ಜನಪ್ರಿಯ 'ಕಾಫಿ ವಿತ್ ಕರಣ್' ಟಿವಿ ಕಾರ್ಯಕ್ರಮದಲ್ಲಿ ಮಹಿಳೆಯರ ಕುರಿತ ಅವಹೇಳನಕಾರಿ ಹೇಳಿಕೆಗಾಗಿ ಭಾರತದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್.ರಾಹುಲ್ ಅವರಿಗೆ ತಲಾ 20 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತನಿಖಾಧಿಕಾರಿ ಡಿ.ಕೆ. ಜೈನ್ ಹೇಳಿದ್ದಾರೆ.
ಟಿವಿ ಶೋವೊಂದರಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಕ್ರಿಕೆಟ್ ಆಟಗಾರ ಕೆ.ಎಲ್ ರಾಹುಲ್ ಈಗ ಸ್ವ ವಿಮರ್ಶೆ ಮಾಡಿಕೊಳ್ಳುತ್ತಾ ತಮ್ಮ ವ್ಯಕ್ತಿತ್ವದ ಬಗ್ಗೆ ತಮಗೆ ಸಂಶಯ ಮೂಡಿತ್ತು ಎಂದು ಹೇಳಿದ್ದಾರೆ.
ಟಿವಿ ಶೋವೊಂದರಲ್ಲಿ ನೀಡಿದ ಕಾಮೆಂಟ್ ಗಳಿಂದಾಗಿ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್ ರಾಹುಲ್ ಅವರ ವಿರುದ್ದ ಕ್ರಿಕೆಟ್ ವಲಯದಲ್ಲಿ ಭಾರಿ ಟೀಕೆ ಕೇಳಿ ಬಂದಿತ್ತು.ಆದರೆ ಈಗ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಮಾತ್ರ ಈ ಇಬ್ಬರು ಆಟಗಾರರ ಬೆಂಬಲಕ್ಕೆ ನಿಂತಿದ್ದಾರೆ.
ಇಂಗ್ಲೆಂಡ್ ವಿರುದ್ದದ ಐದನೇ ಟೆಸ್ಟ್ ಪಂದ್ಯದಲ್ಲಿ ಪ್ರಾರಂಭದಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತಕ್ಕೆ ಈಗ ಕನ್ನಡಿಗ ಕೆಎಲ್ ರಾಹುಲ್ (142) ಹಾಗೂ ರಿಷಬ್ ಪಂತ್ ಅವರ ಅಜೇಯ (101) ನೆರವಿನಿಂದ ಭಾರತದ ಗೆಲುವಿಗೆ ಬಲ ಬಂದಿದೆ.
ಇಂಗ್ಲೆಂಡ್ ವಿರುದ್ದದ ಐದನೇ ಟೆಸ್ಟ್ ಪಂದ್ಯದಲ್ಲಿ ಪ್ರಾರಂಭದಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ಈಗ ಕನ್ನಡಿಗ ಕೆಎಲ್ ರಾಹುಲ್ ರ ಭರ್ಜರಿ ಅಜೇಯ ಶತಕ (124)ದ ನೆರವಿನಿಂದ ಗೆಲುವಿನ ಆಸೆ ಇನ್ನು ಜೀವಂತವಾಗಿರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.