನರ ಪ್ರಮುಖ ಪ್ರಯಾಣದ ಮೂಲಗಳಾಗಿವೆ.
TTE recruitment 2023: ಗ್ರೂಪ್ ‘C’ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ (SSLC /SSC/ಮೆಟ್ರಿಕ್ಯುಲೇಷನ್) ಉತ್ತೀರ್ಣರಾಗಿರಬೇಕು, 12ನೇ ತರಗತಿ ಅಥವಾ ಡಿಪ್ಲೊಮಾ ಮಾಡಿರಬೇಕು.
Indian Railways Latest Update: ರೈಲಿನಲ್ಲಿ ಪ್ರಯಾಣಿಸಬೇಕಾದರೆ ಟಿಕೆಟ್ ಅನ್ನು ಮೊದಲೇ ಬುಕ್ ಮಾಡಬೇಕಾಗುತ್ತದೆ. ರೈಲು ಟಿಕೆಟ್ ಗೆ ಸಂಬಂಧಿಸಿದ ಹೊಸ ನಿಯಮವನ್ನು ತಿಳಿದುಕೊಂಡಿರಬೇಕು. ರೈಲು ಟಿಕೆಟ್ ಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆ ನಿಯಮವನ್ನು ಬದಲಾಯಿಸಿದೆ.
Vande Bharat Express New Look: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅವರು ದಕ್ಷಿಣ ರೈಲ್ವೇಸ್ನ ಸುರಕ್ಷತಾ ಕ್ರಮಗಳನ್ನು ಪರಾಮರ್ಶಿಸಿದರು. ಜೊತೆಗೆ ‘ವಂದೇ ಭಾರತ್ ಎಕ್ಸ್ಪ್ರೆಸ್’ನಲ್ಲಿನ ಸುಧಾರಣೆಗಳ ಬಗ್ಗೆಯೂ ಪರಿಶೀಲಿಸಿದರು.
Vande Bharat Express Train: ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ ವಂದೇ ಭಾರತ್ ರೈಲುಗಳ ತಯಾರಿಕೆಯನ್ನು ಪರಿಶೀಲಿಸಿದರು. ಹೊಸ ಪೀಳಿಗೆಯ ಹೈಸ್ಪೀಡ್ ರೈಲುಗಳ ಉತ್ಪಾದನೆಯನ್ನು ICF ನ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು.
Indian Railways: ವಸತಿ ಸೌಕರ್ಯಗಳ ಬಳಕೆಯನ್ನು ಉತ್ತಮಗೊಳಿಸುವ ದೃಷ್ಟಿಯಿಂದ ಕೇಂದ್ರ ರೈಲ್ವೆ ಸಚಿವಾಲಯವು ರೈಲ್ವೆ ವಲಯಗಳ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಿಗೆ AC ಆಸನಗಳನ್ನು ಹೊಂದಿರುವ ರೈಲುಗಳಲ್ಲಿ ರಿಯಾಯಿತಿ ದರದ ಯೋಜನೆಗಳನ್ನು ಪರಿಚಯಿಸಲು ಸೂಚಿಸಿದೆ.
ನೀವೂ ಒಂದು ವೇಳೆ ಆಗಾಗ್ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ, ಈ ಸಂತಸದ ಸುದ್ದಿ ಕೇವಲ ನಿಮಗಾಗಿ. ಹೌದು, ಭಾರತೀಯ ರೈಲ್ವೇ (Indian Railways) ಪ್ರಯಾಣ ದರವನ್ನು ಶೇಕಡಾ 25 ರಷ್ಟು ಕಡಿತಗೊಳಿಸುವುದಾಗಿ ಪ್ರಕಟಿಸಿದೆ. ಈ ಕಡಿತವು ಎಲ್ಲಾ ರೈಲುಗಳ AC ಚೇರ್ ಕಾರ್ ಮತ್ತು ಕಾರ್ಯನಿರ್ವಾಹಕ ವರ್ಗಕ್ಕೆ ಅನ್ವಯಿಸುತ್ತದೆ.
Balasore Train Accident Update: ಒಡಿಶಾದ ಬಾಲಸೋರ್ನಲ್ಲಿ ನಡೆದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ (ಜುಲೈ 7) ಮೂವರು ರೈಲ್ವೆ ಉದ್ಯೋಗಿಗಳನ್ನು ಐಪಿಸಿ ಸೆಕ್ಷನ್ 304 ಮತ್ತು 201 ರ ಅಡಿಯಲ್ಲಿ ಬಂಧಿಸಿದೆ.
