Special Wish for Team India: ಹಳ್ಳಿಗಳಿಂದ ದಿಲ್ಲಿ ತನಕ ಕ್ರಿಕೆಟ್ ಜ್ವರ ಇಂದು ವ್ಯಾಪಿಸಿದ್ದು ದೇಶಾದ್ಯಂತ ಪೂಜೆ, ಹಾರೈಕೆ ಮೂಲಕ ಭಾರತ ಗೆಲ್ಲಲಿ ಎಂದು ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯವು ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಚಾಂಪಿಯನ್ ತಂಡಕ್ಕೆ 33 ಕೋಟಿ ರೂ. ಬಹುಮಾನ ಸಿಕ್ಕರೆ, ರನ್ನರ್ಸ್ ಅಪ್ ತಂಡಕ್ಕೆ 18 ಕೋಟಿ ರೂ. ದೊರೆಯಲಿದೆ.
Hardik Pandya Replacement : ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದರಿಂದ ಮೂವರು ಆಟಗಾರರ ಅದೃಷ್ಟ ಖುಲಾಯಿಸಿದೆ. ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಗಾಯಗೊಂಡರು.
KL Rahul Vice Captain, Cricket News in Kannada: ಏಕದಿನ ವಿಶ್ವಕಪ್’ನ ಉಳಿದ ಪಂದ್ಯಗಳಿಂದ ಪಾಂಡ್ಯ ಹೊರಗುಳಿದಿದ್ದಾರೆ ಎಂಬುದನ್ನು ಶನಿವಾರದಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಖಚಿತಪಡಿಸಿದೆ.
Bumrah And KL Rahul OUT : ಇಲ್ಲಿಯವರೆಗೆ ಸೆಮಿಫೈನಲ್ಗೆ ಅರ್ಹತೆ ಪಡೆದಿರುವ ಏಕೈಕ ತಂಡ ಭಾರತವಾಗಿದ್ದು, ಭಾನುವಾರ ದಕ್ಷಿಣ ಆಫ್ರಿಕಾವನ್ನು ಸೋಲಿಸಿದರೆ ಅಂಕಪಟ್ಟಿಯಲ್ಲಿ ನಂ.1 ಸ್ಥಾನ ಗ್ಯಾರಂಟಿ.
Actor Suniel Shetty favourite cricketer: ಅತ್ಯಂತ ಅಚ್ಚರಿಯ ವಿಷಯವೆಂದರೆ ಸುನೀಲ್ ಶೆಟ್ಟಿ ಅವರ ನೆಚ್ಚಿನ ಕ್ರಿಕೆಟಿಗ ಕೆಎಲ್ ರಾಹುಲ್ ಅಲ್ಲವಂತೆ. ಅಷ್ಟೇ ಅಲ್ಲದೆ, ತಮ್ಮ ನೆಚ್ಚಿನ ಆಟಗಾರನ ಹೆಸರನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ.
Odi World Cup 2023 ODI World Cup 2023: ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ನಿರ್ಣಾಯಕ ಪಂದ್ಯವಾಗಲಿದೆ. ಪುಣೆ ಮೈದಾನದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಸೆಮಿಫೈನಲ್ ಮತ್ತು ಟಾಪ್-7 ಸ್ಥಾನ ಪಡೆಯಲು ಅಗ್ರ-4ರಲ್ಲಿ ಸ್ಥಾನ ಪಡೆಯುವುದು ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ.. ಈ ಪಂದ್ಯಕ್ಕೂ ಚಾಂಪಿಯನ್ಸ್ ಟ್ರೋಫಿಗೂ ಲಿಂಕ್ ಇರುವುದರಿಂದ.. ಹೇಗಾದರೂ ಮಾಡಿ ಈ ಹೋರಾಟವನ್ನು ಗೆಲ್ಲಲೇಬೇಕೆಂದು ಎರಡೂ ತಂಡಗಳು ಹಠ ಹಿಡಿದಿವೆ.
