Lok Sabha Election2024: ಸೋಮವಾರ ಬೆಳಗ್ಗೆ ಬಿಜೆಪಿ ಅಭ್ಯರ್ಥಿ ಯದುವೀರ್ ಮತ್ತು ಪತ್ನಿ ತ್ರಿಷಿಕಾ ಅವರು ಸಾಮಾನ್ಯರಂತೆ ಮೈದಾನದಲ್ಲಿ ಕಸ ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.
Arecanut today price (15-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಇನ್ನು ಒಂದು ವರ್ಷದಲ್ಲಿ ಶಾಸಕರಿಗೆ ಸಂಬಳ ಸಿಗದಂತಹ ಪರಿಸ್ಥಿರಿ ಬರುತ್ತದೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ನವರು ಬೇರೆ ರೀತಿಯಲ್ಲಿ ಮಾತನಾಡಲು ಶುರು ಮಾಡುತ್ತಾರೆ ಅಂತಾ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
Arecanut today price (14-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Lok Sabha Elections 2024: ಬಿಜೆಪಿಗೆ ಮೈಸೂರು-ಕೊಡಗಿನ ಜನತೆ ಅವಕಾಶ ಕೊಟ್ಟಾಗ ಬಿಜೆಪಿ ಸಂಸದರು, ಶಾಸಕರು, ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲಿಲ್ಲ. ಈಗ ಕೇವಲ ಅಭ್ಯರ್ಥಿಯನ್ನು ಬದಲಾಯಿಸಿ ಮತ ಕೇಳುತ್ತಿದ್ದಾರೆ. ಇದು ಹೊಣೆಗೇಡಿತನ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Arecanut today price (13-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ಇಂದು ಗ್ಯಾರಂಟಿ ಗ್ಯಾರಂಟಿ ಅಂತಿದ್ದಾರೆ. ಆದರೆ ದೇಶ ಉಳಿದರೆ ಮಾತ್ರ ಗ್ಯಾರಂಟಿ ಜಾರಿಯಲ್ಲಿರುತ್ತದೆ. ದೇಶ ಉಳಿಯದಿದ್ದರೆ, ಮುಸ್ಲಿಂರೆಲ್ಲ ಒಂದಾದರೆ ಹಿಂದೂಗಳ ಜಮೀನು ಉಳಿಯಲ್ಲ, ಮನೆಯೂ ಉಳಿಯಲ್ಲ. ಒಂದು ಮತಾಂತರವಾಗಬೇಕು, ಇಲ್ಲ ಸಾಯಬೇಕು.. ಇವೆರಡೇ ಆಯ್ಕೆ ಉಳಿಯುತ್ತವೆ ಎಂದು ಹೇಳಿದ್ದಾರೆ.
ʼಪ್ರಧಾನಿ ಮೋದಿ ಅವರಾಗಲೀ, ಬಿಜೆಪಿಯವರಾಗಲೀ ಇವತ್ತಿನವರೆಗೆ ಯುವಕರು, ಮಹಿಳೆಯರು, ಶೂದ್ರರು, ದಲಿತರು, ಶ್ರಮಿಕರು, ದುಡಿಯುವವರ ಪರವಾಗಿ ಒಂದೇ ಒಂದು ಸರಿಯಾದ ಕಾರ್ಯಕ್ರಮ ಜಾರಿ ಮಾಡಲಿಲ್ಲ. ಇದೇನಾ ಅಚ್ಛೆ ದಿನ್? ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳು, ಅಡುಗೆ ಎಣ್ಣೆ ಬೆಲೆ ಆಕಾಶಕ್ಕೆ ಏರಿಸಿದ್ದೀರಲ್ಲಾ ಮೋದಿಯವರೇ? ಇದಾ ನಿಮ್ಮ ಅಭಿವೃದ್ಧಿ?ʼ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Unemployment Rate In India: ಕೇಂದ್ರ ಸರ್ಕಾರವೇ ಪ್ರತಿ ೩ ತಿಂಗಳಿಗೊಮ್ಮೆ ನಡೆಸುವ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (PLFS) ಪ್ರಕಾರ, 2019ರಿಂದ 2022ರವರೆಗಿನ ಅವಧಿಯಲ್ಲಿ ದೇಶದ ನಿರುದ್ಯೋಗ ಪ್ರಮಾಣ 22.9%ಕ್ಕೆ ಏರಿಕೆಯಾಗಿದೆ. ಹೆಚ್ಚಾಗಿರುವುದು ಉದ್ಯೋಗಗಳ ಸಂಖ್ಯೆಯೇ? ಇಲ್ಲವೇ ನೀವು ಹೇಳುತ್ತಿರುವ ಸುಳ್ಳುಗಳ ಸಂಖ್ಯೆಯೇ ಪ್ರಧಾನಿಗಳೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Arecanut today price (12-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Deepak Thimmayya joins Congress: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
Gruha Lakshmi Scheme: 17,500 ರೂ. ಬೆಲೆಯ ಫ್ರಿಡ್ಜ್ ಖರೀದಿಸಿ ಲತಾ ಅವರು ಜನರ ಗಮನ ಸೆಳೆದಿದ್ದಾರೆ. ಯುಗಾದಿ ಹಬ್ಬಕ್ಕೆ ಸಂಗ್ರಹಿಸಿ ಇಟ್ಟಿದ್ದ ಒಟ್ಟು ಹಣದಲ್ಲಿ ಫ್ರಿಡ್ಜ್ ಖರೀದಿಸಿ ಖುಷಿಪಟ್ಟಿದ್ದಾರೆ.
Arecanut today price (09-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
CM Siddaramaiah: ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟ್ಯಾಂಡ್ಗಳಿಗೆ ಪ್ರಶಸ್ತಿ ವಿಜೇತ ರಣಜಿ ತಂಡದ ಪ್ರಮುಖ ಆಟಗಾರರಾದ ಜಿ.ಆರ್. ವಿಶ್ವನಾಥ್, ಇ.ಎ.ಎಸ್. ಪ್ರಸನ್ನ ಹಾಗೂ ಬಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಕೋರಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ರಘುರಾಮ್ ಭಟ್ ಅವರಿಗೆ ಪತ್ರ ಬರೆದಿದ್ದೇನೆ" ಎಂದು ತಿಳಿಸಿದ್ದಾರೆ.
Lok Sabha Election 2024: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
Arecanut today price (08-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Lok Sabha Elections 2024: ಉಚಿತ ಬಸ್ ಪ್ರಯಾಣ , ವಿದ್ಯುತ್, ತಿಂಗಳಿಗೆ ೨ ಸಾವಿರ ಹಣ ಸಿಗುತ್ತಿರುವುದರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು ಸಲ್ಲಿಸುವುದರ ಜೊತೆಗೆ ಕಾಂಗ್ರೆಸ್ ಬೆಂಬಲಿಸುವ ಭರವಸೆ ನೀಡುತ್ತಿದ್ದಾರೆ ಎಂದು ಸ್ಟಾರ್ ಚಂದ್ರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.