South Western Railway Recruitment 2023: ನೈಋತ್ಯ ರೈಲ್ವೆಯಲ್ಲಿ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ 904 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Odisha Train tragedy: ರೈಲು ದುರಂತದ ಬಗ್ಗೆ ಸಿಬಿಐನಿಂದಲೂ ತನಿಖೆ ಮುಂದುವರೆದಿದೆ. ರೈಲು ದುರಂತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆಯಿರುವ ಹಿನ್ನೆಲೆ ಸಿಬಿಐ ತನಿಖೆ ಕೈಗೊಂಡಿದೆ. ಜೂನ್ 2ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಮಾನವ ತಪ್ಪು ಕಾರಣವೆಂದು ರೈಲ್ವೆ ಸುರಕ್ಷತಾ ಆಯುಕ್ತರು(CRS) ತಿಳಿಸಿದ್ದಾರೆ.
Indian Railways: ಭಾರತೀಯ ರೈಲ್ವೇ ಒದಗಿಸುವ ಹಲವು ಸೌಲಭ್ಯಗಳ ಕುರಿತು ಬಹುತೇಕರಿಗೆ ತಿಳಿದಿಲ್ಲ, ಇದರಿಂದಾಗಿ ಅವುಗಳ ಪ್ರಯೋಜನ ಪಡೆಯಲು ಅವರಿಂದ ಸಾಧ್ಯವಾಗುವುದಿಲ್ಲ. ಇಂದು ನಾವು ನಿಮಗೆ ಅಂತಹ ಒಂದು ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
Indian Railway Jobs: ಮಧ್ಯಪ್ರದೇಶ ಮೂಲದ ಆರ್ಟಿಐ ಕಾರ್ಯಕರ್ತ ಚಂದ್ರಶೇಖರ್ ಗೌರ್ ಅವರು ಸಲ್ಲಿಸಿದ ಪ್ರಶ್ನೆಗೆ ಉತ್ತರಿಸಿದ ರೈಲ್ವೆ ಇಲಾಖೆಯು, ಗ್ರೂಪ್ ‘ಸಿ’ಯಲ್ಲಿ 2,74,580 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದೆ.
ಹೊಸದೆಹಲಿಯ ರೈಲು ನಿಲ್ದಾಣದಲ್ಲಿ ದುರಂತ: ಭಾನುವಾರ ಬೆಳಗ್ಗೆ ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ನವದೆಹಲಿ ರೈಲು ನಿಲ್ದಾಣದಲ್ಲಿ ನೀರಿನಲ್ಲಿ ಕರೆಂಟ್ ಬರುತ್ತಿದೆ ಎಂದು ಹೇಳಲಾಗುತ್ತಿದೆ. ಇದರಿಂದ ವಿದ್ಯುತ್ ಸ್ಪರ್ಶಿಸಿ ಸಾಕ್ಷಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
Trains Services: ನೈರುತ್ಯ ರೈಲ್ವೇ ವಲಯ ವ್ಯಾಪ್ತಿಯಲ್ಲಿ ಸಂಚಾರ ಮಾಡುವ ಕೆಲ ವಿಶೇಷ ರೈಲಿನ ಸಮಯವನ್ನ ವಿಸ್ತರಣೆ ಮಾಡಲಾಗಿದೆ. ಈ ಕೆಳಗಿನ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ಕೆಲ ದಿನಗಳ ಕಾಲ ವಿಸ್ತರಣೆ ಮಾಡಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಲಾಗಿದೆ.
Byparjoy Cyclone: ಅರಬ್ಬಿ ಸಮುದ್ರದಲ್ಲಿ ಹುಟ್ಟಿಕೊಂಡಿರುವ ಬೈಪರ್ಜೋಯ್ ಚಂಡಮಾರುತ ನಾಳೆ ವೇಳೆಗೆ ಗುಜರಾತ್ ಕರಾವಳಿಯನ್ನು ಪ್ರವೇಶಿಸಬಹುದು ಎಂದು ಊಹಿಸಲಾಗಿದೆ. ಇದರ ಪರಿಣಾಮವಾಗಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನಲೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುವುದರಿಂದ ಭಾರತೀಯ ರೈಲ್ವೆ ಪರಿಸ್ಥಿತಿಯನ್ನು ನಿಭಾಯಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.