Rohit Sharma Health Update: ಒಂದು ವೇಳೆ ಈ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ನೇರವಾಗಿ ಸೆಮಿಸ್ ಪ್ರವೇಶಿಸಲಿದೆ. ಸದ್ಯ ಸಖತ್ ಜೋಶ್’ನಲ್ಲಿರುವ ಟೀಂ ಇಂಡಿಯಾಗೆ ಶಾಕಿಂಗ್ ಸುದ್ದಿಯೊಂದು ಬಂದಿದೆ. ನಿರ್ಣಾಯಕ ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.
KL Rahul Press Conference: ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಈ ವಿಶ್ವಕಪ್’ನಲ್ಲಿ ಪ್ರಶಸ್ತಿಯ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಈಗ ಸೆಮಿಫೈನಲ್’ನಲ್ಲಿ ರೇಸ್’ನಲ್ಲಿ ಉಳಿಯಲು ಹೋರಾಟ ನಡೆಸುತ್ತಿದೆ.
Team India, Vice Captain: ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ಪಾಂಡ್ಯ, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹೊರಬಿದ್ದಿದ್ದಾರೆ. ಈ ಬೆನ್ನಲ್ಲೇ ಉಪನಾಯಕ ಸ್ಥಾನದಿಂದಲೂ ಅವರನ್ನು ಕೆಳಗಿಳಿಸಲಾಗಿದೆ.
Interesting Incidents During IND-PAK Match: ಭಾರತ ಪಾಕಿಸ್ತಾನ ಕ್ರಿಕೆಟ್ ಪಂದ್ಯದ ವೇಳೆ ಅನೇಕ ಒಳ್ಳೆಯ ಸಂಗತಿಗಳು ನಡೆದಿದ್ದರೆ, ಅಭಿಮಾನಿಗಳ ಕೆಲವು ಘೋಷಣೆಗಳು ಟೀಕೆಗೆ ಒಳಗಾಗಿವೆ.
IND vs PAK: ಸಚಿನ್ ತೆಂಡೂಲ್ಕರ್ ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಎರಡು ರನ್ಗಳಿಂದ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಸಾಧನೆಯನ್ನು ತಪ್ಪಿಸಿಕೊಂಡರು. ಆ ಸಾಧನೆಗಾಗಿ ಭಾರತ ಮತ್ತೆ ಕಾದಿತ್ತು. ಆದರೆ 2007 ರಲ್ಲಿ, ಭಾರತ ಮೊದಲ ಸುತ್ತಿನಲ್ಲೇ ಹೊರಬಿದ್ದಿತು, ಆದ್ದರಿಂದ ಭಾರತ-ಪಾಕ್ ಹೋರಾಟ ಇರಲಿಲ್ಲ. ಮುಂದೆ 2011ರಲ್ಲಿ ಸಚಿನ್ ಬರೀ 85 ರನ್ಗಳಿಗೆ ಕುಸಿದಿದ್ದರು.
India vs Australia: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ (ಚೆಪಾಕ್) ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಇನ್ನಿಂಗ್ಸ್ ಕೇವಲ 199 ರನ್’ಗಳಿಗೆ ಸೀಮಿತವಾಯಿತು. ಭಾರತ ತಂಡವು ಕೂಡ ಕೆಟ್ಟ ಆರಂಭವನ್ನು ಪಡೆದರೂ ಸಹ ನಂತರದಲ್ಲಿ ಸುಧಾರಿಸಿಕೊಂಡಿತು.
Cauvery Water Sharing Dispute: ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನದಿ ನೀರಿನ ವಿವಾದ ತಾರಕಕ್ಕೇರಿರುವ ನಡುವೆ ಈ ಹಿಂದೆ ಟೀಂ ಇಂಡಿಯಾದ ಮಾಜಿ ನಾಯಕ, ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ನೀಡಿದ್ದ ಹೇಳಿಕೆ ಸಖತ್ ಸೌಂಡ್ ಮಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.